ಟೈಂ ಪಾಸ್ ಫ್ರೆಂಡೊಬ್ಬನ ಕತೆ..: ಗುರುಪ್ರಸಾದ ಕುರ್ತಕೋಟಿ ಸರಣಿ
ನಾನು ಎಲ್ಲರ ಜೊತೆಗೆ ಕುಳಿತು ಕೊನೆಯ ಹಂತದ ಕೆಲವು ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದಾಗ, ನಿರ್ಗಮಿಸುತ್ತಿದ್ದ ಹಾಲಿ ಅಧ್ಯಕ್ಷರು ನನ್ನನ್ನು ಹುಡುಕಿಕೊಂಡು ಬಂದು ನನ್ನ ಕಿವಿಯಲ್ಲಿ, ಮುಂದಿನ ವರ್ಷದ ಹೊಸ ಕನ್ನಡ ಸಂಘದ ಸಮಿತಿಯಲ್ಲಿ ನಿಮಗೆ ಸಾಂಸ್ಕೃತಿಕ ತಂಡದ ಜವಾಬ್ದಾರಿ ಕೊಟ್ಟಿದ್ದೇವೆ ಅಂತ ತಿಳಿಸಿದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ
ಸದಾ ಕಾಯುವ ನೆರಳು: ಚೈತ್ರಾ ಶಿವಯೋಗಿಮಠ ಸರಣಿ
“ನನ್ನನ್ನು ತೀವ್ರವಾಗಿ ಅಲುಗಾಡಿಸಿದ್ದು, ನಿಸ್ಸಹಾಯಕವಾಗಿ ನನ್ನ ಕವಿತೆಯಲ್ಲಿ ಧ್ವನಿ ಮಾತ್ರ ನೀಡಲು ಸಾಧ್ಯವಾಗಿದ್ದು ನಮ್ಮ ನಾಡಿನ ಹೆಂಗಸರ ಅಸಂಖ್ಯ ನೋವು. ತಮ್ಮವರು, ಪರರು ಎನ್ನದೆ ಎಲ್ಲರನ್ನೂ ಪ್ರೀತಿಯಿಂದ ಕಂಡವರು. ಜೀವನೋತ್ಸಾಹದಿಂದ ತುಂಬಿ ತುಳುಕುವ ಇವರು, ಘಟ್ಟಿಗಿತ್ತಿಯರಾದರೂ ಮೃದು ಮನಸ್ಸಿನವರು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ
ಜಂಬೋಸರ್ಕಸ್ ಮತ್ತು ವಸಂತ ಚಂದಿರ: ಸುಮಾವೀಣಾ ಸರಣಿ
ಅದೇ ದಿನ ಎಷ್ಟೋ ಎತ್ತರದಿಂದ ಉದ್ದನೆಯ ಕತ್ತಿಯಲ್ಲಿ ಸೇಬನ್ನು ಇಬ್ಭಾಗ ಮಾಡುವ ಪುಟ್ಟ ಹುಡುಗಿಗೆ ಆ ದಿನ ಆಯ ತಪ್ಪಿ ಉದ್ದನೆಯ ಕತ್ತಿ ಹೊಟ್ಟೆಯನ್ನು ತೂರಿ ಬೆನ್ನಿಂದ ಆಚೆ ಬರುತ್ತಿರುವಾಗಲೂ ಇದೂ ಒಂದು ಕಸರತ್ತು ಎಂದು ನೋಡಿದ ಪ್ರೇಕ್ಷಕರು ಇದ್ದರು. ಮರುದಿನ ಶಕ್ತಿ ಪೇಪರಿನಲ್ಲಿ ಆದ ದುರ್ಘಟನೆ ಬಗ್ಗೆ ಸುದ್ದಿ ಓದಿ ಎಷ್ಟೋ ಜನರು ಬೇಸರಿಸಿದ್ದಿದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ
ರೇಡಿಯೋ, ಕ್ರಿಕೆಟ್ಟಾಟ ಮತ್ತು ತಾತ ಕಲಿಸಿದ ಪಾಠ: ಬಸವನಗೌಡ ಹೆಬ್ಬಳಗೆರೆ ಸರಣಿ
ರೇಡಿಯೋವನ್ನು ಮುಟ್ಟಲೂ ಬಿಡದಿದ್ದ ಅಜ್ಜ ಸೈಕಲ್ಲನ್ನೂ ಸಹ ಮುಟ್ಟಲು ಬಿಡುತ್ತಿರಲಿಲ್ಲ. ಅವರಿಗೆ ಉಳಿತಾಯ ಸ್ವಭಾವ ತುಸು ಜಾಸ್ತೀನೇ ಇತ್ತು! ಹಲ್ಲುಜ್ಜೋಕೆ ಅಂತಾನೆ ತಂದಿದ್ದ ಒಂದು ಕೋಲ್ಗೇಟ್ ಹಲ್ಲುಪುಡಿಯ ಡಬ್ಬಿಯನ್ನು ನಮಗೆ ಸಿಗದಂತೆ ಮೇಲೆ ಇರಿಸಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಕೇವಲ ಮನುಷ್ಯ; ಸುಬ್ಬಣ್ಣ ರಂಗನಾಥ ಎಕ್ಕುಂಡಿ: ರಂಜಾನ್ ದರ್ಗಾ ಸರಣಿ
ಮನುಷ್ಯತ್ವಕ್ಕೆ ಸಮಾನಾಗುವ ಮಾರ್ಕ್ಸ್ ಆಗಲಿ, ಮಧ್ವಾಚಾರ್ಯ ಆಗಲಿ ಅವರಿಗೆ ಬೇರೆಯಾಗಿ ಕಾಣುವುದಿಲ್ಲ. ಅದ್ವೈತವು ಅಂತಿಮ ಸತ್ಯವಾದರೆ ದ್ವೈತವು ದೈನಂದಿನ ವಾಸ್ತವವಾಗಿದೆ. ಅಂತಿಮ ಸತ್ಯಕ್ಕೆ ಶರಣಾಗುವುದು ಕಷ್ಟಕರವಾದುದಲ್ಲ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 73ನೇ ಕಂತು ನಿಮ್ಮ ಓದಿಗೆ
ಒಲವು ಬಾಂಧವ್ಯಗಳ ಹುಡುಕಾಟದ ಕತೆ: ರಾಮ್ ಪ್ರಕಾಶ್ ರೈ ಕೆ. ಸರಣಿ
ಆತ ‘ಎಲ್ಲವನ್ನೂ ತೆಗೆದುಕೊಂಡೆವು, ಆದರೆ ಬಹು ಅಮೂಲ್ಯವಾದ ವಸ್ತುವೊಂದನ್ನು ಇಲ್ಲೇ ಬಿಟ್ಟು ಹೋಗಬೇಕಿದೆ’ ಎನ್ನುತ್ತಾನೆ. ಆಗ ಪತ್ನಿ ಏನೆಂದು ಕೇಳುತ್ತಾಳೆ. ‘ಗೋಡೆಯ ಮೇಲೆ ಮಗ ಗೀಚಿದ ಚಿತ್ರ’ ಎನ್ನುತ್ತಾನೆ ಅವನು. ಅದೆಷ್ಟು ಸುಂದರ ಭಾವವಲ್ಲವೇ ಇದು?
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ
ಸರಣಿ ಕಳ್ಳತನ ತಪ್ಪಿಸಿದ ಅಮ್ಮ…:ಎಚ್. ಗೋಪಾಲಕೃಷ್ಣ ಸರಣಿ
ಕಾಲ ಮೇಲೆ ಏನೋ ಬಿದ್ದ ಹಾಗನ್ನಿಸಿತು ಅಂತ ಕಾಲಿನ ಕಡೆ ನೋಡ್ತಾಳೆ. ಇವಳದ್ದೆ ಕಾಸಿನ ಸರ ತುಂಡಾಗಿ ಕಾಲಮೇಲೆ ಕಾಸು ಬಿದ್ದಿದೆ. ಕೂಡಲೇ ಸೆರಗು ಅಡ್ಡ ಹಿಡಿದಳು ಮತ್ತು ಆದಷ್ಟು ಕಾಸು, ಗುಂಡು ಅಲ್ಲೇ ಬೀಳಿಸಿಕೊಂಡಳು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
ಅಮ್ಮ ಮತ್ತು ಕಟ್ಟಿಗೆಯ ಒಲೆ: ಮಾರುತಿ ಗೋಪಿಕುಂಟೆ ಸರಣಿ
ಅಮ್ಮನ ಕೆಲಸಗಳಲ್ಲಿ ಜಾಸ್ತಿ ಸಹಾಯ ಮಾಡುತ್ತಿದ್ದದ್ದೆ ನಾನು. ಆ ಒಲೆಯ ಹತ್ತಿರ ಕುಳಿತು ಒಂದೊಂದೆ ಕಟ್ಟಿಗೆಯನ್ನು ಇಡುವುದರಲ್ಲಿ ಏನೊ ಒಂದು ಖುಷಿ ಇರುತ್ತಿತ್ತು. ಬೆಳಗಿನ ಚುಮು ಚುಮು ಚಳಿಗೆ ಒಲೆ ಮುಂದೆ ಕುಳಿತು ಬಿಸಿಕಾಯಿಸುತ್ತಿದ್ದಾಗ ಕಟ್ಟಿಗೆ ಉರಿಯಿಂದ ಬೆರಳು ಸುಟ್ಟುಕೊಂಡಿದ್ದು ಇದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ
ಪ್ರವಾಸಗಳೆಂಬ ಜವಾಬ್ದಾರಿ ಮತ್ತು ಮಕ್ಕಳು: ಅನುಸೂಯ ಯತೀಶ್ ಸರಣಿ
ನಾನೂ ಹೊರಡಲು ಸಿದ್ಧಳಾದಾಗ ನನ್ನ ಕೈಯನ್ನು ಮೃದುವಾಗಿ ಹಿಡಿದುಕೊಂಡ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ