ಸೆಪ್ಟೆಂಬರ್ ೩, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಸುದರ್ಶನ್ ಬರೆದ ದಿನದ ಕವಿತೆ    
ಸುದರ್ಶನ್
ಗುರುವಾರ, 4 ಸೆಪ್ಟೆಂಬರ್ 2008 (05:42 IST)
ಈಗ ಕೆಂಡಸಂಪಿಗೆಯಲ್ಲಿ ದಿನಕ್ಕೊಂದು ಕವಿತೆ ಕಂಗೊಳಿಸುತ್ತಿದೆ. ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ. ಕೆಂಡಸಂಪಿಗೆ ಪರದೆಯ ಎಡ ತುದಿಯಲ್ಲಿ ದಿನದ ಕವಿತೆ ವಿಭಾಗದಲ್ಲಿ ನೀವು ಈ ಕವಿತೆಗಳನ್ನು ಓದಬಹುದು. ಕವಿಗಳು, ಕವಿತೆಗಳನ್ನು ಇಷ್ಟಪಟ್ಟು ಅನುವಾದಿಸಿದವರು ತಮ್ಮ ಬರಹಗಳನ್ನು ಇ-ಮೇಲ್ ಮೂಲಕ ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಹಾಗೂ ಸಣ್ಣ ಪರಿಚಯವೂ ಇರಲಿ. ದಿನಕ್ಕೊಂದು ಕವಿತೆಯ ಈ ದಿನ ಕವಿತೆ ಬರೆದವರು ಸುದರ್ಶನ್.

ಥಾಯ್ಲಾಂಡಿನ ಮಾವುತರ ಚೌತಿ - ೨೦೦೮


ಮಾವುತರು ಚೌತಿಯಂದು ಚಂದ್ರನನ್ನು ಕದ್ದು ನೋಡಿದರಂತೆ
ಚಂದ್ರನನ್ನೇ ತರಲಾರದವರು
ಚಂದ್ರನ ಬಿಳಿಯೊಂದನ್ನಿಷ್ಟು ತಂದು ಹಂಚಲು ಹೊಂಚಿ
ಆನೆಗಳ ಆಕ್ರೋಶಕ್ಕೆ ಕಾರಣವಾಗಿದ್ದಾರಂತೆ
ರಾಜರಂಬಾರಿ ಒಪ್ಪದ ಆನೆ ಮಾವುತನಿಗೇನು
ಹೊಸತೇ - ಅಂಕುಶ ಕೈಗೆತ್ತಿಕೊಂಡಿದ್ದಾರಂತೆ.

ಈ ಸಲದ ಚೌತಿಯ ಹೊತ್ತಿಗೆ ಮಾತ್ರ
ಕೈಯಲ್ಲಿನ ಲಡ್ಡುಗೆ ಬಾಯಿಗಾಗದೆ
ಸೊಂಡಿಲಡಿಯ ನಗು ಹಾರಿ
ಯಾಕೀತ
ಮುರಿದ ಹಲ್ಲಿಗೆ
ಅಳುವ ಆನೆಯಾಗಿದ್ದಾನೆ ಸಂಪೂರ್ಣ?

ಕಿವಿ ಬೀಸುತ್ತಿರುವ ಥಾಯ್ಲಾಂಡಿನ ಆನೆಗೆ
ಅಂಕುಶದ ಭಯವಿಲ್ಲ
ಮಾವುತನಿಗೆ
ಉಳಗಾಲವಿಲ್ಲ ಈ ಸಲದ ಚೌತಿಗೆ
ಸೊಂಡಿಲಡಿಯ ನಗುವಿಗೆ.

ವಿಸರ್ಜನೆಯ ಮಾತಿರಲಿ ಈಗಿನ್ನೂ ದರ್ಶನ
ಆರಿರದ ಹಸಿ ಮಣ್ಣಿನ
ದಿಟ ಬಣ್ಣ ಮೊಗದಲ್ಲಿ
ಉಂಡುಬ್ಬಿದ ಉದರದಲ್ಲಿ
ಇಲಿಯ ಬಾಲದ ಕೊನೆಯಲ್ಲಿ.
ಪುಟದ ಮೊದಲಿಗೆ
 
Votes:  5     Rating: 3.4    
 
 
ಸಂಬಂಧಿಸಿದ ಲೇಖನಗಳು
  ಯಡಿಯೂರಪ್ಪನವರು ಬೀದರಿಗೆ ಬಂದ ವೃತ್ತಾಂತವು
  ಧಾರಾಳ ಮಾತು ನಮಗೇ ಆಪತ್ತು!
  ಏಳು ಕಲಾವಿದೆಯರ ಏಳು ವರ್ಣಗಳು
  ರಾಮ ಭಕ್ತ ಹನುಮನೋ, ಹನುಮ ಭಕ್ತ ರಾಮನೋ
  `ಅಲ್ನೋಡಿ ಕಲೀರಿ' ಅಂದ್ರೇನು ದರ್ಶನ್?
  ಹುಲ್ಲಿನ ಮೇಲೆ ಕೂತ ಹುಡುಗ ರಾಮುಲು
  ಜಾಗತೀಕರಣ ನೀತಿಕಥಾ-6: ಗುರುಚರಿತೆ
  ನ್ಯೂಯಾರ್ಕ್ ಜಿಮ್ ಬಳ್ಳಾರಿ ದೇವರ ನೋಡಲು ಬಂದ ಕಥೆ!
  ಶಿಕ್ಷಣ ಮೀಸಲು ನೀತಿಯನ್ನು ನೀವೂ ಬೆಂಬಲಿಸಿ
  ಯೋಗರಾಜ್ ಭಟ್ ಬರೆದ `ಪಂಚರಂಗಿ' ಕವಿತೆಗಳು
  ನೋವೆಂದರೆ ಅಳು ಮಾತ್ರವೇ? :ಹರೀಶ್ ಬರಹ
  ರಾಖೀ ಹಬ್ಬದ ದಿನ ವಿಲಾಸಣ್ಣನ ನೆನಪು
  ಭಿಕ್ಷುಕರು ಮತ್ತು ಸಾಹಿರ್ ಸಾಲುಗಳು: ದಿವಾಕರ್ ಬರಹ
  ಕನ್ನಡ ಯುವ ಬರಹಗಾರರಿಗೆ ಟೊಟೊ ಪುರಸ್ಕಾರ
  ಕನ್ನಡದ ಜಗನ್ಮೋಹಿನಿ ಹರಿಣಿಯೊಂದಿಗೆ ಒಂದಷ್ಟು ಹರಟೆ
  ಪೆಜತ್ತಾಯ ಬರೆದ ತ್ರಿಚಕ್ರಿ ಗೋವಿಂದ ಭಟ್ಟರ ಕಥೆ
  ಜಾಗತೀಕರಣ ನೀತಿಕಥಾ-5: ಕಲ್ಲು ಸಿಕ್ಕರೆ ಕೊಳ್ಳಿರೋ...
  ಏನೂ ನನ್ನದಲ್ಲವೆಂಬ ಸ್ವಾತಂತ್ರ್ಯ:ನಾಗಶ್ರೀ ನಂಬಿರುವುದು
  ಸ್ವಾತಂತ್ರ್ಯ ಅಂದ್ರೆ ಏನು?:ಸುಶ್ರುತ ಕೇಳಿದ ಪ್ರಶ್ನೆಗಳು
  ಮೆಟ್ರೋ ಬದಿಯಲ್ಲೇ ಮಲ್ಲಿಗೆ ದಂಡೆಯ ಪರಿಮಳ
  ಗುಬ್ಬಚ್ಚಿಗಳಿಗೆ ಸ್ವಾತಂತ್ರ್ಯದ ಕಾಳು: ಹೇಮಾ ಬರಹ
  ಸ್ವಾತಂತ್ರದ ಮೊದಲ ಕ್ಷಣಗಳು:ಅಯ್ಯಂಗಾರ್ ನೆನಪುಗಳು
  ಕೆಂಡಸಂಪಿಗೆ ಕಮೆಂಟಿಗರು ಮೊನ್ನೆಯಿಂದಲೇ ಸ್ವತಂತ್ರರು!
  ಹಳ್ಳಿ ಹೈಕಳಿಗೆ ಬೇಡದ ಕನ್ನಡ ಶಾಲೆ: ಪೆಜತ್ತಾಯ ಚಿಂತನೆ
  ಅನು ಪಾವಂಜೆ ಬರೆದ ಅಜ್ಜನ ಮನೆಯ ನೆನಪುಗಳು
  ಒಬ್ಬ ಅತಿಸಾಮಾನ್ಯನ ಗೊಣಗಾಟ : ಸುದರ್ಶನ್ ಬರಹ
  ಮುಂಬೈನ ಮಂಕಿ ಬ್ರಿಡ್ಜ್ ನಲ್ಲೊಬ್ಬ ಪತಿತ ಪಾವನ ತಿರುಕ
  ಗ್ರೆಗರಿಯವರ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ?
  ಅಮೇರಿಕಾ ದೇಶದ ಅಂಗಳದ ಅಂಗಡಿಗಳು
  ಗವಾಕ್ಷಿಯಲ್ಲಿ ಬಂದಿರುವ ಡಬ್ಬಿಂಗ್ ಪಿಶಾಚಿ!
  ಮಹಾನುಭಾವ ಬಿ.ಆರ್.ಪಂತುಲು:ಬಸವರಾಜು ಬರಹ
  ನಾನೂ ಲಾಂಗ್ ಜಂಪ್ ಹಾರಿದೆ: ಆರ್.ಜಿ.ಭಟ್ ಬರಹ
  ಆಸ್ಟ್ರೇಲಿಯಾ ಪತ್ರ: ದೇವರ ನಂಬದ ಸ್ತ್ರೀ ಪ್ರಧಾನಿ
  ತೆಂಗಿನ ಜುಟ್ಟೂ ತಮ್ಮನ ಜುಟ್ಟೂ: ಪರೀಕ್ಷಿತಾ ಬರಹ
  ಸ್ಯಾನ್ ಬಾರ್ನ್ ಪ್ರಾಯೋಗಿಕ ಕೃಷಿ ಕ್ಷೇತ್ರ: ವೆಂಕಟೇಶ್ ಬರಹ
  ಸವಣೂರಿನ ಭಂಗಿಗಳು ತೋರಿಸಿದ ಸತ್ಯಗಳು
  ಗ್ರೆಗರಿ ಕಳಕೊಂಡದ್ದು,ಎಂ ಆರ್ ಪಿ ಎಲ್ ಕಳೆದುಕೊಂಡದ್ದು
  ನಾರೀಕೇರಳ...ಮಳೆ,ಸುದ್ದಿರಾಜಕೀಯ:ಕನಕ ಬರಹ
  ಜಾಗತೀಕರಣ ನೀತಿಕಥಾ- ಕತೆಯೆಂಬ ಕತೆ
  ಇಟ್ಟಿಗೆ ಮಣ್ಣಿನ ರಾಶಿಯ ಮುಂದೆ..:ಲಕ್ಷ್ಮಿ ಕುಡ್ಲ ಬರಹ
  ಅಕ್ರಮ ಗಣಿ ಕಂಡರೂ ನಾವು ಯಾಕೆ ಕುರುಡರು?
  ಮಂಗಳೂರಲ್ಲಿ ಪತ್ರಾವೋ ಉಪವಾಸ ಕುಂತಿದ್ದರು...
  ಗ್ರೆಗರಿ ಪತ್ರಾವೊಗಾಗಿ ವೈದೇಹಿ ಮೊರೆ
  ಗ್ರೆಗರಿ ಪತ್ರಾವೋ ಮನೆಗೆ ಜೆ.ಸಿ.ಬಿ. ಎರಗಿದ ಕಥೆ
  ಅರವತ್ತರ ಉಲ್ಲಾಸದಲ್ಲಿ ನಸೀರುದ್ದೀನ್ ಷಾ: ಬಸು ಬರಹ
  ಜಾಗತೀಕರಣ ನೀತಿಕಥಾ 3: ಸಿಐಡಿ ಹೇಳಿದ ಕತೆ
  ಆಸ್ಟ್ರೇಲಿಯಾ ಓಲೆ: ಓದಲು ಬಂದು ತಾಯಾದವರ ಕಥೆ
  ಗಣಿಯಿಂದ ಹೊರಬರುತ್ತಿರುವ ದುರ್ನಾತಗಳು
  ಆಳುವವರೂ,ಆಳಿಸಿಕೊಳ್ಳುವವರೂ,ಪ್ರಜಾಪ್ರಭುತ್ವವೂ....
  ಈ ಗೋಕಾಕ್ ಎಂದರೆ ಯಾರು? ಹೃಷಿಕೇಶ್ ಬರಹ
  ಫುಟ್ಬಾಲ್, ಮಂಡೇಲಾ ಮತ್ತು ಒಂದು ಕವಿತೆ
  ಅಹಲ್ಯೆಯಾಗಬೇಕಿದ್ದವಳು ಏಡಿ ಹಿಡಿದದ್ದು....
  ರಾಧಜ್ಜಿ ಸೀಕರ್ಣೆ ಬೇಡಾ ಅಂದ ಕಥೆ
  ಬದಲಾದ ಕಾಲಮಾನ: ರಾಜೇಶ್ವರಿ ತೇಜಸ್ವಿ ಬರಹ
  ಈ ಪೈಶಾಚಿಕತೆಗೆ ಕೊನೆಯೇ ಇಲ್ಲವೇ?