Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಹತ್ತನೆ ಶತಮಾನ: ಹಿಂದೂ ಸಂಸ್ಕೃತಿಯ ಮಹತ್ತರ ವಿಸ್ತಾರ

ಸಂಗಂ ಯುಗದಲ್ಲಿ ಅಶೋಕನ ಕಾಲಕ್ಕಿಂತಲೂ ಹೆಚ್ಚಿನ ಪ್ರಗತಿ ಕಲೆಯಲ್ಲುಂಟಾಯಿತು. ಪೂನಾದ ಸಮೀಪ ‘ಬಾಜʼ ಎಂಬಲ್ಲಿ ಕ್ರಿ.ಪೂ. ಇದೇ ಶತಮಾನದಲ್ಲಿ ಒಂದು ‘ವಿಹಾರ’ವನ್ನು ಕಡೆದಿರುವರು. ಈ ಕಲೆಯು ವಾಸ್ತವಿಕತೆಯಿಂದ ಕೂಡಿದೆ. ಮುಂಬಯಿಯ ಕಾರ್ಲೆ ಎಂಬಲ್ಲಿ ಕಲ್ಲಿನಿಂದಲೇ ಮಾಡಿದ ಚೈತ್ಯಾಲಯವು ಉತ್ಕೃಷ್ಟವಾಗಿದೆ. ಜುನಾರ್, ನಾಸಿಕ, ಅಜಂತ ಮುಂತಾದೆಡೆಗಳಲ್ಲಿಯೂ ಉತ್ತಮ ಚೈತ್ಯಾಲಯಗಳಿವೆ. ಕೆತ್ತನೆಯ ಕೆಲಸಗಳಿಂದ ಕೂಡಿದ ಬೃಹತ್ ಸ್ತೂಪದ ಹೆಬ್ಬಾಗಿಲು ಪ್ರಸಿದ್ಧವಾಗಿದೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಕೊನೆಯ ಬರಹ ಇಲ್ಲಿದೆ.

Read More

ಮೌರ್ಯರ ಕಾಲದ ಆಡಳಿತ ಮತ್ತು ಮತ ಸ್ಥಾಪನೆಗಳು

ತನ್ನ ಸುವಿಶಾಲವಾದ ಸಾಮ್ರಾಜ್ಯವನ್ನು ಹರ್ಷನು ದಕ್ಷತೆಯಿಂದಲೂ, ಶ್ರದ್ಧೆಯಿಂದಲೂ ಪರಿಪಾಲಿಸುತ್ತಿದ್ದನು. ಹರ್ಷನು ಸ್ವತಃ ದೇಶದ ಪ್ರತಿಯೊಂದು ವಿಭಾಗವನ್ನು ಸಂದರ್ಶಿಸುತ್ತಿದ್ದನು. ರೈತರು ತಮ್ಮ ಆದಾಯದ ಅಂಶವನ್ನು ಕಂದಾಯ ರೂಪದಲ್ಲಿ ತೆರಬೇಕಾಗಿತ್ತು. ಕಠಿಣ ತೆರಿಗೆಯು ಹೇರಲ್ಪಡುತ್ತಿರಲಿಲ್ಲ. ರಾಜ್ಯದ ಆದಾಯದ ಕಾಲಂಶವನ್ನು ಸರಕಾರದ ಖರ್ಚಿಗೂ, ಇನ್ನೊಂದು ಅಂಶವನ್ನು ಅಧಿಕಾರಿಗಳ ವೇತನಕ್ಕೂ, ಮತ್ತೊಂದು ಅಂಶವನ್ನು ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೂ, ಉಳಿದ ಅಂಶವನ್ನು ಧರ್ಮಗಳ ಪ್ರಸಾರಕ್ಕಾಗಿಯೂ ವಿನಿಯೋಗಿಸಲಾಗುತ್ತಿತ್ತು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More

ಮುಸಲ್ಮಾನ ರಾಜರಿಂದ ಸಿಂಧಿನ ಆಕ್ರಮಣ

ಇಲ್ತುಮಿಷನು ಮರಣದ ಮೊದಲು ತನ್ನ ಮಕ್ಕಳಲ್ಲಿ ಒಬ್ಬಳಾದ ರಜಿಯಾಳು ಪಟ್ಟವನ್ನೇರಲು ತಕ್ಕವಳೆಂದು ಸೂಚಿಸಿದ್ದನು. ಅದರೆ ಅಧಿಕಾರಿಗಳು ಆತನ ಹಿರಿ ಮಗನಾದ ರುಕ್ನುದ್ದೀನ್ ಫಿರೋಜನನ್ನು ಪಟ್ಟದಲ್ಲಿ ಕುಳ್ಳಿರಿಸಿದರು.ಫಿರೋಜನು ವಿಲಾಸಿಯೂ, ಬುದ್ಧಿಹೀನನೂ ಅಗಿದ್ದುದರಿಂದ ಅವನ ತಾಯಿಯು ಹಿತಾಕಾಂಕ್ಷಿಯಾಗಿ ಕೆಲಸ ಮಾಡುತ್ತಿದ್ದಳು. ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ