ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ
“ಆ ದೇವಸ್ಥಾನ
ಈ ಮಸೀದಿಯ ಹೊರಗೆ
ಅಸ್ಪೃಶ್ಯತೆಯ ಸೋಂಕಲಿ
ಕಪ್ಪಗೆ ಕರಗಿ ಹೋಗುತ್ತಿರುವ ಕೈಗಳ
ಬೆವರ ಕಮಟು ಕವಿತೆಯಲ್ಲವೇ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ
ಗುರುಪ್ರಸಾದ್ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.
Posted by ಕೆಂಡಸಂಪಿಗೆ | Apr 18, 2024 | ದಿನದ ಕವಿತೆ |
“ಆ ದೇವಸ್ಥಾನ
ಈ ಮಸೀದಿಯ ಹೊರಗೆ
ಅಸ್ಪೃಶ್ಯತೆಯ ಸೋಂಕಲಿ
ಕಪ್ಪಗೆ ಕರಗಿ ಹೋಗುತ್ತಿರುವ ಕೈಗಳ
ಬೆವರ ಕಮಟು ಕವಿತೆಯಲ್ಲವೇ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 17, 2024 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ನ್ಯಾಚುರಲಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Apr 14, 2024 | ವಾರದ ಕಥೆ, ಸಾಹಿತ್ಯ |
ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ
Posted by ಕೆಂಡಸಂಪಿಗೆ | Apr 13, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು ಹಾಗೆ ಚಿತ್ರಿಸಲು ಪ್ರಯತ್ನಿಸುವುದು, ಚಂದಮಾಮ ಪತ್ರಿಕೆಯ ಚಿತ್ರಗಳನ್ನು ಚಿತ್ರಿಸುವುದು, ಪತ್ರಿಕೆಗಳಲ್ಲಿ ಬರುವ ಗಾಂಧಿ, ಶ್ರವಣಬೆಳಗೊಳದ ಬಾಹುಬಲಿ ಮೊದಲಾದ ಚಿತ್ರಗಳನ್ನು ನೋಡಿ ನಕಲು ಮಾಡಿ ಚಿತ್ರಿಸುವುದರ ಮೂಲಕ ನಡೆದಬಂದರು. ಕೆ. ವಿ. ಸುಬ್ರಹ್ಮಣ್ಯಂರವರಿಗೆ ಈ ಆಸಕ್ತಿ 7-8ನೇ ತರಗತಿಗಳಲ್ಲಿ ಶುರುವಾಗಿತ್ತು.
ಕಲಾ ವಿಮರ್ಶಕ ಕೆ.ವಿ. ಸುಬ್ರಮಣ್ಯಂ ಅವರ ಕುರಿತು ಹರಿಶ್ರೀ ವೈ.ಜೆ. ಬರೆದ “ಚಿತ್ರಾಕ್ಷರ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗ
Posted by ಕೆಂಡಸಂಪಿಗೆ | Apr 12, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More