Advertisement

ಮೆಕ್ಸಿಕೋ ದೇಶದ ಕವಿ ವಿಕ್ಟರ್ ಡಿ ಲಾ ಕ್ರೂಜ಼್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಜ಼ಪೊಟೆಕ್‌-ನಲ್ಲಿ ಅವರ ಭಾಷೆಯನ್ನು ‘ಡೈಡ್ಕ್ಸಾಜಾ’ (Diidxazá) ಎಂದು ಕರೆಯಲಾಗುತ್ತದೆ, ಇದು “ನಾಲಿಗೆ” ಮತ್ತು “ಮೋಡ” ಪದಗಳನ್ನು ಸಂಯೋಜಿಸಿ “ಮೋಡಗಳ ಭಾಷೆ” ಎಂಬ ಅರ್ಥ ಬರುವ ಪದವಾಗಿದೆ. 1970-ರ ದಶಕದಲ್ಲಿ, ಓವಾಹಾಕಾದಲ್ಲಿ ಜ಼ಪೊಟೆಕ್ ಭಾಷೆ ಮತ್ತು ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಒಂದು ಚಳುವಳಿ ಪ್ರಾರಂಭವಾಯಿತು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಮೆಕ್ಸಿಕೋ (Mexico) ದೇಶದ ಜ಼ಪೊಟೆಕ್ ಮೂಲಜನಾಂಗಕ್ಕೆ ಸೇರಿದ ಜ಼ಪೊಟೆಕೋ (Zapoteco) ಭಾಷಾ ಕವಿ ವಿಕ್ಟರ್ ಡಿ ಲಾ ಕ್ರೂಜ಼್-ರವರ (Victor De La Cruz, 1948-2015) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Loading

ಅಂಕಣ

Latest

ಆಸ್ಟ್ರೇಲಿಯಾದ ಎನ್‌ಡಿಐಎಸ್‌ ಅನುದಾನದ ಏಳುಬೀಳುಗಳು: ಡಾ. ವಿನತೆ ಶರ್ಮ ಅಂಕಣ

ಈ NDIS ಸಹಾಯವನ್ನು ಪಡೆಯಲು ಕೆಲವು ಅರ್ಹತಾ ಮಾನದಂಡಗಳಿವೆ. ಅನುದಾನವನ್ನು ಕೋರಲು ಅಭ್ಯರ್ಥಿಗಳು ತಮಗಿರುವ ಅಂಗ ಮತ್ತು ಮಾನಸಿಕ ನ್ಯೂನತೆಗಳ ತಪಾಸಣಾ ವರದಿಗಳನ್ನು ಸಲ್ಲಿಸಬೇಕು. ತಮ್ಮ ಕುಟುಂಬ ವಾರ್ಷಿಕ ಆದಾಯ, ಸ್ಥಿರ, ಅಸ್ಥಿರ ಆಸ್ತಿ ವಿವರಗಳು, ಇರುವ ಸಾಮರ್ಥ್ಯಗಳ ಬಳಕೆ, ದೌರ್ಬಲ್ಯಗಳಿಂದ ಆಗುತ್ತಿರುವ ಪರಿಣಾಮ, ಹೀಗೇ ಅನೇಕ ದಾಖಲೆಗಳನ್ನು ಒದಗಿಸಬೇಕು. ಇವನ್ನೆಲ್ಲಾ ಪಡೆಯುವುದು, ಒದಗಿಸುವುದು ಸುಲಭದ ಮಾತಲ್ಲ. ಅನೇಕರಿಗೆ ಇದು ದೊಡ್ಡ ಚಾಲೆಂಜ್. ಇವರೊಡನೆ ಇವರ ಕುಟುಂಬ ಸದಸ್ಯರೂ ಕಣಕ್ಕಿಳಿದು ಪರದಾಡಬೇಕು. ಇರುವ ಪ್ರತಿಯೊಂದು ನ್ಯೂನತೆಗೂ ವಿವಿಧ ವರದಿಗಳು, ದಾಖಲೆಗಳು ಬೇಕಾಗುತ್ತದೆ. ಜನರು ವ್ಯವಸ್ಥೆಯೊಡನೆ ಹೋರಾಡುತ್ತಾ ಬೇಸತ್ತು ಹೋಗುತ್ತಾರೆ. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

ಸಾಹಿತ್ಯ

ಸಿಡ್ನಿ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ಎರವಲು ಗೆಳತಿ”

ಸಾಮಾನ್ಯವಾಗಿ ಇಂತಹ ದಿನಗಳಂದು ವಿದ್ಯಾರ್ಥಿಗಳು ತಮ್ಮ ಗೆಳತಿಯರೊಡನೆ ರಾತ್ರಿ ಸಂಚಾರ ಮಾಡುವುದು ಪದ್ಧತಿ. ಬೀದಿಗಳಲ್ಲಿ ತಿರುಗಿ ಯಾವುದಾದರೂ ಪಾರ್ಕಿನಲ್ಲಿ ಎಲ್ಲರೂ ಕುಳಿತು ಮೋಜುಮಾಡುವ ಪರಿಪಾಠ. ಕೆಲವರು ಕದ್ದು ಪಾನೀಯಗಳನ್ನು ತಂದು ಎಲ್ಲರೂ ಕುಡಿದು ಸಂತೋಷ ಪಡುತ್ತಾರೆ. ಸಿನೆಮಾ ನೋಡುತ್ತಾರೆ. ಹಿಂದೆ ಸುರೇಶ್ ಕೂಡ ಇಂತಹ ಹುಡುಗರನ್ನು ಕೂಡಿದ್ದುಂಟು. ಆದರೆ ಇಂದು ಅವನಿಗೆ ಏನೂ ಬೇಕಾಗಿರಲಿಲ್ಲ. ಸಿಡ್ನಿ ಶ್ರೀನಿವಾಸ್ ಬರೆದ ಈ ಕತೆ "ಎರವಲು ಗೆಳತಿ" ನಿಮ್ಮ ಈ ಭಾನುವಾರದ ಓದಿಗೆ

ಸರಣಿ

ಕಂಚುಕುಟಿಗ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಕಂಚುಕುಟ್ಟಿಗಗಳಿಗೆ ಹಣ್ಣುಗಳೆಂದರೆ ಬಹಳ ಇಷ್ಟ, ಅದರಲ್ಲೂ ನಗರವೇ ಆಗಿರಲಿ, ಗ್ರಾಮಾಂತರ ಪ್ರದೇಶವೇ ಆಗಿರಲಿ, ಯಾವುದೇ ಮರವಿರಬಹುದು, ಅದರಲ್ಲೂ ಅತ್ತಿ, ಆಲ, ಅರಳಿ, ಬಸರಿ ಹಣ್ಣುಗಳೆಂದರೆ, ಗುಂಪಾಗಿ ಬಂದು ಔತಣ ಕೂಟದಲ್ಲಿ ಭಾಗವಹಿಸುತ್ತವೆ; ಅಲ್ಲದೆ ಕೀಟಗಳು, ಸಣ್ಣ ಜೀವಿಗಳು ಮತ್ತು ಹೂ ಮಕರಂದವೂ ಇವುಗಳ ಆಹಾರದ ಪಟ್ಟಿಯಲ್ಲಿ ಸೇರಿವೆ. ಮಹಾ ಬಕಾಸುರ ಕೂಡ! ಇವು ಮಕರಂದವನ್ನು ಹೀರುವಾಗ, ಕೊಕ್ಕಿನ ಬುಡದಲ್ಲಿರುವ ಕೂದಲಿನಲ್ಲಿ ಪರಾಗಗಳು ಅಂಟಿಕೊಳ್ಳುತ್ತವೆ. ಡಾ. ಎಸ್.ವಿ. ನರಸಿಂಹನ್‌ ಬರೆಯುವ "ಹಕ್ಕಿಪಕ್ಷಿ ಚಿತ್ರ ಸಂಪುಟ" ಸರಣಿಯಲ್ಲಿ ಕಂಚುಕುಟಿಗ ಹಕ್ಕಿಗಳ ಕುರಿತ ಬರಹ ಇಲ್ಲಿದೆ

ಪ್ರವಾಸ

ಬಲ ಉಳ್ಳವರ ಅಹೋಬಿಲಂ!: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜೀವನೋಪಾಯಕ್ಕೆ ಇಲ್ಲಿ ಹಲವು ವೇಷ ತೊಟ್ಟವರು ಇಲ್ಲಿ ಕಾಣಸಿಗುತ್ತಾರೆ. ದಾರಿಗುಂಟ ಚಾಟಿಯನು ಮೈಗೆ ನಗುತ ಬಾರಿಸಿಕೊಂಡು ಜೀವನ ನಿರ್ವಹಿಸುವ ನಿರ್ಮೋಹಿ ಅಮಾಯಕರು. ಕಿಲೋಮೀಟರ್‌ ಆಚೆಗೂ ಕೇಳಿಸುವ ಚಾಟಿ ಶಬ್ದ. ಇವರ ಕುರಿತೊಂದು ಮಹಾ ಮರುಕ ಹುಟ್ಟುವಂತೆ ಮಾಡುತ್ತದೆ. ಬಿಸಿಲ ಜಗುಲಿಗೆ ಕೂತು ಬೇಡುವವರು. ಭಕ್ತಾದಿಗಳಿಗೆ ಉಣ್ಣಲು ಬನ್ನಿ ಎನ್ನುವವರು. ಒಂದೇ ಎರಡೇ. ಎಷ್ಟೇ ಇದ್ದರೂ ಮತ್ತಷ್ಟು ಬೇಕೆನ್ನುವ ನಮ್ಮನ್ನು ಕಂಡರೆ ಅವರಿಗೂ ಹಾಗೇ ಅನಿಸಬಹುದೇ ಗೊತ್ತಿಲ್ಲ. ಅಹೋಬಿಲಂ ಎಂಬ ಮಾಯಾಲೋಕದಲ್ಲಿ ಕಳೆಯುವ ಇನ್ನೆಷ್ಟು ಜನರಿದ್ದಾರೋ ಗೊತ್ತಿಲ್ಲ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಆಂಧ್ರಪ್ರದೇಶದ ಅಹೋಬಲಂನ ಕುರಿತ ಬರಹ

ವ್ಯಕ್ತಿ ವಿಶೇಷ

ಹಾರಿಹೋದ ಪ್ರಾಣಪಕ್ಷಿ!: ಜುಲೇಖಾ ಬೇಗಂ ಜೀವನ ವೃತ್ತಾಂತ

ಆವತ್ತು ಸೋಮವಾರ. ಮುರುಡಯ್ಯನವರು ಸ್ನಾನ ಮುಗಿಸಿಕೊಂಡು ಕಾಲುದಾರಿಯನ್ನು ಹತ್ತಿ ಮೇಲೆ ಬರುತ್ತಿದ್ದರು. ‘ಅಂಕದ ಪರದೆ ಜಾರಿದ ಮೇಲೆ, ನಾಟಕವಿನ್ನು ಉಳಿದಿಹುದೇ?’ ಎಂದು ಹಾಡುತ್ತಾ ಮುರುಡಯ್ಯನವರು ಹೆಬ್ಬೆಟ್ಟು ಎಡವಿ ಧೊಪ್ಪೆಂದು ಕೆಳಗೆ ಬಿದ್ದಿದ್ದರು. ಅದನ್ನು ನೋಡಿದ ಕಂಪೆನಿಯ ಕೆಲವರು ಎತ್ತುವುದಕ್ಕೆಂದು ಮುಂದಾದರು. ಆಗ ಮುರುಡಯ್ಯನವರು ಏನೂ ಇಲ್ಲವೆಂಬಂತೆ ತಲೆಯಾಡಿಸುತ್ತಾ, ‘ವಹಿಸಿದ ಪಾತ್ರ ತೀರಿದ ಮೇಲೆ’ ಎಂದಿದ್ದಷ್ಟೇ, ಪ್ರಾಣಪಕ್ಷಿ ಹಾರಿಹೋಗಿತ್ತು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ

ಸಂಪಿಗೆ ಸ್ಪೆಷಲ್

ಅಪ್ಪನ ಅಂಗೈಯಲ್ಲಿ ತಿರುಗುವ ಚಕ್ರಗಳು…: ಲೈಲಾ ಪರ್ವೀನ್‌ ಬರಹ

ಬಾಬಾ ಎಲ್ಲಿಗೆ ಬೇಕಾದರೂ ಸೈಕಲ್ ಹೊಡೆದುಕೊಂಡು ಹೋಗುತ್ತಿದ್ದರು. ಅದು ಕಾಡಾಗಲಿ, ಸಣ್ಣ ಹಳುವಾಗಲಿ, ಗದ್ದೆ ಅಂಚಾಗಲಿ, ಕಲ್ಲುಗೊಜ್ಜಿನ ರಸ್ತೆಯಾಗಲಿ, ಯಾರ ಮನೆಯಂಗಳವೇ ಆಗಲಿ, ಯಾವ ರೀತಿಯ ಏರು ತಗ್ಗುಗಳಿರಲಿ, ಗುಂಡಿಗಳಿರಲಿ, ಬಂಡೆಕಲ್ಲೇ ಇರಲಿ ಎಲ್ಲದರ ಮೇಲೂ ಸೈಕಲ್ ಓಡಿಸುವ ಛಾತಿಯಿತ್ತು ಅವರಿಗೆ. ಹೇಳಿ ಕೇಳಿ ಸೈಕಲ್ಲುಗಳ ನಾಡಿಮಿಡಿತ ಬಲ್ಲ ವೈದ್ಯರಲ್ಲವೇ? ಸೈಕಲ್ಲು ಎಲ್ಲಿ ಹೇಗೆ ಹೋಗಬಲ್ಲುದು ಹಾಗೂ ಎಲ್ಲಿ ಹೋಗಲಾರದೆಂಬುದನ್ನು ಅವರಿಗಿಂತ ಚೆನ್ನಾಗಿ ಬಲ್ಲವರಿಲ್ಲ. ತಮ್ಮ ತಂದೆಯವರ ಸೈಕಲ್‌ ಪ್ರೇಮದ ಕುರಿತು ಲೈಲಾ ಪರ್ವೀನ್‌ ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಸಿ.ಬಿ.ಐನಳ್ಳಿ ಬರೆದ ಎರಡು ಕವಿತೆಗಳು

"ಬೆಳದಿಂಗಳ ಆ ಕಾರ್ಗತ್ತಲಲಿ ನೆನಪಾದದ್ದು ಕಲ್ಯಾಣದ ಪುಟ್ಟ ಹಣತೆ ಎದೆಯ ಕತ್ತಲೆಯೆಲ್ಲಾ ಕಳೆದು ಕೆಸರೆಲ್ಲ ಹಾಗೇ ಕರಗಿಹೋಗಿ ಹಕ್ಕಿಯಾಗಿ ಅವನಂತೆ ಏರುತ್ತಾ ಇಳಿಯುತ್ತಾ ಪ್ರೀತಿಯ ಆಗಸದಲಿ ತೇಲಾಡಿದೆ ಮೊದಲಸಲ ಲೋಕದಿ ಮನುಷ್ಯರು ಕಾಣತೊಡಗಿದರು" -ಸಿ.ಬಿ.ಐನಳ್ಳಿ ಬರೆದ ಎರಡು ಕವಿತೆಗಳು

ಸಿಡ್ನಿ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ಎರವಲು ಗೆಳತಿ”

ಸಾಮಾನ್ಯವಾಗಿ ಇಂತಹ ದಿನಗಳಂದು ವಿದ್ಯಾರ್ಥಿಗಳು ತಮ್ಮ ಗೆಳತಿಯರೊಡನೆ ರಾತ್ರಿ ಸಂಚಾರ ಮಾಡುವುದು ಪದ್ಧತಿ. ಬೀದಿಗಳಲ್ಲಿ ತಿರುಗಿ ಯಾವುದಾದರೂ ಪಾರ್ಕಿನಲ್ಲಿ ಎಲ್ಲರೂ ಕುಳಿತು ಮೋಜುಮಾಡುವ ಪರಿಪಾಠ. ಕೆಲವರು ಕದ್ದು ಪಾನೀಯಗಳನ್ನು ತಂದು ಎಲ್ಲರೂ ಕುಡಿದು ಸಂತೋಷ ಪಡುತ್ತಾರೆ. ಸಿನೆಮಾ ನೋಡುತ್ತಾರೆ. ಹಿಂದೆ ಸುರೇಶ್ ಕೂಡ ಇಂತಹ ಹುಡುಗರನ್ನು ಕೂಡಿದ್ದುಂಟು. ಆದರೆ ಇಂದು ಅವನಿಗೆ ಏನೂ ಬೇಕಾಗಿರಲಿಲ್ಲ. ಸಿಡ್ನಿ ಶ್ರೀನಿವಾಸ್ ಬರೆದ ಈ ಕತೆ "ಎರವಲು ಗೆಳತಿ" ನಿಮ್ಮ ಈ ಭಾನುವಾರದ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ