ರಾಮಮನೋಹರ ಲೋಹಿಯಾ ಮತ್ತು ರಾಮ ಕೃಷ್ಣ ಶಿವ: ಚಿತ್ರಾ ವೆಂಕಟರಾಜು ಸರಣಿ
ಪ್ರಬಂಧದಲ್ಲಿ ರಾಮಮನೋಹರ ಲೋಹಿಯಾ ಅವರು ರಾಮ, ಕೃಷ್ಣ, ಶಿವ ಮೂವರಲ್ಲಿ ಒಂದೊಂದು ವ್ಯಕ್ತಿತ್ವವನ್ನು ಗುರುತಿಸಿದ್ದಾರೆ. ಆ ಮೂರೂ ವ್ಯಕ್ತಿತ್ವಗಳೂ ಭಾರತಕ್ಕೆ ಹೇಗೆ ಮತ್ತು ಯಾಕೆ ಬೇಕು ಎನ್ನುವುದೇ ಲೇಖನದ ಆಶಯ. ರಾಮನಲ್ಲಿನ ಸೀಮಿತ ವ್ಯಕ್ತಿತ್ವ, ಕೃಷ್ಣ ನ ಸಮೃದ್ಧ ವ್ಯಕ್ತಿತ್ಚ ಮತ್ತು ಶಿವ ನ ಪ್ರಮಾಣಾತೀತ ವ್ಯಕ್ತಿತ್ವ. ಈ ವ್ಯಕ್ತಿತ್ವಗಳನ್ನು ಆ ಪಾತ್ರಗಳ ಘಟನೆಗಳ ಮೂಲಕವೇ ನಿರೂಪಿಸುತ್ತಾರೆ. ರಾಮನೊಳಗೆ ಕೃಷ್ಣ ನ ಸಮೃದ್ಧ ವ್ಯಕ್ತಿತ್ವವೂ, ಕೃಷ್ಣನೊಳಗೆ ರಾಮನ ಸೀಮಿತತೆಯೂ ಬಂದುಬಿಡುತ್ತದೆ. ನಮ್ಮ ದೇಶದ ಹಲವು ಸಂತರು ಇವೆಲ್ಲದರ ಸಹಯೋಗಕ್ಕೆ ಪ್ರಯತ್ನಿಸಿದವರೇ! ಎಂದು ಹೇಳುತ್ತಾರೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

