Advertisement

ನೀರಿನ ನೆರಳು:‌ ಪ್ರಕಾಶ್‌ ಪೊನ್ನಾಚಿ ಬರಹ

ಅಗಲಿಕೆ ಆರಂಭದಷ್ಟೇ ನೋವನ್ನು ಅಂತ್ಯಕ್ಕೂ ಉಳಿಸಿಕೊಳ್ಳುತ್ತದೆನ್ನುವ ಸೂತ್ರ ಅವಳಿಂದ ನನಗೀಗ ನಿಧಾನಕ್ಕೆ ಅರ್ಥವಾಗತೊಡಗಿತ್ತು. ಮತ್ತೆ ಮರುಜನ್ಮವಿದ್ದರೆ ನನ್ನಾಣೆ ನೀನೆ ನನಗೆ ಸಿಗಬೇಕು. ಈ ಮಡಿಲು ಸದಾ ನನ್ನ ತಲೆಗೆ ಜೋಪಡಿಯಾಗಬೇಕು. ನಿನ್ನ ಕುರುಚಲು ಗಡ್ಡದ ಕೂದಲು ಸದಾ ನನ್ನ ಕೆನ್ನೆಗೆ ಕಚಗುಳಿ ಇಡುತ್ತಿರಬೇಕು. ನನ್ನ ಎಲ್ಲಾ ಖುಷಿಗಳಿಗೂ ನೀನೇ ಕಾರಣಬೇಕು… ಏನೆಲ್ಲಾ ಹೇಳಿದ್ದಳು ಅವಳು. ಪ್ರೀತಿಸುವುದರಲ್ಲಿ ನಾನೇ ಹುಚ್ಚ ಎಂದುಕೊಂಡ ನನ್ನನ್ನೇ ಸೋಲಿಸಿ ಹುಚ್ಚಿಯಷ್ಟೇ ಪ್ರೀತಿಸುತ್ತಿದ್ದಳು.
ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

Loading

ಅಂಕಣ

Latest

ಸಸ್ಯ ನೆಡುವವರ ಸಂತಸದ ಘಳಿಗೆಗಳು: ವಿನತೆ ಶರ್ಮ ಅಂಕಣ

ಚಕ್ರಮುನಿ ಸೊಪ್ಪಿನ ಗಿಡ ಖರೀದಿಗಿದ್ದದ್ದು ನೋಡಿ ನನ್ನ ಕಣ್ಣರಳಿತು! ಬೆಂಗಳೂರು, ಮೈಸೂರಿನಲ್ಲಿ ಈ ಚಕ್ರಮುನಿ ಎಲೆಗಳನ್ನು ತಿನ್ನುವ ಅಭ್ಯಾಸವಿತ್ತು. ಬ್ರಿಸ್ಬೇನ್ನಿನಲ್ಲಿ ಅಪರೂಪಕ್ಕೆ ವಾರಾಂತ್ಯ ತರಕಾರಿ-ಹಣ್ಣು ಮಾರ್ಕೆಟ್ಟಿನಲ್ಲಿ ವಿಯೆಟ್ನಮೀಸ್ ಮಾರಾಟಗಾರರು ತರುತ್ತಿದ್ದ ಚಕ್ರಮುನಿ ಸೊಪ್ಪನ್ನು ಕಂಡು ಸಂಭ್ರಮಿಸಿದ್ದೆ. ಅದನ್ನು ಕೊಂಡು ಅದರ ಕೊಂಬೆಗಳನ್ನು ನೆಟ್ಟು ಎರಡು ಬಾರಿ ಇದನ್ನು ಬೆಳೆಯಲು ಪ್ರಯತ್ನಿಸಿ ಸೋತಿದ್ದೆ. ಜೆರ್ರಿ ಅವರ ಸ್ವಾವಲಂಬಿ ಕೈತೋಟದಲ್ಲಿ ಚೆನ್ನಾಗಿ ಬೆಳೆದಿದ್ದ ಗಿಡವನ್ನು ನೋಡಿ ಸಂತೋಷವಾಗಿತ್ತು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

ಸಾಹಿತ್ಯ

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು. ಅದು ತಮ್ಮನ ಮಗನಿಗೆ ಹೊಲವನ್ನು ತಿರುಗಿ ಬರೆದುಕೊಡುವಂತೆ ಮಾಡಿತ್ತು. ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

ಸರಣಿ

ಕಾಶಿಗೆ ಹೋಗಲೂ ಚೌಕಾಶಿಯೇ: ಡಾ. ಚಂದ್ರಮತಿ ಸೋಂದಾ ಸರಣಿ

ಕೆಲವು ಬಾರಿ ಮನೆಯ ತಾಪತ್ರಯವಿದ್ದಾಗ ಸುಗ್ಗಿ ಮಾಡಲು ಕಷ್ಟ ಅಂತ ಫಸಲುಗುತ್ತಿಗೆ ಅಂತ ಕೊಡುವ ರೂಢಿಯಿತ್ತು. ಬೆಳೆಯ ಅಂದಾಜು ಮಾಡಿ ಇಂತಿಷ್ಟು ಹಣ ಅಂತ ನಿಗದಿಮಾಡಿ ಒಟ್ಟಾಗಿ ಹಣವನ್ನು ಸಂದಾಯ ಮಾಡುತ್ತಿದ್ದರು. ಆ ವರ್ಷ ಬೆಳೆ ಅಂದಾಜಿಗಿಂತ ಹೆಚ್ಚಾದರೆ ಅಥವಾ ಇವರ ಬೆಳೆಗೆ ಒಳ್ಳೆಯ ದರ ಬಂದರೆ ಬೆಳೆಗಾರರು ಕೈಕೈ ಹಿಸುಕಿಕೊಳ್ಳುತ್ತಿದ್ದರು. ʻಅಯ್ಯೋ! ಅನ್ಯಾಯವಾಗಿ ದುಡ್ಡು ಕಳಕಂಡೆ.ʼ ಅಂತ. ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಎರಡನೆಯ ಬರಹ

ಪ್ರವಾಸ

ರೂಪ್ಮತಿ ಮಹಲಿನಲಿ… ರೂಪ್ಮತಿಯ ನೆನಪಿನಲಿ…

ರಕ್ತದಲ್ಲಿ ಮಧುರ ದನಿಯನ್ನು ಹೊತ್ತು ತಂದಿದ್ದ ಮಗು ಬಾಲೆಯಾಗಿ ಬೆಳೆಯುತ್ತಾ ವಿಪರೀತ ಚಂದದ ಗಾಯಕಿ ಆದಳು. ವಯಸ್ಸಿನ ಹುಡುಗಿಯನ್ನು ಸ್ವಯಂವರದ ಮೂಲಕ ಗ್ವಾಲಿಯರಿನ ದೊರೆ ಮಾನ್ ಸಿಂಗ್‍ಗೆ ಮದುವೆ ಮಾಡಿಕೊಡಲಾಗಿತ್ತು. ನಿತ್ಯವೂ ನರ್ಮದೆಯ ಪೂಜೆ ಸಲ್ಲಿಸದೆ ಗುಟುಕು ನೀರನ್ನೂ ಒಲ್ಲೆ ಎನ್ನುತ್ತಿದ್ದ ರೂಪ್ಮತಿಗೆ, ಗ್ವಾಲಿಯರಿನಲ್ಲಿ ನರ್ಮದೆ ಕಾಣದಾಗಿದ್ದಳು. ಅದಕ್ಕೇ ಮಾನ್ ಸಿಂಗ್ ಅವಳನ್ನು ತವರಿನಲ್ಲಿಯೇ ಬಿಟ್ಟಿದ್ದ. ರೂಪ್ಮತಿಯ ಹಾಡುಗಾರಿಕೆ ದೆಹಲಿಯ ಸುಲ್ತಾನ ಅಕ್ಬರನ ಕಿವಿ ಸೇರಿತ್ತು. ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶದ ಮಾಂಡುವಿನಲ್ಲಿ ಸುತ್ತಾಡಿದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

ವ್ಯಕ್ತಿ ವಿಶೇಷ

ಜಿ. ಎಚ್. ನಾಯಕರ ನೆನಪು: ಡಾ. ಎಲ್.ಸಿ. ಸುಮಿತ್ರಾ ಬರಹ

ಮೀರಕ್ಕ ಕೂಡ ಯಾವಾಗಲೂ ನೂಲಿನ ಸೀರೆ ಧರಿಸುವವರು. ನಾವು ಎಂಎ ಓದುತ್ತಿದ್ದಾಗ ಮಾನಸಗಂಗೋತ್ರಿಯ ಬಯಲು ರಂಗಮಂದಿರದ ಆವರಣದಲ್ಲಿ ನಡೆದ ಯಾವುದೋ ಕಾರ್ಯಕ್ರಮ ನೋಡಲು ಮೀರಕ್ಕ, ಮಗಳು ಕೀರ್ತಿಯೊಡನೆ ಬಂದಿದ್ದರು. ಅವರುಟ್ಟ ರೇಷ್ಮೆ ಸೀರೆಯನ್ನು ಚೆನ್ನಾಗಿದೆಯೆಂದು ನಮ್ಮ ಗುಂಪಿನಲ್ಲಿದ್ದವರು ಯಾರೋ ಹೇಳಿದಾಗ ಕೀರ್ತಿ ತಕ್ಷಣ ಇದು ಅಮ್ಮನಿಗೆ ಯಾರೋ ಪ್ರಸೆಂಟ್ ಮಾಡಿದ್ದು ಅಪ್ಪ ಬರೀ ಕಾಟನ್ ಸೀರೆ ಕೊಡಿಸ್ತಾರೆ ಅಂತ ತಮಾಷೆಗೆಂಬಂತೆ ಹೇಳಿದಳು. ನೆನ್ನೆಯಷ್ಟೇ ಅಗಲಿದ ಹಿರಿಯ ವಿಮರ್ಶಕ ಜಿ. ಎಚ್. ನಾಯಕರ ಕುರಿತು ಡಾ. ಎಲ್.ಸಿ. ಸುಮಿತ್ರಾ ಹಂಚಿಕೊಂಡಿದ್ದ ನೆನಪುಗಳು ನಿಮ್ಮ ಓದಿಗೆ

ಸಂಪಿಗೆ ಸ್ಪೆಷಲ್

ಬಚ್ಚಲಿನ ಬಗೆಗೊಂದು ಭಾವಸ್ಫುರಣ: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಹಾಗೆ ನೋಡಿದರೆ ಮನೆಯ ಉಳಿದ ಎಲ್ಲಾ ಅಂಗಗಳಿಗಿಂತ ಮಿಗಿಲಾಗಿ ಬಚ್ಚಲುಮನೆ ರಾಜಮರ್ಯಾದೆಯನ್ನು ಪಡೆದುಕೊಳ್ಳುತ್ತದೆ. ಅಡುಗೆ ಕೋಣೆ ಎನ್ನುತ್ತೇವೆ. ಮಲಗುವ ಕೋಣೆ ಎನ್ನುತ್ತೇವೆ. ದೇವರ ಕೋಣೆ ಎನ್ನುತ್ತೇವೆ. ಆದರೆ ಬಚ್ಚಲನ್ನು ಬಚ್ಚಲು ಮನೆ ಎನ್ನುತ್ತೇವೆ. ಮನೆಯ ಒಂದು ಭಾಗವಾಗಿರುವ ಬಚ್ಚಲನ್ನು ಇನ್ನೊಂದು ಮನೆಯೇ ಎಂಬಂತೆ ಪರಿಗಣಿಸುತ್ತೇವೆ. ಮನೆಯ ಬೇರಾವ ಕೋಣೆಗಳಿಗೂ ಸಿಗದ ಪ್ರಾಶಸ್ತ್ಯ ಬಚ್ಚಲುಮನೆಗಿದೆ. ಉಳಿದ ಕೋಣೆಗಳು ಈ ತಾರತಮ್ಯವನ್ನು ಒಪ್ಪಿಕೊಳ್ಳದೆ ಪ್ರತಿಭಟಿಸದಿರುವುದೇ ಆಶ್ಚರ್ಯ! ಬಚ್ಚಲಿನ ಕುರಿತ ಹಲವು ವಿಚಾರಗಳನ್ನು ಬರೆದಿದ್ದಾರೆ ವಿಶ್ವನಾಥ ಎನ್‌ ನೇರಳಕಟ್ಟೆ

ಈ ದಿನದ ಚಿತ್ರ

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಫೋಟೊ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: [email protected]

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಚೈತ್ರಾ ಶಿವಯೋಗಿಮಠ ಅನುವಾದಿಸಿದ “ರಾಬಿಯಾ ಅಲ್ ಬಸ್ರಿ” ಎರಡು ಕವಿತೆಗಳು

"ಸುಲ್ತಾನರ ಕೋಟೆಗಳಿಗೀಗ ಬಿಗಿ ಭದ್ರತೆ ಬೀಗ ಜಡಿದ ಬಾಗಿಲ ಮುಂದೆ ಪಹರೆ; ನಿನ್ನ ಎದೆ ಬಾಗಿಲು ಮಾತ್ರ ನೆನೆದವರಿಗೆಲ್ಲಾ ಸದಾ ತೆರೆದೇ ಇರುವುದು"- ಚೈತ್ರಾ ಶಿವಯೋಗಿಮಠ ಅನುವಾದಿಸಿದ "ರಾಬಿಯಾ ಅಲ್ ಬಸ್ರಿ" ಎರಡು ಕವಿತೆಗಳು

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು. ಅದು ತಮ್ಮನ ಮಗನಿಗೆ ಹೊಲವನ್ನು ತಿರುಗಿ ಬರೆದುಕೊಡುವಂತೆ ಮಾಡಿತ್ತು. ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್



ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ