ಸುಮಾವೀಣಾ ಹೊಸ ಅಂಕಣ “ನುಡಿನಲಿವು” ಇಂದಿನಿಂದ
‘ಮಂಜಣ್ಣ ಹೇಳಿದ ಸ್ಥಳಕತೆ’ ಮಳೆಗಾಲದ ರೌದ್ರತೆಯನ್ನೆ ಹೇಳುವ ಪದ್ಯ. ಕುವೆಂಪುರವರು ಇಲ್ಲಿ ಮಳೆಯ ಭೀಕರತೆ ಎದುರಾಗುವ ಹಠಾತ್ ಸನ್ನಿವೇಶಗಳನ್ನು. ಸಿಂಗಿಯನು ಕರಿಸಿದ್ಧ ಕರೆತರಲು ಹೋಗುತ್ತಾನೆ. ಅಲ್ಲಿ ಆತಿಥ್ಯ ಸ್ವೀಕರಿಸಿ ಚಿಕ್ನೂರಿಗೆ ಹೊರಡಬೇಕು ಎನ್ನುತ್ತಾ ಹೆಂಡತಿಯನ್ನು ಕರೆದುಕೊಂಡು ಹೊರಡುವಾಗ ‘ಸಾವನೆ ಕಾರುವ ಕಾರದು ಸುರಿಯಿತು’ ಎಂದು ಅಪಾಯದ ಮುನ್ಸೂಚನೆಯನ್ನು ಹೇಳಿ ಮತ್ತಷ್ಟು ಬಲವಾಗಿ ಅಪ್ಪಿದರು ಎಂದಿದ್ದಾರೆ. ಮೃತ್ಯುವಿನ ಸೂಚನೆ ಕೊಡುವ ಹಾಗು ನಡೆದ ದುರಂತಕ್ಕೆ ವರ್ಷಗಳವರೆಗೆ ವಿಷಾದ ವ್ಯಕ್ತಪಡಿಸುವ ಈ ಪದ್ಯ ಪ್ರಸ್ತುತವಾಗಿದೆ.
ಸುಮಾವೀಣಾ ಹೊಸ ಅಂಕಣ “ನುಡಿನಲಿವು” ಇಂದಿನಿಂದ


