ಕನಕ ದಾಸರಲ್ಲಿನ ಜೀವನ ವಿವೇಕ ವ್ಯಾಪ್ತಿ; ಕನ್ನಡಿಗರ ಪ್ರಾಪ್ತಿ: ಎಲ್. ಜಿ. ಮೀರಾ ಅಂಕಣ
ಇವತ್ತಿಗೆ ಕನಕದಾಸರು ಹೇಗೆ ಪ್ರಸ್ತುತ ಎಂದು ನಾವು ನೋಡುವುದಾದರೆ, ಜಾತಿ ಕುಲ ಆಚಾರವನ್ನು ಮೀರಿದ ವಿವೇಕ ಮನುಷ್ಯನಿಗೆ ಮುಖ್ಯ ಎಂದು ಅವರು ಹೇಳಿದ ಮಾತು ಎಲ್ಲ ಕಾಲಕ್ಕೂ ಯೋಗ್ಯ. ನಂದಾದೀಪದಂತಹ ಮಾತು ಅದು. ಇಂದಿನ ಸಾವಯವ ಆಹಾರದ ಕಸರತ್ತು ಅವರು ಎಂದೋ ಹೇಳಿದ `ರಾಮಧಾನ್ಯಚರಿತ್ರೆ’ಯನ್ನು ನೆನಪಿಸುವುದಿಲ್ಲವೇ? ಚೆಲುವ ಕನ್ನಡ ನುಡಿಯ ಲಯಗಾರಿಕೆಯನ್ನು ಅರಿತು ಅವರು ಬಳಸಿದ ಪದಗಳು, ಹಾಡಿದ ಪದ್ಯಗಳು ಇಂದು ಗಾದೆ ಮಾತುಗಳಂತೆ ಬಳಕೆಯಾಗುತ್ತಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೇಳನೆಯ ಬರಹ

