ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ”
ನವತೀರದಲ್ಲಿ, ಒಂದು ಸಂಜೆ ಮೀರಾ ದಿಬ್ಬದ ಮೇಲೆ ನಿಂತು, ಲೈಟ್ಹೌಸ್ ಇದ್ದ ಜಾಗವನ್ನೇ ನೋಡುತ್ತಿದ್ದಳು. ನಮಗೆ ಪ್ರಿಯವಾದವರನ್ನು ಕಳೆದುಕೊಂಡಾಗ ನಾವು ಲೆಕ್ಕ ಹಾಕುತ್ತೇವಲ್ಲಾ – ಅವರು ನಮಗೆ ಏನು ಕೊಟ್ಟರು, ಏನನ್ನು ಅರ್ಧಕ್ಕೇ ಬಿಟ್ಟುಹೋದರು, ಅವರನ್ನು ನೋಡಿಯೇ ನಾವು ಏನೇನು ಕಲಿತೆವು ಎಂದು – ಹಾಗೆ ಅವಳೂ ಲೆಕ್ಕ ಹಾಕುತ್ತಿದ್ದಳು. ತನ್ನ ಅಣ್ಣನ ಕೆಲಸದ ರೀತಿ, ಆತನ ಏಕಾಗ್ರತೆ, ಸಮಸ್ಯೆ ಕಂಡರೆ ಬಿಡದೆ ಅಂಟಿಕೊಳ್ಳುವ ಅವನ ಛಲ – ಎಲ್ಲವನ್ನೂ ನೆನಪಿಸಿಕೊಂಡಳು.
ವಾಸುಕಿ ಸಿ.ಜಿ ಬರೆದ ಈ ಭಾನುವಾರದ ಕತೆ “ಮುಗಿಲ ಒಗಟು ಮತ್ತು ಮಣ್ಣಿನ ಮಲ್ಲಯುದ್ಧ” ನಿಮ್ಮ ಓದಿಗೆ

