Advertisement

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ “ಅವಳು ಮತ್ತು ಅವಳೊಂಟಿತನ”

ದಾರಿಯನ್ನು ಸವೆಸುವ ಸಮಯ ಎಲ್ಲ ಋತುಗಳನೂ ತೆರೆದು ತೋರಿಸುವುದು. ಅದ್ಯಾಕೋ ವಸಂತವೆಂಬ ಋತು ನನ್ನೊಳಗಿನ ಆರಜೂಗಳಿಗೆ ತುಂಬ ಆಪ್ತವೆನ್ನಿಸುವುದು. ಶಿಶಿರದಲ್ಲಿ ಉದುರುವ ಎಲೆಗಳನ್ನು ನೋಡುತ್ತಿದ್ದರೆ ಒಳಗೊಂದು ನಂಟನು ಬೆಸೆದುಕೊಳ್ಳಲಾಗದ ಮತ್ತೊಂದು ಅಸಹಾಯಕತೆಗೆ ಗಭರಾಹಟ್ ಧುತ್ತೆಂದು ಎದುರಿಗೆ ನನಗೂ ಎತ್ತರಕ್ಕೆ ಕಾಲಿಲ್ಲದಿದ್ದರೂ ಎದ್ದು ನಿಲ್ಲುವುದು. ಮತ್ತು ಈ ಮುಸಾಫಿರ್ ನಂಥ ಜಿಂದಗಿಯಲ್ಲಿ ಹಾಗೆ ಕಳಚಿಕೊಂಡು ಉದುರಿದ ಎಲೆಗಳು ಕಾಲ ಕೆಳಗೆ ಮುದುರುವ ಪರಿಯನು ನೆನೆದರೇನೇ ಬೇಚೈನುಗೊಳ್ಳುವೆನು.
ಲಕ್ಷ್ಮಣ ಶರೆಗಾರ ಬರೆದ ಕತೆ “ಅವಳು ಮತ್ತು ಅವಳೊಂಟಿತನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Loading

ಅಂಕಣ

Latest

ಆಸ್ಟ್ರೇಲಿಯನ್ ಬಹುತ್ವಗಳ ಆತಂಕ ಸಮಯ: ಡಾ. ವಿನತೆ ಶರ್ಮ ಅಂಕಣ

ಅಂದರೆ ಆಸ್ಟ್ರೇಲಿಯಾದಲ್ಲಿ ಎಲ್ಲರೂ ಸಲ್ಲುತ್ತಾರೆ ಎಂದಾಯಿತು. ಯಾವುದೇ ಭಾಷೆ ಮಾತನಾಡುತ್ತಿರಲಿ, ಯಾವುದೇ ಸಂಸ್ಕೃತಿಯನ್ನು ಆಚರಿಸುತ್ತಿರಲಿ, ಯಾವುದೇ ಧರ್ಮವನ್ನು ಪಾಲಿಸುತ್ತಿರಲಿ, ಎಲ್ಲಾರೂ ಇಲ್ಲಿ ಸಲ್ಲುತ್ತಾರೆ. ಅವರ ಆಹಾರ, ಉಡುಗೆತೊಡುಗೆಗಳ ವೈವಿಧ್ಯತೆ, ಇಂಗ್ಲಿಷ್ ಭಾಷೆಯ ಉಚ್ಚಾರಣೆ ಎಲ್ಲವೂ ಸಹ್ಯ, ಸಲ್ಲುತ್ತದೆ. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

ಸಾಹಿತ್ಯ

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು. ಅವರು ಕಳೆದ ಮೂವತ್ತು ವರ್ಷಗಳಿಂದ ಮಾನಸಿಕ ಅಸ್ವಸ್ಥರಂತೆ ನಟಿಸುತ್ತಾ ಮೀನು ಹಿಡಿದುಕೊಂಡು ಈ ಪುಟ್ಟ ದ್ವೀಪದಲ್ಲಿ ಬದುಕುತ್ತಿದ್ದರು. ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

ಸರಣಿ

ಅಲೆಮಾರಿ ಗುಡಾರಗಳು, ಮುಂಗುಸಿ ಭದ್ರ ಮತ್ತು ಮಂಚಿಗೆ: ಎಸ್. ಗಂಗಾಧರಯ್ಯ ಅನುಭವ ಕಥನ

ಭದ್ರ ಬಂದವನೇ ಕೈಯ್ಯಲ್ಲಿದ್ದ ಪುಟ್ಟ ಬುಡುಬುಡಿಕೆಯನ್ನು ಚೆಡ್ಡಿ ಜೇಬೊಳಕ್ಕೆ ತುರುಕಿಕೊಂಡು `ಎದ್ದಾಳಿ ಮತ್ತೆ ಬೇಗ’ ಅಂತ ನಮ್ಮನ್ನು ಏಳಿಸಿಕೊಂಡು ಶೆಟ್ಟೀಕೆರೆಯ ಕೆರೆಯ ಅಂಗಳಕ್ಕೆ ಕರೆದೊಯ್ದು ಅಲ್ಲಿ ತಾವರೆ ಬೀಜಗಳನ್ನು ಹುಡುಕತೊಡಗಿದ. ಭದ್ರನೊಂದಿಗೆ ನಾವೂ ಕೈ ಜೋಡಿಸಿದೆವು. ಕೆರೆಯ ಅಂಗಳದಲ್ಲಿ ಬಿಟ್ಟಿದ್ದ ಬಿರಿಗಳ ನಡುವಲ್ಲಿ ಗೋಚರಿಸುತ್ತಿದ್ದ ತಾವರೆ ಬೀಜಗಳನ್ನು ಮೂವರೂ ಜೇಬಿಗಿಳಿಕೊಂಡು ಮತ್ತೆ ಮಂಚಿಗೆಯತ್ತ ಬಂದೆವು. ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಮೂರನೆಯ ಕಂತು

ಪ್ರವಾಸ

ಅಲೆಮಾರಿಯ ಆಗುಂಬೆ ಹಾಗೂ ಟ್ರೋಜನ್‌: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಕುಮಾರ ವ್ಯಾಸನ ರೂಪಕ ಅಲಂಕಾರದಂತೆ ಆಗುಂಬೆ ಸುಂದರ, ಮನೋಹರ. ಅಂತಹ ಒಂದು ಅನನ್ಯ ಅನುಭವ ಪಡೆದುದು ನಾವು ಅಲ್ಲಿನ ಜಲಪಾತಗಳ ದರ್ಶನ ಪಡೆಯಲು ಹೊರಟಾಗ. ಹೆಬ್ರಿಯಿಂದ ಕೆಲವೇ ಕಿಲೋ ಮೀಟರ್ ದೂರವಿದೆ. ಇಲ್ಲಿನ ಜಲಪಾತಗಳನ್ನು ವೀಕ್ಷಿಸಲು ಪೋಲಿಸ್ ಠಾಣೆಯ ಅನುಮತಿ ಪಡೆಯುವುದು ಕಡ್ಡಾಯ! ಇವೆಲ್ಲವೂ ಕಾಡಿನೊಳಗಿನವು. ಕೆಲವು ರಕ್ಷಿತಾರಣ್ಯದಲ್ಲಿವೆ. ಚುಮು ಚುಮು ಮುಂಜಾವಲಿ ಇಲ್ಲಿಗೆ ಬಂದಿಳಿದೆ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಆಗುಂಬೆಯ ಕುರಿತ ಬರಹ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

ಅಂಗಡಿ ಎಂದರೆ ಒಂದು ಗುಡಿಸಲು. ಅದಕ್ಕೆ ಸಿನಿಮಾ ಟಿಕೇಟ್ ಕೌಂಟರ್‌ನಂಥ ಒಂದೇ ಕಿಟಕಿ. ಅದರ ಹಿಂದೆ ಮೆಕ್ಸಿಕೊ ದೇಶದವರಂಥ ಕಟೆದು ಮಾಡಿದಂತಹ ಮುಖದ ಗಿರಿಜಾ ಮೀಸೆಯ ಒಬ್ಬನು ಕುಳಿತಿದ್ದ. ಅವನು ಮಾತೇ ಆಡುತ್ತಿರಲಿಲ್ಲ. ಮುಖದ ಮೇಲೆ ಯಾವ ಭಾವವೂ ಇರಲಿಲ್ಲ. ಬೆರಳಿನಲ್ಲೇ ಇಷ್ಟು ರೂಪಾಯಿ ಎಂದು ತೋರಿಸುತ್ತಿದ್ದ. ಅಷ್ಟು ರೂಪಾಯಿ ಕಿಟಕಿಯಲ್ಲಿ ತೂರಿದರೆ ಆ ಕಡೆಯಿಂದ ಒಂದು ಗ್ಲಾಸ್ ನಲ್ಲಿ ಬಿಳಿ ಬಣ್ಣದ ದ್ರವವನ್ನು ಸುರಿದುಕೊಡುತ್ತಿದ್ದ. ಷೇಕ್ಸಪೀಯರ್ ಹೆಸರಿನಲ್ಲಿ ಅದನ್ನು ಗುಟುಕರಿಸಿದೆವು. “ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ರೂಪಶ್ರೀ ಕಲ್ಲಿಗನೂರ್‌ ಬರೆದ ಎರಡು ಕವಿತೆಗಳು

"ಅತ್ತು ಹಗುರಾಗಲಾದರೂ ಹೇಳಬೇಕು ಅವುಗಳ‌ ಹೆಗಲ‌ ಮೇಲೆ ಕೈಯಿಟ್ಟು ಸುಡುಸುಡುತ್ತಿರುವ ಜಗತ್ತು ಒಂಚೂರಾದರೂ ತಂಪಾಗಬಹುದು" -ರೂಪಶ್ರೀ ಕಲ್ಲಿಗನೂರ್‌ ಬರೆದ ಎರಡು ಕವಿತೆಗಳು

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು. ಅವರು ಕಳೆದ ಮೂವತ್ತು ವರ್ಷಗಳಿಂದ ಮಾನಸಿಕ ಅಸ್ವಸ್ಥರಂತೆ ನಟಿಸುತ್ತಾ ಮೀನು ಹಿಡಿದುಕೊಂಡು ಈ ಪುಟ್ಟ ದ್ವೀಪದಲ್ಲಿ ಬದುಕುತ್ತಿದ್ದರು. ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ