Advertisement

ಕಮಲಾದಾಸ್, ಅನುವಾದ ಹಾಗೂ ಬರಹವೆಂಬ ಬಿಡುಗಡೆ….: ಡಾ. ಎಲ್.ಜಿ. ಮೀರಾ ಅಂಕಣ

ಆಧುನಿಕ ಭಾರತೀಯ ಸಾಹಿತ್ಯಚರಿತ್ರೆಯ ಲೇಖಕಿಯರ ಪಟ್ಟಿಯೆಂಬ ಆಕಾಶಗಂಗೆಯಲ್ಲಿ ಎದ್ದು ಕಾಣುವ ಒಂದು ವಿಭಿನ್ನ ನಕ್ಷತ್ರವೆಂದರೆ ಅದು ಕಮಲಾದಾಸ್. ಕೇರಳದ ಮಗಳಾದ ಈ ಹೆಣ್ಣುಮಗಳು ಲೋಕವನ್ನು ಕುರಿತ ತನ್ನ ಸೂಕ್ಷ್ಮ ಗ್ರಹಿಕೆಯಿಂದ ಬೇರೆ ಲೇಖಕ, ಲೇಖಕಿಯರು ಹೋಗಲು ಹೆದರುವ ಭಾವಲೋಕಗಳಿಗೆ ದಿಟ್ಟವಾಗಿ ಕಾಲಿಟ್ಟರು. ಪ್ರೀತಿ, ಮದುವೆ, ಜೀವನ, ಸಂಬಂಧಗಳು ಇವೆಲ್ಲವನ್ನೂ ಪುರುಷ ಪ್ರಧಾನ ಜಗತ್ತಿನಲ್ಲಿ ಹುಟ್ಟಿದ್ದರೂ ಅದರ ಬಂಗಾರದ ಸರಪಳಿಗಳಲ್ಲಿ ಬಂಧಿಯಾಗಲೊಪ್ಪದ ಧೈರ್ಯದ ಹೆಣ್ಣಿನ ಕಣ್ಣಿಂದ ನೋಡಿದರು, ಬರೆದರು. ತಮ್ಮದೇ ವಿಶಿಷ್ಟ ಭಾವಸಂದರ್ಭ, ಶೈಲಿಗಳಿಂದಾಗಿ ಸಾಹಿತ್ಯಕ್ಷೇತ್ರದಲ್ಲಿ ಅನನ್ಯ ಸ್ಥಾನ ಗಳಿಸಿದವರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೊಂಭತ್ತನೆಯ ಬರಹ

Loading

ಅಂಕಣ

Latest

ಊರು ಕೇರಿ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಒಮ್ಮೊಮ್ಮೆ ಈ ನೆಲದ ಋಣದ ಕುರಿತು ಯೋಚಿಸುತ್ತೇನೆ. ಅಷ್ಟು ಗಾಢವಾದ ಋಣವೇ ಅದು? ಎಲ್ಲಿದ್ದರೂ ಊರಿನತ್ತ ಕೈಬೀಸಿ ಕರೆಯುವ ಮೋಹನ ಮುರಳಿಯ ಸೆಳೆತ ನಿಜವಾಗಿಯೂ ತೀವ್ರವಾದದ್ದೇ ಹೌದು. ಅದಲ್ಲದಿದ್ದರೆ ಹೋಗುವ ಯಾವುದೇ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ಮನೆಗೆ ಹೋಗ್ಬೇಕು, ನನ್ನನ್ನು ಊರಿಗೆ ಬಿಟ್ಟು ಬಾ ಅಂತ ಮತ್ತೆ ಮತ್ತೆ ಅಪ್ಪ ಹೇಳುತ್ತಿರಲಿಲ್ಲ. ನನಗಂತೂ ಬಾಲ್ಯಕ್ಕೆ ಜಿಗಿಯಬೇಕು ಅಂತ ಅನ್ನಿಸಿದ ಕೂಡಲೇ ನನ್ನೆಲ್ಲಾ ಕೆಲಸವನ್ನು ಬಿಟ್ಟು ಇಲ್ಲಿಗೆ ಬಂಡುಬಿಡುವುದು ಇತ್ತೀಚಿನ ನನ್ನಿಷ್ಟದ ಕೆಲಸಗಳಲ್ಲಿ ಒಂದಾಗಿ ಹೋಗಿದೆ. ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ "ಇನ್ನೊಂದು ಬದಿ”

ಸಾಹಿತ್ಯ

ವಾಸುದೇವ ಕೃಷ್ಣಮೂರ್ತಿ ಬರೆದ ಈ ಭಾನುವಾರದ ಕತೆ “ಪುನರಪಿ ಜನನಿ ಜಠರೇ ಶಯನಂ”

“ನಮ್ಮ ಅನಾಮಿಕೆ ರೂಮನ್ನು ಕ್ವಾರಿಯ ಸುಮಾರು 80 ಅಡಿ ಒಳಗಿನ ಹಳ್ಳಕ್ಕೆ ಹಾಕಿ ಕಲ್ಲು, ಇದ್ದಲು, ಸ್ಕ್ರಾಪ್ ಮೆಟೀರಿಯಲ್ಸ್‌ಗಳನ್ನು ಹೇಗೆ ತುಂಬಬೇಕೆಂದು ಬಹಾದ್ದೂರ್‌ಗೆ ತಯಾರಿಮಾಡಿ, ನಮ್ಮನ್ನು ಒಂದು ತಿಂಗಳ ನಂತರ ಹಳ್ಳದಿಂದ ತೆಗೆಯಬೇಕೆಂದು ಸುಮ್ಮನೆ ಹೇಳಿದ್ದೆ. ನನಗೆ ಖಾತ್ರಿಯಾಗಿತ್ತು ಒಂದು ತಿಂಗಳ ನಂತರ ಯಾವ ಜೀವಿಗಳು ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ ಎಂದು. ಅವನ ಜೊತೆ ಅವನು ಬದುಕಿರುವವರೆಗೂ ಮಾತನಾಡಲು ವಾಕಿ- ಟಾಕಿ ಕೊಟ್ಟೆ. ಅವನನ್ನು ಗಟ್ಟಿಯಾಗಿ ಅಪ್ಪಿ, ಅವನು ಮತ್ತು ಅವನ ಸಂಗಡಿಗರಿಗೆಲ್ಲ ದೀರ್ಘದಂಡ ನಮಸ್ಕಾರ ಮಾಡಿದಾಗ...." ವಾಸುದೇವ ಕೃಷ್ಣಮೂರ್ತಿ ಬರೆದ ಕತೆ “ಪುನರಪಿ ಜನನಿ ಜಠರೇ ಶಯನಂ”

ಸರಣಿ

ಕೋಗಿಲೆ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಯಾವುದೇ ಗೂಡು ಕಟ್ಟುವ ಗೋಜಿಲ್ಲದೆ, ಮೊಟ್ಟೆಗಳಿಗೆ ಕಾವು, ಗುಟುಕು ನೀಡದೇ, ಬೂದುಕಾಗೆ ಮತ್ತು ಕಪ್ಪುಕಾಗೆಗಳ ಗೂಡಿನಲ್ಲಿ ತಮ್ಮ ಮೊಟ್ಟೆಯನಿಟ್ಟು ಕೈತೊಳೆದುಕೊಳ್ಳುವ ಪಕ್ಷಿಗಳು. ಸಾಧಾರಣವಾಗಿ ಹೆಣ್ಣು ಕೋಗಿಲೆ ಒಂದೇ ಮೊಟ್ಟೆಯನ್ನು ಇಡುತ್ತದೆ. ಹಾಗಾಗಿ ಇವುಗಳನ್ನು ಪರಪುಟ್ಟ ಎಂದೂ ಕರೆಯುತ್ತಾರೆ! ಕಾಗೆಯದೇ ಮೊಟ್ಟೆಯ ಆಕಾರ, ಬಣ್ಣ ಆದರೆ, ತುಸು ಸಣ್ಣ ಗಾತ್ರವಿರುವ ಮೊಟ್ಟೆಗಳನ್ನು ತಾನೂ ಇಡುತ್ತದೆ. ಈ ಮೊಟ್ಟೆ, ಕಾಗೆಯ ಮೊಟ್ಟೆಯಂತೆಯೇ ತಿಳಿಹಸಿರು ಬಣ್ಣದ, ಕಂದು ಬಣ್ಣದ ಗೀರುಗಳು ಮತ್ತು ಮಚ್ಚೆಗಳಿರುತ್ತದೆ. ಡಾ. ಎಸ್.ವಿ. ನರಸಿಂಹನ್‌ ಬರೆಯುವ "ಹಕ್ಕಿಪಕ್ಷಿ ಚಿತ್ರ ಸಂಪುಟ" ಸರಣಿಯಲ್ಲಿ ಕೋಗಿಲೆಯ ಕುರಿತ ಬರಹ ಇಲ್ಲಿದೆ

ಪ್ರವಾಸ

ಸೋಲೆಂಬ ಅಲ್ಪ ವಿರಾಮದ ನಡುವೆ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಜನ್ಮದಲ್ಲಂತು ಇಂತಹ ಭೀಕರ ಮಳೆ ಕಂಡಿದ್ದಿಲ್ಲಾ!! ಕೆಳಗಿಳಿಯುತ್ತಾ ಜೀವಾದಿಗಳು ತಲ್ಲಣಿಸುತ್ತಿದ್ದವು. ತರಗಲೆಗಳ ತೂರಾಟ, ಹನಿಗಳ ಆರ್ಭಟ. ಕೆಳಗಿಳುತ್ತಲೇ ಮಳೆ ಕಡಿಮೆ ಆಗುವುದನ್ನೇ ತಲೆಗೊಂದು ಸೂರು ಹುಡುಕಿ ಹೊರಟೆವು. ಅಷ್ಟು ಮಳೆಯಲ್ಲೂ ಒಂದೆರಡು ಚಿತ್ರ ತೆಗೆದುದರಿಂದ ಎಲ್ಲರಿಗಿಂತ ಹಿಂದುಳಿದಿದ್ದ ನಾನು ಸ್ನೇಹಿತರಿಗಾಗಿ ಹುಡುಕಿದೆ. ಯಾರೂ ಕಾಣಲಿಲ್ಲ. ಭಟ್ಟರ ಹಿಂದೇ ಹೋದರೋ ಹೇಗೆ? ಭೈರವನಿಗೆ ಪೂಜೆ ಮುಗಿಸಿ ಭಟ್ಟರು ಆಗಲೇ ಹೋಗಿಯಾಗಿತ್ತು. ಭೈರವನ ಗುಡಿಯಲ್ಲಿ ಅಡಗುವ ಆಸೆ ಬಿಟ್ಟೆವು. ಸನಿಹದಲ್ಲೇ ಚಿಕ್ಕ ಗುಡಿಸಿಲಿನಂತಹ ಮಾಡಿತ್ತು. ಕಳ್ಳನಂತೆ ಅಲ್ಲಿ ಅಡಗಿಕೊಳ್ಳಲು ಹೊರಟೆ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

ವ್ಯಕ್ತಿ ವಿಶೇಷ

ಬಣ್ಣ ಹಚ್ಚುವ ಆಸೆಯೂ… ನನ್ನ ಅರಣ್ಯರೋಧನವೂ: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಂಬತ್ತು ವರ್ಷದವಳಾದ ನನ್ನ ಕೈ ಬೆರಳುಗಳು ಇನ್ಹೇಗೆ ಇರುತ್ತದೆ ಹೇಳಿ! ಎಳೆಯ ಕೈಗಳಿಂದಲೇ ಆದಷ್ಟು ತೊಳೆದೆ. ಅವರಿಗೆ ಸಮಾಧಾನ ನೀಡಲಿಲ್ಲ. ‘ಆಯ್ತು, ಪರವಾಗಿಲ್ಲ ಇನ್ನೊಂದು ಅವಕಾಶ’ ಎಂದು ನಾಟಕದ ಕರಪತ್ರ ಕೊಡುವುದಕ್ಕೆ ಮತ್ತೆ ಅಂಟಿಸುವುದಕ್ಕೆ ಹೋಗೆಂದರು. ಇರುವ ಕೆಲಸಗಳನ್ನು ಬೇಗ ಮುಗಿಸಿ, ಸಮಯ ಹೊಂದಿಸಿಕೊಂಡು ಹೋಗುತ್ತಿದ್ದೆ. ‘ನಮ್ ನಾಟ್ಕಕ್ ಬನ್ರಿ’ ಎಂದು ಕೂಗಿ, ಕರೆದು ಹೆಚ್ಚುವರಿ ಕೆಲಸಗಳನ್ನೂ ಮಾಡುತ್ತಿದ್ದೆ. ಗೌರಿ ಪಾತ್ರವನ್ನು ಕಂಡು ಕಂಡು, ಸಂಭಾಷಣೆಗಳೆಲ್ಲ ಬಾಯತುದಿಯಲ್ಲೇ ಇತ್ತು. ಅಷ್ಟೇ ಅಲ್ಲ, ಪಾತ್ರಕ್ಕೆ ಬೇಕಾದ ವೈಯ್ಯಾರವನ್ನೂ ಮಾಡುತ್ತಿದ್ದೆ. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ"

ಸಂಪಿಗೆ ಸ್ಪೆಷಲ್

ಸರ್ಕಲ್ ಆಫ್ ಲೈಫ್- ಬಾಲ್ಯ, ಹದಿಹರೆಯ, ವೃದ್ಧಾಪ್ಯಗಳ ಆಲಿಂಗನ: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ

ಮಾತೇ ಮಾಣಿಕ್ಯ ಎನ್ನುವವರಿಗೆ ಮಾತು ಮಾಣಿಕ್ಯವಲ್ಲ ಮೌನ ಮಾಣಿಕ್ಯ ಎಂಬ ಸೂತ್ರಕ್ಕೆ ತಕ್ಕಂತೆ ಮಕ್ಕಳು ಅಣಿಯಾಗಿದ್ದರು. ಬೊಂಬೆ ಆಟದಲ್ಲಿ ಪ್ರಾವಿಣ್ಯತೆ ಪಡೆದ ಕ್ರಿಯಾಶೀಲರು ಗೊಂಬೆಯನ್ನು ಬಹಳ ಅಮೋಘವಾಗಿ ಓಡುವುದನ್ನು, ನಡೆಯುವುದನ್ನು, ಹಾರಾಡುವುದನ್ನು, ನಿಧಾನಗತಿಯ ಚಲನೆಯನ್ನು, ಬೈಕ್ ಸವಾರಿ ಮಾಡುವುದನ್ನು, ಕನಸು ಕಾಣುವ ವೈಶಿಷ್ಟ್ಯತೆಯನ್ನು ಅದ್ಭುತವಾಗಿ ರಚಿಸಿಕೊಂಡಿದ್ದರು. ಹದಿಹರೆಯದಲ್ಲಿರುವಾಗ ಮನುಷ್ಯನ ಆಸೆ ಆಕಾಂಕ್ಷೆಗಳು ಕೇವಲ ಮಾತುಗಳಲ್ಲಿಲ್ಲ ಭಾವನೆಗಳಲ್ಲಿವೆ. ಕಲ್ಬುರ್ಗಿ ನಾಟಕೋತ್ಸವದಲ್ಲಿ ಪ್ರದರ್ಶನಗೊಂಡ 'ಸರ್ಕಲ್ ಆಫ್ ಲೈಫ್' ಪಪೇಟ್ ಶೋ ಕುರಿತು ಡಾ. ರಾಜೇಂದ್ರಕುಮಾರ್‌ ಮುದ್ನಾಳ್‌ ಬರಹ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಗೀತಾ ದೊಡ್ಮನೆ ಬರೆದ ಈ ದಿನದ ಕವಿತೆ

"ಮುಸ್ಸಂಜೆ ಮನೆ ಹೊರಗೆ ಗದ್ದೆಹಾಳಿಯ ಮೇಲೆ ಬಿದ್ದುಗಿದ್ದುಬಿಟ್ಟಾನೆಂದು ಆತಂಕದಿಂದ ಹಿಂದೆ-ಹಿಂದೆಯೇ ಬೇಡವೆಂದರೂ ಬಂದ ಮಗನ ಕೈಗೆ, ಅಂಗಡಿಯಲ್ಲಿ ಕೊಂಡ ಇನ್ನೊಂದು ಬಿಸಿ ಬೋಂಡದ ಪೊಟ್ಣ ಕೊಟ್ಟು ಉಫ್ ಎಂದು ಊದುತ್ತ, ವಾರ್ಧಕ್ಯದ ಊದಿಕೊಂಡ ಕಾಲುಗಳಿಗೆ ಸವಾಲೊಡ್ಡಿದ್ದವನು"-ಗೀತಾ ದೊಡ್ಮನೆ ಬರೆದ ಈ ದಿನದ ಕವಿತೆ

ವಾಸುದೇವ ಕೃಷ್ಣಮೂರ್ತಿ ಬರೆದ ಈ ಭಾನುವಾರದ ಕತೆ “ಪುನರಪಿ ಜನನಿ ಜಠರೇ ಶಯನಂ”

“ನಮ್ಮ ಅನಾಮಿಕೆ ರೂಮನ್ನು ಕ್ವಾರಿಯ ಸುಮಾರು 80 ಅಡಿ ಒಳಗಿನ ಹಳ್ಳಕ್ಕೆ ಹಾಕಿ ಕಲ್ಲು, ಇದ್ದಲು, ಸ್ಕ್ರಾಪ್ ಮೆಟೀರಿಯಲ್ಸ್‌ಗಳನ್ನು ಹೇಗೆ ತುಂಬಬೇಕೆಂದು ಬಹಾದ್ದೂರ್‌ಗೆ ತಯಾರಿಮಾಡಿ, ನಮ್ಮನ್ನು ಒಂದು ತಿಂಗಳ ನಂತರ ಹಳ್ಳದಿಂದ ತೆಗೆಯಬೇಕೆಂದು ಸುಮ್ಮನೆ ಹೇಳಿದ್ದೆ. ನನಗೆ ಖಾತ್ರಿಯಾಗಿತ್ತು ಒಂದು ತಿಂಗಳ ನಂತರ ಯಾವ ಜೀವಿಗಳು ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ ಎಂದು. ಅವನ ಜೊತೆ ಅವನು ಬದುಕಿರುವವರೆಗೂ ಮಾತನಾಡಲು ವಾಕಿ- ಟಾಕಿ ಕೊಟ್ಟೆ. ಅವನನ್ನು ಗಟ್ಟಿಯಾಗಿ ಅಪ್ಪಿ, ಅವನು ಮತ್ತು ಅವನ ಸಂಗಡಿಗರಿಗೆಲ್ಲ ದೀರ್ಘದಂಡ ನಮಸ್ಕಾರ ಮಾಡಿದಾಗ...." ವಾಸುದೇವ ಕೃಷ್ಣಮೂರ್ತಿ ಬರೆದ ಕತೆ “ಪುನರಪಿ ಜನನಿ ಜಠರೇ ಶಯನಂ”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ