Advertisement

ಎರಡು ಮನೆಗಳ ನಡುವೆ…: ಎಚ್. ಗೋಪಾಲಕೃಷ್ಣ ಸರಣಿ

ಗೋಪಣ್ಣ ಮಾರನೇ ದಿವಸ ಫೋನಿನ ಮಾತುಕತೆ ಮುಂದುವರೆಸಲು ರೆಡಿ ಇರಲಿಲ್ಲ. ಅದರಿಂದ ಅವನು ನನ್ನ ಕಡೆ ಒಂದು ನೋಟ ಬಿಟ್ಟ ಅಂದರೆ ದೃಷ್ಟಿ ಹರಿಸಿದ. ಅದರಲ್ಲಿ ದೈನ್ಯತೆ ಇತ್ತು. ಅದರಲ್ಲಿ ಒಂದು ರೀತಿಯ ಕಮಾಂಡಿಂಗ್ ಸಹ ಇತ್ತು. ಎರಡೂ ಎರಡು ವಿಭಿನ್ನ ದೃಷ್ಟಿಯವು ಅದು ಹೇಗೆ ನಿಮಗೆ ಒಂದೇ ನೋಟದಲ್ಲಿ ಎರಡೂ ಕಂಡವು ಅಂತ ನೀವು ವಿಮರ್ಶಕರ ಹಾಗೆ ಕೇಳುತ್ತೀರಿ ಎಂದು ನನಗೆ ಗೊತ್ತು. ಸರ ಕೆಲವು ಹಿಡಿತಕ್ಕೆ ಸಿಗಲ್ಲರಿ, ಒಂದೇ ನೋಟದಲ್ಲಿ ದೈನ್ಯತೆ ಮತ್ತು ಕಮಾಂಡಿಂಗ್ ಕಾಣುವುದು ಮೃದು ಹೃದಯದವರಿಗೆ ಮಾತ್ರ ಸಾಧ್ಯ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೧ನೇ ಬರಹ ನಿಮ್ಮ ಓದಿಗೆ

Loading

ಅಂಕಣ

Latest

ಅಪ್ಪಂತನದ ವ್ಯವಸ್ಥೆಗೆ ಬೆತ್ತಲೆಯ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ

ನಮ್ಮ ಮಟ್ಟಿಗೆ ಹೇಳುವುದಾದರೆ ಇಂದೊಂದು ತೀರಾ ಅಸಂಭಾವ್ಯವೂ, ಅಸಂಬದ್ಧವೂ ಆದ ಕಲ್ಪನೆಯಾಗಿದೆ. ಹನ್ನೆರಡನೆಯ ಶತಮಾನದಷ್ಟು ಹಿಂದಿನ ಆ ಪರಿಸರದಲ್ಲಿ ಹೆಣ್ಣೊಬ್ಬಳು ಅವಳೆಂಥ ಅನುಭಾವಿಯಾಗಿದ್ದರೂ, ಬೆತ್ತಲೆಯಾಗಿ, ಕೂದಲನ್ನು ಮರೆಮಾಡಿಕೊಂಡು ಸಂಚರಿಸಿದಳೆಂಬುದು ಅತ್ಯಂತ ಅಸಂಗತವೂ, ಅನುಚಿತವೂ ಆದ ಭ್ರಮಾಕಲ್ಪನೆಯಾಗಿ ಮಾತ್ರ ತೋರುತ್ತದೆ. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೆರಡನೆಯ ಬರಹ

ಸಾಹಿತ್ಯ

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಭಿನ್ನ”

ಹೀಗೆ ಅಚಾನಕ್ಕಾಗಿ ಕೆಲಸ ಬಿಡುವ ನಿರ್ಧಾರ ತಿಳಿಸಿ ಹಿಂತಿರುಗಿ ನೋಡದೆ ಬೀಸುನಡಿಗೆಯಲ್ಲಿ ಎದ್ದು ಬರಬೇಕೆನ್ನುವ ತೀರ್ಮಾನ ಹಿಂದಿನ ರಾತ್ರಿ ಮೊಳಕೆಯೊಡೆದು ಬೆಳೆದು ಬೆಳೆದು ಬೃಹದಾಕಾರವಾಗಿ ಇವತ್ತು ಹರಿಣಿಯ ಮುಂದೆ ಕುಳಿತಾಗ ಹೇಳಲೇಬೇಕಾದ ಒತ್ತಡ ಸೃಷ್ಟಿಸಿತ್ತು. ಎಂದಿನಂತೆ ಮೀಟಿಂಗ್ ರೂಮಲ್ಲಿ ಸಿಗದೆ ತನ್ನ ಕ್ಯಾಬಿನ್ನಿಗೆ ಕರೆಸಿ ಕೂರಿಸಿದಾಗಲೇ ಹರಿಣಿ ತನ್ನ ಅಧಿಕಾರ ಪ್ರದರ್ಶನ ಮಾಡಿಯೇ ತೀರುವ ಸೂಚನೆ ಸಿಕ್ಕಿತ್ತು. ಎಸ್. ನಾಗಶ್ರೀ ಅಜಯ್ ಹೊಸ ಕಥಾ ಸಂಕಲನ “ಕಡೆ ಹಾಯ್ವ ದೋಣಿ”ಯ ಒಂದು ಕತೆ “ಭಿನ್ನ”

ಸರಣಿ

ಸಮೃದ್ಧ ಕಾಡಿನ ರೋಚಕ ಕಥೆಗಳು-೧೧: ರೂಪಾ ರವೀಂದ್ರ ಜೋಶಿ ಸರಣಿ

ಆದರೆ ಎಲ್ಲ ವೇಳೆ ಒಂದೇ ಥೆರನಾಗಿರದು. ಸತತವಾಗಿ ನಡೆಯುತ್ತಿದ್ದ ಅವರ ಕಳ್ಳ ದಂಧೆ ಮಟ್ಟ ಹಾಕಲು ಅದೆಷ್ಟೋ ದಿನಗಳಿಂದ ಅಧಿಕಾರಿಗಳು ಹೊಂಚು ಹಾಕುತ್ತಲೇ ಇದ್ದರೆನ್ನಿಸುತ್ತದೆ. ಒಮ್ಮೆ ಪೋಲೀಸರು ಅವರೆಲ್ಲರನ್ನೂ ಕೆಲಸದ ಜಾಗದಲ್ಲೇ ಅಡ್ಡ ಹಾಕಿದರು. ನಮ್ಮ ಆಳಿನ ಕಿರಿಯ ಮಗನೂ ಅದರೊಳಗಿದ್ದನಂತೆ. ಹೇಗೋ ಕಣ್ಣು ತಪ್ಪಿಸಿಕೊಂಡು ಓಡಿ ಬಂದು ಮನೆಯಲ್ಲಿ ಅಡಗಿದ್ದ. ಅವನಿಗೆ ಕೆಲಸ ಕೊಟ್ಟ ಹೆಗಡೆಯವರು ಇಲಾಖೆಯವರಿಗೆ ದುಡ್ಡು ತಿನ್ನಿಸಿ, ಅವನೇ ಆ ಕಳ್ಳ ನಾಟಾ ಕಡಿಯುವವರಿಗೆ ಮುಖ್ಯಸ್ಥ ಎಂದು ಬಿಂಬಿಸಿ, ಜಾರಿಕೊಂಡರು. ರೂಪಾ ರವೀಂದ್ರ ಜೋಶಿ ಬರೆಯುವ "ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ" ಸರಣಿಯ ಇಪ್ಪತ್ತನೆಯ ಕಂತು

ಪ್ರವಾಸ

ಈ ಜಗ ಸೋಜಿಗ….: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಊರ ಚಾವಡಿಯಲ್ಲೊಂದು ಕೊಳ. ಕೊಳದ ಸನಿಹ ಗಡಿ ಹಾಕಿದಂತೆ ಹರಿವ ಚಂದ್ರಾನದಿ ಮತ್ತು ಕೊಳಲ ರಾಗ ತೆಗೆಯುವ ಸೀಸು ಜಲಧಾರೆ. ಸದಾ ಪ್ರಶಾಂತ ಸನ್ನಿಧಿ. ಅದರ ಸೌಂದರ್ಯಕ್ಕೆ ಮರಳಾಗದೇ ಮರಳಿದವರಿಲ್ಲ. ಗಂಟೆಗೆ ಸಾವಿರ ಸಾವಿರ ಕ್ಯೂಸೆಕ್ಸ್‌ ನೀರನ್ನ ಧರೆಗಿಳಿಸುವ ಭಗೀರಥ, ಸೀಸು ಜಲಧಾರೆ. ೨೪ ಗಂಟೆಯೂ ಬೇಸರಿಸದೆ ಬಸವಳಿಯದೇ ಸುರಿವ ಜಲಧಾರೆ ಎಂದು ಬತ್ತುವುದೆಂದು ಹೋಟೆಲ್‌ ಮಾಲಿಕನಲ್ಲಿ ಕೇಳಿದೆ. ಇಲ್ಲಿಯವರೆಗೆ ಬತ್ತಿದ್ದೇ ಇಲ್ಲವೆಂದ! ಹಿಮ ಟೋಪಿಗಳನ್ನು ಕರಗಿಸುತ್ತಲೇ ಇರುತ್ತದೆ. ಮತ್ತೆ ಮತ್ತೆ ನೀರುಣಿಸುವ ಚಂದ್ರಾ ನದಿಯ ಹಿಮಗಡ್ಡೆಗಳು! ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

ವ್ಯಕ್ತಿ ವಿಶೇಷ

ಕನಸು, ಕನವರಿಕೆ: ಜುಲೇಖಾ ಬೇಗಂ ಜೀವನ ವೃತ್ತಾಂತ

ನಾನು ಬಹುವಾಗಿ ಇಷ್ಟಪಡುತ್ತಿದ್ದ ಜುಬೇದಾಬಾಯಿ, ನನ್ನನ್ನು ಕಂಡೊಡನೆ ‘ಎಷ್ಟು ಕ್ಯೂಟ್ ಅಯ್ತಲ್ಲ ಈ ಹುಡ್ಗಿ!’ ಎಂದು ಕೆನ್ನೆಗಿಂಡಿ, ಮುತ್ತಿಟ್ಟರು. ಕಳೆದುಹೋದೆ; ಆಕಾಶಕ್ಕೇರಿಬಿಟ್ಟೆ. ಆವತ್ತಿಡೀ ಕೆಳಗಿಳಿದಿದ್ದರೆ ಕೇಳಿ. ಹೇಮರೆಡ್ಡಿ ಮಲ್ಲಮ್ಮ ನಾಟಕವೆಂದರೆ ನನಗೂ ಉತ್ಸಾಹ ಹೆಚ್ಚಿರುತ್ತಿತ್ತು. ಏಕೆಂದರೆ ಅದೊಂದೇ ನಾಟಕದಲ್ಲಿ ನನಗೆ ವೇದಿಕೆಯೇರುವ ಅವಕಾಶ ಸಿಗುತ್ತಿದ್ದದ್ದು. ಮದುವೆ, ಉಡಿ ತುಂಬುವ ಗುಂಪು ದೃಶ್ಯಗಳಲ್ಲಿ ನಾನೂ ಇರುತ್ತಿದ್ದೆ. ಗುಂಪೋ ಪ್ರತ್ಯೇಕವೋ, ಜನ ನನ್ನ ನೋಡಿ ಗುರುತಿಸುತ್ತಾರೋ ಇಲ್ಲವೋ, ನನಗೆ ಇವೆಲ್ಲವೂ ಗೌಣ. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹನ್ನೊಂದನೆಯ ಕಂತು

ಸಂಪಿಗೆ ಸ್ಪೆಷಲ್

ವಿಷ್ಣು ಪುರಾಣ: ವಿನಾಯಕ ಎಸ್.‌ ನಾಯಕ ಬರೆದ ಲಲಿತ ಪ್ರಬಂಧ

ಏನೋ ಗಂಭೀರವಾದ ವಿಷಯವಿರಬೇಕೆಂದು ಕರೆ ಸ್ವಿಕರಿಸಿದೆ, ಕರೆ ಸ್ವಿಕರಿಸುತ್ತಿದ್ದಂತೆ ವಿಷ್ಣು ಸ್ವಲ್ಪ ಗಾಬರಿಯಿಂದ ಅಣ್ಣ ಸ್ವಲ್ಪ ಅರ್ಜೆಂಟಾಗಿ ಹಡಿನಬಾಳಕ್ಕೆ ಬಂದು ಹೋಗು. ತಿಮ್ಮಪ್ಪಜ್ಜ ಬಹಳ ಸಿರಿಯಸ್ ಆಗಿದ್ದು ಇನ್ನೇನು ಒಂದೆರಡು ತಾಸು ಬದುಕಿರಬಹುದೇನೋ. ಕಣ್ಣೆಲ್ಲಾ ಮೇಲಕ್ಕೆ ಹೋಗಿ ನಾಲಿಗೆ ಹೊರಕ್ಕೆ ಬಂದಿದೆ ಅಂದ. ತಿಮ್ಮಪ್ಪಜ್ಜನ ವಿಚಾರ ಕೇಳಿ ನನಗೂ ಸ್ವಲ್ಪ ಕನಿಕರ ಹುಟ್ಟಿ ಕೂಡಲೆ ಬರುವುದಾಗಿ ಶುಗರ್, ಹಿಮೊಗ್ಲೊಬಿನ್ ಪರೀಕ್ಷಿಸುವ ಮಿಟರ್ ಹಾಗೂ ಬಿ.ಪಿ ನೋಡುವ ಮೀಟರ್ ತೆಗೆದುಕೊಂಡು ವೈದ್ಯಾಧಿಕಾರಿಗಳ ಅನುಮತಿ ಪಡೆದು ಹೊರಟೆ, ನಾನು ತಿಮ್ಮಪ್ಪಜ್ಜನ ಮನೆಗೆ ತಲುಪಿದಾಗ ಅರ್ಧ ಊರೆ ಅಲ್ಲಿ ನೆರೆದಿತ್ತು. ವಿನಾಯಕ ಎಸ್.‌ ನಾಯಕ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

ಈ ದಿನದ ಚಿತ್ರ

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ವೈ ಬಿ ಹಾಲಬಾವಿ ಬರೆದ ಈ ದಿನದ ಕವಿತೆ

"ಅರೆ ಏನಿದು? ನೊಡಿದೆ ಕನ್ನಡಕ ಸರಿಪಡಿಸಿ! ಹರಿದಾಡುತ್ತಿದ್ದವು ಒಂದಿಷ್ಟು ಇರುವೆಗಳು ಅರಿವಿನ ಅಕ್ಷರಗಳೇ ಮೈಪಡೆದು ಚಲಿಸಿದಂತೆ! ಕಿಲಕಿಲನೆ ನಕ್ಕಳು ನಕ್ಷತ್ರ ಹೊಳೆದಂತೆ ಬೆನ್ನ ಹಿಂದೆ ನಿಂತ ಪುಟ್ಟ ಮೊಮ್ಮಗಳು ಸಕ್ಕರೆ ಹಿಡಿದ ಅಕ್ಕರೆಯ ಚಿಕ್ಕ ಕೈಗಳಿಂದ ಪಟಪಟನೆ ಚಪ್ಪಾಳೆ ತಟ್ಟುತ್ತ!" -ವೈ ಬಿ ಹಾಲಬಾವಿ ಬರೆದ ಈ ದಿನದ ಕವಿತೆ

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಭಿನ್ನ”

ಹೀಗೆ ಅಚಾನಕ್ಕಾಗಿ ಕೆಲಸ ಬಿಡುವ ನಿರ್ಧಾರ ತಿಳಿಸಿ ಹಿಂತಿರುಗಿ ನೋಡದೆ ಬೀಸುನಡಿಗೆಯಲ್ಲಿ ಎದ್ದು ಬರಬೇಕೆನ್ನುವ ತೀರ್ಮಾನ ಹಿಂದಿನ ರಾತ್ರಿ ಮೊಳಕೆಯೊಡೆದು ಬೆಳೆದು ಬೆಳೆದು ಬೃಹದಾಕಾರವಾಗಿ ಇವತ್ತು ಹರಿಣಿಯ ಮುಂದೆ ಕುಳಿತಾಗ ಹೇಳಲೇಬೇಕಾದ ಒತ್ತಡ ಸೃಷ್ಟಿಸಿತ್ತು. ಎಂದಿನಂತೆ ಮೀಟಿಂಗ್ ರೂಮಲ್ಲಿ ಸಿಗದೆ ತನ್ನ ಕ್ಯಾಬಿನ್ನಿಗೆ ಕರೆಸಿ ಕೂರಿಸಿದಾಗಲೇ ಹರಿಣಿ ತನ್ನ ಅಧಿಕಾರ ಪ್ರದರ್ಶನ ಮಾಡಿಯೇ ತೀರುವ ಸೂಚನೆ ಸಿಕ್ಕಿತ್ತು. ಎಸ್. ನಾಗಶ್ರೀ ಅಜಯ್ ಹೊಸ ಕಥಾ ಸಂಕಲನ “ಕಡೆ ಹಾಯ್ವ ದೋಣಿ”ಯ ಒಂದು ಕತೆ “ಭಿನ್ನ”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ