Advertisement

ಗ್ರಾಮದೇವತೆ ಮಾರಮ್ಮನ ಕೃಪೆಯಿಂದ…: ಬಸವನಗೌಡ ಹೆಬ್ಬಳಗೆರೆ ಸರಣಿ

ಬಿದ್ದ ಗಾಯ ವಾಸಿಯಾದರೂ ಗಾಯದ ನೋವು ಮಾತ್ರ ಕಡಿಮೆಯಾಗಲಿಲ್ಲ. ನಾನು ಹಲವು ವೈದ್ಯರ ಹತ್ತಿರ ತೋರಿಸಿದರೂ ಕೂಡ ಅವರು ‘ಏನೂ ಸಮಸ್ಯೆ ಇಲ್ಲ’ ಎಂದು ಹೇಳುತ್ತಿದ್ದರು, ಆದರೆ ರಾತ್ರಿ ಮಲಗಿದಾಗ ಮಾತ್ರ ವಿಪರೀತ ಕಾಲು ಸೆಳೆತ, ಕಾಲು ನೋವು ಆಗುತ್ತಿತ್ತು. ಆಗ ನನಗೆ ಮನಸ್ಸಿನಲ್ಲಿ “ಇದು ದೇವರ ಶಾಪವಿರಬಹುದೋ ಏನೋ?” ಅಂದುಕೊಂಡು ದೇವರ ಕುರಿತು “ಅಮ್ಮಾ ನನ್ನಿಂದ ತಪ್ಪಾಗಿದ್ದರೆ ಕ್ಷಮಿಸು, ನಾನು ಊರಿಗೆ ಬಂದು ದರ್ಶನ ಮಾಡುತ್ತೇನೆ” ಎಂದು ಹೇಳಿಕೊಂಡೆ. ಏನಾಶ್ಚರ್ಯ!! ಅಂದರೆ ಮಾರನೇ ದಿನದಿಂದ ನನ್ನ ನೋವೆಲ್ಲಾ ಕಮ್ಮಿಯಾಯಿತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Loading

ಅಂಕಣ

Latest

ಇದು ಮಾತು-ಅಕ್ಷರ-ದೃಶ್ಯಗಳ ಲಂಪಟ ಕಾಲ!: ಸುಕನ್ಯಾ ಕನಾರಳ್ಳಿ ಅಂಕಣ

ಶಬ್ದಲಜ್ಜೆಯೂ ಸೇರಿದಂತೆ ಹಲವಾರು ಬಗೆಯ ಲಜ್ಜೆಗಳ ಅಗತ್ಯ ಈಗ ಹಿಂದೆಂದಿಗಿಂತಲೂ ಹೆಚ್ಚಾಗಿ ಇರುವಂತೆ ಅನ್ನಿಸುತ್ತದೆ. ಮೊನ್ನೆ ನಮ್ಮ ಅಪಾರ್ಟ್ಮೆಂಟಿನ ಸರದಾರನೊಬ್ಬ ಒಂದು AI ವಿಡಿಯೋ ಹಾಕಿ, ‘ನೋಡಿ, ಎಲ್ಲ ಬಗೆಯ ಸುರಕ್ಷೆ ಇರುವ ಫ್ಲಾಟಿಗೆ ಸಹ ಪೂರ್ತಿಯಾಗಿ ಮುಖವಾಡ ತೊಟ್ಟ ಮಂದಿ ನುಗ್ಗಿರುವ ರೀತಿ!’ ಎಂದು ತತ್ತರಬತ್ತರ ಬೇತುಕೊಂಡಿದ್ದು ನೋಡಿ ನಗು ಬಂದಿತ್ತು. ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ನಾಲ್ಕನೆಯ ಬರಹ

ಸಾಹಿತ್ಯ

ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ಭಾನುವಾರದ ಕತೆ “ಹರಿವ ಹೊಳೆಯ ಜೊತೆಯಲ್ಲಿ….”

ಮೈಲಾರಿಗೆ ಗೆಳೆಯನ ಅಪಾರ್ಥಕ್ಕಿಂತ, ಕಣ್ಮುಂದಿನ ಸಾವಿಗಿಂತ ಹೆಂಡತಿ ಪ್ರತಿಭಟಿಸದೇ ದೂರ ನಿಂತಿದ್ದು ಜೀರ್ಣಿಸಿಕೊಳ್ಳಲಾಗಲಿಲ್ಲ. ಕೈ ಮುಗಿಯುವಂತೆ ಕಣ್ಣಲ್ಲಿ ನೀರು ತಂದು ನಾನೇನೂ ತಪ್ ಮಾಡಿಲ್ಲ ಅನ್ನುವಂತೆ ಆಚೀಚೆ ಕತ್ತು ಆಡಿಸುತ್ತಾ ಒದ್ದಾಡುತ್ತಿದ್ದ. ಕೈಯ ಬಿಗಿತ ಜೋರಾದಂತೆ ಮೈಲಾರಿ ಕಣ್ಣು ಮ್ಯಾಲೆ ಕೆಳಗೆ ಮಾಡ್ತಿದ್ದ. ಗಂಟಲಲ್ಲಿ ಸರ್ ಸರ್ ಅನ್ನೋ ಸದ್ದು ಬಂದು ಒಂದೇ ಸಾರಿ ಶಬ್ಧ ನಿಶಬ್ಧವಾಯಿತು. ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ಭಾನುವಾರದ ಕತೆ “ಹರಿವ ಹೊಳೆಯ ಜೊತೆಯಲ್ಲಿ....” ನಿಮ್ಮ ಓದಿಗೆ

ಸರಣಿ

ಕಮರಿದ ಕನಸುಗಳು…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ, ಮಾಂಡ್ರೆ ಕವಿಗಳ ಕಂಪೆನಿಯಲ್ಲಿ ಆಗ ಬೇಬಿ ಬರುತ್ತಾಳೆಂಬುದೇ ದೊಡ್ಡ ಸುದ್ದಿ. ನನ್ನ ಮಗಳು ಬೇಬಿ ಬರುತ್ತಾಳೆ ಎಂದು ಓಡಾಡುತ್ತಿದ್ದ ಬಿ.ಪಿ.ಸಣ್ಣಪ್ಪ ಅವರ ಕಾಲು ನಿಂತಲ್ಲಿ ನಿಂತಿದ್ದೇ ಸುಳ್ಳು. ನಮಗೆಲ್ಲ ಬೇಬಿ ಅವರ ನಿಜವಾದ ಮಗಳೆಂದೇ ಎಣಿಕೆ. ಅವಳು ಬಂದರೆ ನಮ್ಮ ಕಂಪೆನಿ ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲ ಹೇಳುತ್ತಿದ್ದದ್ದು ನಮಗೆ ಬೇಬಿ ಎಂದರೆ ದೇವಲೋಕದಿಂದ ಥಟ್ಟನೆ ರಾಮದುರ್ಗಕ್ಕೆ ಬಂದಿಳಿವ ದೇವತೆಯ ರೂಪದಂತೆ ಭಾಸವಾಗುತ್ತಿತ್ತು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೆಂಟನೆಯ ಕಂತು

ಪ್ರವಾಸ

ಅಟ್ಲಾಂಟಾದಲ್ಲಿ ಅಲೆಅಲೆಯುತ್ತಾ….: ದೇವಿಕಾ ನಾಗೇಶ್‌ ಬರಹ

ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಆಧುನಿಕತೆಗೆ ಸಮಾನತೆಗೆ ತಕ್ಷಣ ತೆರೆದುಕೊಳ್ಳುವ ಅಮೆರಿಕವನ್ನು ಕಟ್ಟಿ ಬೆಳೆಸಿದವರು ಅನಾದಿಯಿಂದಲೂ ವಲಸಿಗರು ಎನ್ನುವುದನ್ನು ಮರೆಯುವಂತಿಲ್ಲ. ಈಗ ಇವರಲ್ಲಿ ನಾನು ಮುಂದು ತಾನು ಮುಂದು ಎನ್ನುವ ಪೈಪೋಟಿ ಶುರುವಾಗಿದೆ. ಆ ಕಾರಣಕ್ಕಾಗಿ ಒಬ್ಬರನ್ನು ಒಬ್ಬರು ಹಣೆಯುವ ಸ್ಪರ್ಧೆ. ಈ ಸ್ಪರ್ಧೆಯ ಕಾರಣದಿಂದಾಗಿಯೇ ಅಮೇರಿಕಾದ ಇತಿಹಾಸ ರಕ್ತದ ಕಲೆಯನ್ನು ಹೊತ್ತು ವಿಜೃಂಬಿಸುತ್ತಿದೆ. ಹೊಟ್ಟೆ ಪಾಡಿಗಾಗಿ ವಲಸೆ ಬಂದ ಪ್ರತಿಯೊಬ್ಬರದ್ದು ಇವತ್ತು ಈ ಊರು ನಾಳೆ ಇನ್ನೊಂದು ಊರು ಎನ್ನುವಂತಹ ಅತಂತ್ರ ಪರಿಸ್ಥಿತಿ. ಅಮೇರಿಕದ ಅಟ್ಲಾಂಟಾದಲ್ಲಿ ಓಡಾಡಿದ ನೆನಪುಗಳ ಕುರಿತ ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

ಅಮ್ಮನಿಗೆ ಅಂತಿಮ ವಿದಾಯ…: ವಿಜಯಕುಮಾರಿ ಬಿ. ಬರಹ

ಇನ್ನೊಂದು ನನಗೆ ಬೇಸರವನ್ನು ಉಂಟುಮಾಡಿದ್ದು, ಅಮ್ಮ ತುಂಬಾ ಚೆನ್ನಾಗಿ ಉಪ್ಪಿನಕಾಯಿ ಹಾಕುತ್ತಿದ್ದರು, ಒಂದು ದೊಡ್ಡ ಪಿಂಗಾಣಿ ಜಾಡಿ ಇತ್ತು, ಅದನ್ನು ನೋಡಿ ಅಯ್ಯೋ ಉಪ್ಪಿನ ಕಾಯಿಯ ರೆಸಿಪಿಯನ್ನೇ ನಾವು ಕಲಿಯಲಿಲ್ಲವಲ್ಲಾ ಎಂದು ಬೇಸರವಾಗುತ್ತಿತ್ತು. ತಿಥಿಎಲ್ಲಾ ಮುಗಿಸಿ ಹೊರಡುವಾಗ ನನ್ನ ಮನದಲ್ಲಿ ಇದ್ದದ್ದು ಒಂದೇ ಕೊರಗು, ಅಮ್ಮನಿಗೆ ಆಪರೇಷನ್ ಆಗಿ ಮತ್ತು ಕರೋನ ಟೈಮ್‌ನಲ್ಲಿ ಎಲ್ಲಾ ಕಡೆ ಓಡಾಡಲು ಕಷ್ಟವಿದ್ದಾಗ ಅಮ್ಮನನ್ನು ಸರಿಯಾಗಿ ನೋಡಿಕೊಳ್ಳಲಿಲ್ಲವೇನೋ ಎನ್ನುವ ಕೊರಗು ನನ್ನ ಮನದಲ್ಲಿ ಉಳಿದಿತ್ತು, ಕಡೆಯದಾಗಿ ಅಮ್ಮ ಬಳಸುತ್ತಿದ್ದ ಚಪ್ಪಲಿಯನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದೆ… ವಿಜಯಕುಮಾರಿ ಬಿ. ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಸಿ.ಬಿ. ಐನಳ್ಳಿ ಬರೆದ ಎರಡು ಕವಿತೆಗಳು

"ಹರಿವುದರಲ್ಲೇ ಅರಿವು ಕಂಡ ತಂತುಗಳನು ಸ್ಥಿರಗೊಳಿಸಬೇಡ ಅಕ್ಷರಗಳ ಕಿರೀಟ ತೊಟ್ಟು ಪಟ್ಟಾಭಿಷೇಕ ನಡೆಸಿಕೊಳ್ಳುವ ನಿನ್ನ ಬಯಕೆ ನನ್ನ ಮಣ್ಣಿನ ಕೈಗೆ ಬಲು ಭಾರ ಅಳಿಯುತ್ತಲೇ ಅರಳಬೇಕಾದ ನನ್ನನ್ನು ಶಾಸನವಾಗಿಸೇನು ಫಲ? ಕಳೆಯುತ್ತಲೇ ಹೊಳೆಯುವೆ" -ಸಿ.ಬಿ.ಐನಳ್ಳಿ ಬರೆದ ಎರಡು ಕವಿತೆಗಳು

ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ಭಾನುವಾರದ ಕತೆ “ಹರಿವ ಹೊಳೆಯ ಜೊತೆಯಲ್ಲಿ….”

ಮೈಲಾರಿಗೆ ಗೆಳೆಯನ ಅಪಾರ್ಥಕ್ಕಿಂತ, ಕಣ್ಮುಂದಿನ ಸಾವಿಗಿಂತ ಹೆಂಡತಿ ಪ್ರತಿಭಟಿಸದೇ ದೂರ ನಿಂತಿದ್ದು ಜೀರ್ಣಿಸಿಕೊಳ್ಳಲಾಗಲಿಲ್ಲ. ಕೈ ಮುಗಿಯುವಂತೆ ಕಣ್ಣಲ್ಲಿ ನೀರು ತಂದು ನಾನೇನೂ ತಪ್ ಮಾಡಿಲ್ಲ ಅನ್ನುವಂತೆ ಆಚೀಚೆ ಕತ್ತು ಆಡಿಸುತ್ತಾ ಒದ್ದಾಡುತ್ತಿದ್ದ. ಕೈಯ ಬಿಗಿತ ಜೋರಾದಂತೆ ಮೈಲಾರಿ ಕಣ್ಣು ಮ್ಯಾಲೆ ಕೆಳಗೆ ಮಾಡ್ತಿದ್ದ. ಗಂಟಲಲ್ಲಿ ಸರ್ ಸರ್ ಅನ್ನೋ ಸದ್ದು ಬಂದು ಒಂದೇ ಸಾರಿ ಶಬ್ಧ ನಿಶಬ್ಧವಾಯಿತು. ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ಭಾನುವಾರದ ಕತೆ “ಹರಿವ ಹೊಳೆಯ ಜೊತೆಯಲ್ಲಿ....” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ