ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ “ರೂಪಕಗಳಿಗೆ ಕೊರತೆಯಿಲ್ಲ” ಇಂದಿನಿಂದ
ಮದುವೆ ಗೊತ್ತಾಗುವ ಮುನ್ನ ಶಿವರಾಂ ಒಂದು ಚಿತ್ರ ನಿರ್ಮಿಸಿದ್ದರು. ನೆಮ್ಮದಿ, ಸಂತೋಷ ತುಂಬಿದ ಒಂದು ಕಂಟ್ರಾಕ್ಟರ್ ಸಂಸಾರದ ಕತೆ ಅದು. ಸಂಸಾರದ ಯಜಮಾನ ಡ್ಯಾಂ ಸೈಟ್ನಲ್ಲಿ ಆದ ಅಪಘಾತದಿಂದಾಗಿ ಮಧ್ಯ ವಯಸ್ಸಿನಲ್ಲೇ ತೀರಿಕೊಂಡಾಗ, ನಾಯಕಿಯಾಗಿದ್ದ ಜಯಮ್ಮ ದುಃಖ ತೋರಿಸಿದ ರೀತಿ, ನಂತರ ಸಂಸಾರ ಕಟ್ಟಿದ ರೀತಿ, ಎಲ್ಲರನ್ನೂ ಮೂಕರನ್ನಾಗಿಸಿತ್ತು. ಜೀವನದಲ್ಲಿ ಇದ್ದರೆ ಇಂತಹ ಹೆಂಡತಿ ಇರಬೇಕು ಅಂತ ಬಯಸಿ, ಬೇಡಿ, ಪ್ರಚಾರ ನೀಡಿ, ಮದುವೆ ಮಾಡಿಕೊಂಡಿದ್ದರು.
ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ “ರೂಪಕಗಳಿಗೆ ಕೊರತೆಯಿಲ್ಲ”, (ಕಥೆ, ಕಥನ, ಕಥಾ ಪ್ರಬಂಧ, ಕಥಾ ಸಂದರ್ಭ, ದೃಷ್ಟಾಂತ, ಸಾಮತಿ-ಪ್ರಸಂಗಳು) ಇಂದಿನಿಂದ, ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ


