Advertisement

ಎಲ್ಹೋದೆ ವಾಸಯ್ಯ… : ಲೈಲಾ ಪರ್ವೀನ್‌ ಬರಹ

ಸ್ವಲ್ಪ ದೊಡ್ಡವಳಾಗುತ್ತಾ ಬಂದಂತೆ ವಾಸಯ್ಯನಿಗೇನೋ ಅನ್ಯಾಯವಾಗಿದೆ, ಅದಕ್ಕೇ ಅವನು‌ ಹಾಗಿರುವುದು ಎಂದು ಬಲವಾಗಿ ಅನಿಸತೊಡಗಿತ್ತು. ಅವತ್ತೆಲ್ಲ ಅಷ್ಟು ಸಾರಿ‌ ಕೇಳಿದಾಗಲೂ‌ ಅಮ್ಮ ಹೇಳಿರಲಿಲ್ಲ. ಅಮ್ಮನಿಗೂ ಗೊತ್ತಿಲ್ಲವೇನೋ ಅಂದುಕೊಂಡಿದ್ದೆ. ನನಗೂ ಮದುವೆಯಾಗಿ ಮಕ್ಕಳಾಗಿ ಶಾಲೆ ಮನೆ ಅಂತ ನಿಭಾಯಿಸುವಾಗ ಎದುರಾಗುವ ಕಷ್ಟಗಳನ್ನು ಹೇಳಿಕೊಳ್ಳಲು ಯಾರೂ ಇರದೆ ಮನಸ್ಸು ಭಾವುಕವಾಗಿ ರಾತ್ರಿ ಕತ್ತಲೆಯಲ್ಲಿ ಕಣ್ಣೀರು ಸುರಿಸಿ ಹಗಲು ಹೊತ್ತು ಮೌನ ಆವರಿಸಿಕೊಂಡಾಗ ಈ ಮಹಾಮೌನಿ ವಾಸಯ್ಯ ನೆನಪಾಗದೇ ಇರುತ್ತಿರಲಿಲ್ಲ. ಪ್ರತೀ ಮೌನದ ಹಿಂದೆ ಶಬ್ದಗಳ ಗೊಂಚಲು ಇದ್ದೇ ಇರುತ್ತದೆ ಎಂಬುದು ಆಗ ಅರ್ಥವಾಗಿ ಹೋಗಿತ್ತು.
ಲೈಲಾ ಪರ್ವೀನ್‌ ಬರಹ ನಿಮ್ಮ ಓದಿಗೆ

Loading

ಅಂಕಣ

Latest

ಸುಮಾವೀಣಾ ಹೊಸ ಅಂಕಣ “ನುಡಿನಲಿವು” ಇಂದಿನಿಂದ

‘ಮಂಜಣ್ಣ ಹೇಳಿದ ಸ್ಥಳಕತೆ’ ಮಳೆಗಾಲದ ರೌದ್ರತೆಯನ್ನೆ ಹೇಳುವ ಪದ್ಯ. ಕುವೆಂಪುರವರು ಇಲ್ಲಿ ಮಳೆಯ ಭೀಕರತೆ ಎದುರಾಗುವ ಹಠಾತ್ ಸನ್ನಿವೇಶಗಳನ್ನು. ಸಿಂಗಿಯನು ಕರಿಸಿದ್ಧ ಕರೆತರಲು ಹೋಗುತ್ತಾನೆ. ಅಲ್ಲಿ ಆತಿಥ್ಯ ಸ್ವೀಕರಿಸಿ ಚಿಕ್ನೂರಿಗೆ ಹೊರಡಬೇಕು ಎನ್ನುತ್ತಾ ಹೆಂಡತಿಯನ್ನು ಕರೆದುಕೊಂಡು ಹೊರಡುವಾಗ ‘ಸಾವನೆ ಕಾರುವ ಕಾರದು ಸುರಿಯಿತು’ ಎಂದು ಅಪಾಯದ ಮುನ್ಸೂಚನೆಯನ್ನು ಹೇಳಿ ಮತ್ತಷ್ಟು ಬಲವಾಗಿ ಅಪ್ಪಿದರು ಎಂದಿದ್ದಾರೆ. ಮೃತ್ಯುವಿನ ಸೂಚನೆ ಕೊಡುವ ಹಾಗು ನಡೆದ ದುರಂತಕ್ಕೆ ವರ್ಷಗಳವರೆಗೆ ವಿಷಾದ ವ್ಯಕ್ತಪಡಿಸುವ ಈ ಪದ್ಯ ಪ್ರಸ್ತುತವಾಗಿದೆ. ಸುಮಾವೀಣಾ ಹೊಸ ಅಂಕಣ "ನುಡಿನಲಿವು" ಇಂದಿನಿಂದ

ಸಾಹಿತ್ಯ

ನವೀನ್‌ ತೇಜಸ್ವಿ ಬರೆದ ಈ ಭಾನುವಾರದ ಕತೆ “ಬಂಗಾರಕಡ್ಡಿ ಡೇರೆಹೂವು”

ನೇತ್ರಿ ಮೆಡಿಕಲ್ ಶಾಪಿನಲ್ಲಿ ಡಾಕ್ಟರ್ ಬರೆದಕ್ಕಿಂತ ಅರ್ಧರ್ಧವೆ ಮಾತ್ರೆ ತೆಗೆಸಿದಳು. ಟಾನಿಕ್ ಇರಲಿಲ್ಲ. ಸ್ವಲ್ಪ ದೂರದಲ್ಲಿ ಮತ್ತೊಂದು ಮೆಡಿಕಲ್ ಶಾಪಿತ್ತು. ಅಲ್ಲಿಗೆ ನಡೆದು ಹೋಗಿ ಅದನ್ನೂ ಕೊಂಡು ಆಸ್ಪತ್ರೆಯ ಕಡೆ ಬಂದರೆ ಕೂತ ಜಾಗದಲ್ಲಿ ಅವ್ವ ಮಗು ಇರಲಿಲ್ಲ! ಹಳದಿ ಕವರ್ರು ಮಾತ್ರವೇ ಬೆಂಚಿನ ಮೇಲಿತ್ತು. ಹೋಗಿ ಮಾತ್ರೆಯನ್ನು ನರ್ಸಿಗೆ ತೋರಿಸಿ ಮತ್ತೆ ಬೆಂಚಿನ ಬಳಿ ಬಂದಳು. ಪಕ್ಕ ಕೂತಿದ್ದ ಅಜ್ಜನೊಬ್ಬ “ತಂಗಿ ನಿಮ್ಮವ್ವ ಇಲ್ಲೆ ಎಲ್ಲೊ ಹೊರಗಡೆ ಹೋದ್ರು. ಹನುಮಂತನ ಗುಡಿ ಹತ್ರ ಇರ್ಬಕಂತೆ. ಬರ್ತಾಳಂತೆ” ಎಂದನು. ನವೀನ್‌ ತೇಜಸ್ವಿ ಕಥಾಸಂಕಲನ "ಬಂಗಾರಕಡ್ಡಿ ಡೇರೆಹೂವು", ಶೀರ್ಷಿಕೆ ಕತೆ

ಸರಣಿ

ಜಗನ್‌ ಮೋಹನ್‌ ಎಂಬ ವಠಾರ: ಕೆ. ಸತ್ಯನಾರಾಯಣ ಕಥಾ ಸರಣಿ

ಬಿಂದಿಗೆ-ಬಕೆಟ್‌ ಇಡಲು ಬಂದವರನ್ನು ಕಂಡು ಗೇಲಿ ಮಾಡುತ್ತಿದ್ದೆವು. ನಾಲ್ಕು ದಿನ ಸುಮ್ಮನೆ ಇರಲು ಬಂದಿದ್ದ ನಾವು ಕೂಡ ಈ ಗೇಲಿಯಲ್ಲಿ ದೊಡ್ಡಪ್ಪನ ಮಕ್ಕಳ ಜೊತೆ ಸೇರಿಕೊಳ್ಳುತ್ತಿದ್ದೆವು. ಇದಕ್ಕಾಗಿ ವಠಾರದ ಉಳಿದ ಮನೆಗಳವರಿಗೆ ಯಾವತ್ತೂ ನಮ್ಮನ್ನು ಕಂಡರೆ ಆಗುತ್ತಿರಲಿಲ್ಲ. ನಲ್ಲಿ ನೀರು ಬಂದಮೇಲೂ ನಿಲ್ಲುವ ತನಕವೂ ಜಗಳ, ಕಿತ್ತಾಟ. ಒಂದೊಂದು ಸಲ ದಿನ-ಎರಡು ದಿನಕ್ಕೊಮ್ಮೆ ನೀರು ಬರುವುದು ನಿಂತು ಹೋಗುತ್ತಿತ್ತು. ಕೆ. ಸತ್ಯನಾರಾಯಣ ಬರೆಯುವ ಕಥಾಸರಣಿ "ರೂಪಕಗಳಿಗೆ ಕೊರತೆಯಿಲ್ಲ"

ಪ್ರವಾಸ

ಬೃಹದೀಶ್ವರ ದೇವಾಲಯದ ಬಗೆಹರಿಯದ ನಿಗೂಢಗಳು: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಎರಡೂ ಮುಖಗಳು ಈ ದೇವಾಲಯಕ್ಕೊಂದು ವಿಕ್ಷಿಪ್ತ ನೋಟ ಒದಗಿಸುತ್ತದೆ. ಹಲವರ ಪ್ರಕಾರ ಇದು ಯುರೋಪಿನ ಮಾರ್ಕೊ ಪೋಲೋ ಮತ್ತು ಆತನ ಮಡದಿಯ ಚಿತ್ರ ಎನ್ನಲಾಗಿದೆ. 1600 ರ ಸುಮಾರಿಗೆ ಇದನ್ನು ಸೇರಿಸಲಾಗಿದೆ ಎನ್ನುತ್ತಾರೆ. ಮಾರ್ಕೊ ಪೋಲೋ ಇಟಲಿಯ ಪ್ರವಾಸಿಗ. ಎಲ್ಲಿಯ ಇಟಲಿ ಎಲ್ಲಿಯ ಭಾರತ. ಆತನ ಚಿತ್ರ ಸೇರಿಸುವ ಉದ್ದೇಶವಾದರೂ ಏನು? ಅದೂ ಒಬ್ಬ ವಿದೇಶಿ ಪ್ರವಾಸಿಗನನ್ನು ದೇವಾಲಯದ ಹೊರ ಭಿತ್ತಿಯಲ್ಲಿ ಬಿತ್ತರಿಸುವ ಉದ್ದೇಶವಾದರೂ ಏನು? ಎಲ್ಲವೂ ನಿಗೂಢ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಬೃಹದೀಶ್ವರ ದೇವಾಲಯದ ಕುರಿತ ಬರಹ ಇಲ್ಲಿದೆ

ವ್ಯಕ್ತಿ ವಿಶೇಷ

ಮತ್ತೊಮ್ಮೆ ಒಡೆಯಿತು ಹೃದಯ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅವರೇನೊ ಸುಲಭವಾಗಿ ಹೊರಟುಬಿಟ್ಟರು. ಏಕಾಂಗಿಯಾದ ನನ್ನ ಪಾಡು? ಗೋವಿಂದ ರೆಡ್ಡಿ ಅವರ ಪ್ರೀತಿಯ ಸುಳಿಯಲ್ಲಿ ಪೂರ್ತಿಯಾಗಿ ಸಿಲುಕಿಬಿಟ್ಟಿದ್ದೆ. ಅವರಿಲ್ಲದ ನಾನು ಒಂಟಿಯಾದಂತೆನಿಸಿತು. ಮದುವೆಯಾದರೆ ಇವರನ್ನೇ ಎಂದು ಮನಸ್ಸು ನಿರ್ಧರಿಸಿತ್ತಲ್ಲಾ! ಕೇಳಿ ಬರಲು ಹೋಗಿದ್ದು. ಗುರುಗಳು ಒಪ್ಪಿಗೆ ನೀಡುತ್ತಾರೆ. ಇಲ್ಲಾ, ಇವರೇ ಒಪ್ಪಿಗೆ ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ಕಾದು ಬೆಂಗಾಡಾಗಿದ್ದ ಮನಸ್ಸನ್ನು ಸಮಾಧಾನಿಸುತ್ತಲೇ ಇದ್ದೆ. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಇಪ್ಪತ್ತೊಂದನೆಯ ಕಂತು

ಸಂಪಿಗೆ ಸ್ಪೆಷಲ್

ನಂಬಿ ಕೆಟ್ಟವರಿಲ್ಲವೋ… ಇಲ್ಲ…ನಂಬಿ ಕೆಟ್ಟಿದ್ದಾರೆ: ಪ್ರೊ. ಪುಟ್ಟರಾಜು ಪಿ. ಬರಹ

ಸಾವಿರಾರು ವರುಷಗಳ ಹಿಂದೆ ಈ ಕತೆಗಳನ್ನೇ ನಿಜವೆಂದು ಧೃಡವಾಗಿ ನಂಬಿರುವ ಜನರನ್ನು ಏನೆನ್ನಬೇಕು? ಆ ನಂಬಿಕೆಯನ್ನೇ ಗಾಳವಾಗಿಸಿ ಜನರನ್ನು ಮರಳು ಮಾಡುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ಪಿತೂರಿಯಾದರೂ ಏನು? ಕಳೆದ ಒಂದು ದಶಕದಿಂದ ನಮ್ಮ ದೇಶವೂ ಈ ದಾರಿಯಲ್ಲಿ ನಿಧಾನವಾಗಿ ಸಾಗುತ್ತಿದೆ ಎಂಬ ಗುಮಾನಿ ಹುಟ್ಟುತ್ತಿದೆ. ನಾನು ಈ ಲೇಖನ ಬರೆಯುತ್ತಿರುವ ದಿನಗಳಲ್ಲೇ ಭಾರತದ ಸುಪ್ರೀಂ ಕೋರ್ಟಿನಲ್ಲಿ ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನೀಡಬೇಕೇ? ಅಥವಾ ಇಲ್ಲವೇ ಎಂಬ ವಿಚಾರಣೆ ನಡೆಯುತ್ತಿತ್ತು. ಪ್ರೊ. ಪುಟ್ಟರಾಜು ಪಿ. ಬರಹ, ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಡಾ. ದಿಲೀಪ್ ಎನ್ಕೆ ಹನಿಗವನಗಳು

"ನನ್ನ ಪುಸ್ತಕದೊಳಗೆ ನೀ ಇಟ್ಟ ನವಿಲುಗರಿ ಮರಿ ಮಾಡಿರಬಹುದೆಂದು ತೆರೆದೆ ಅದು ನನ್ನ ಸಾವಿಗೆ ನಾನೇ ಕಾರಣವೆಂದು ಬರೆದು ಸತ್ತು ಮಲಗಿತ್ತು"- ಡಾ. ದಿಲೀಪ್ ಎನ್ಕೆ ಹನಿಗವನಗಳು

ನವೀನ್‌ ತೇಜಸ್ವಿ ಬರೆದ ಈ ಭಾನುವಾರದ ಕತೆ “ಬಂಗಾರಕಡ್ಡಿ ಡೇರೆಹೂವು”

ನೇತ್ರಿ ಮೆಡಿಕಲ್ ಶಾಪಿನಲ್ಲಿ ಡಾಕ್ಟರ್ ಬರೆದಕ್ಕಿಂತ ಅರ್ಧರ್ಧವೆ ಮಾತ್ರೆ ತೆಗೆಸಿದಳು. ಟಾನಿಕ್ ಇರಲಿಲ್ಲ. ಸ್ವಲ್ಪ ದೂರದಲ್ಲಿ ಮತ್ತೊಂದು ಮೆಡಿಕಲ್ ಶಾಪಿತ್ತು. ಅಲ್ಲಿಗೆ ನಡೆದು ಹೋಗಿ ಅದನ್ನೂ ಕೊಂಡು ಆಸ್ಪತ್ರೆಯ ಕಡೆ ಬಂದರೆ ಕೂತ ಜಾಗದಲ್ಲಿ ಅವ್ವ ಮಗು ಇರಲಿಲ್ಲ! ಹಳದಿ ಕವರ್ರು ಮಾತ್ರವೇ ಬೆಂಚಿನ ಮೇಲಿತ್ತು. ಹೋಗಿ ಮಾತ್ರೆಯನ್ನು ನರ್ಸಿಗೆ ತೋರಿಸಿ ಮತ್ತೆ ಬೆಂಚಿನ ಬಳಿ ಬಂದಳು. ಪಕ್ಕ ಕೂತಿದ್ದ ಅಜ್ಜನೊಬ್ಬ “ತಂಗಿ ನಿಮ್ಮವ್ವ ಇಲ್ಲೆ ಎಲ್ಲೊ ಹೊರಗಡೆ ಹೋದ್ರು. ಹನುಮಂತನ ಗುಡಿ ಹತ್ರ ಇರ್ಬಕಂತೆ. ಬರ್ತಾಳಂತೆ” ಎಂದನು. ನವೀನ್‌ ತೇಜಸ್ವಿ ಕಥಾಸಂಕಲನ "ಬಂಗಾರಕಡ್ಡಿ ಡೇರೆಹೂವು", ಶೀರ್ಷಿಕೆ ಕತೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ