Advertisement

ಕಾಸರವಳ್ಳಿ, ಕಾಯ್ಕಿಣಿ ಮತ್ತು ಟ್ರಾಫಿಕ್!: ಸುಕನ್ಯಾ ಕನಾರಳ್ಳಿ ಅಂಕಣ

ನಮ್ಮ ಅಪಾರ್ಟ್ಮೆಂಟಿನ ತನಕವೂ ಇದ್ದ ಪೊಲೀಸರನ್ನು ಕಂಡಾಗ ಮಾತ್ರ ಇದು ಜಯಂತ ಎಫೆಕ್ಟ್ ಅಲ್ಲ ಅಂತ ಅರಿವಾಗಿತ್ತು. ಸೆಕ್ಯೂರಿಟಿ ಹತ್ತಿರ ನಿಲ್ಲಿಸಿ ಏನ್ರೀ ಇದು ಅವಾಂತರ ಎಂದು ವಿಚಾರಿಸಿದೆ. ‘ಅಯ್ಯೋ, ಮೇಡಮ್. ಸಿಎಂ ಬರ್ತಾ ಇದಾರೆ. ಪಕ್ಕದ ಹೋಟೆಲ್ಲಿನಲ್ಲಿ ಪ್ರಜಾವಾಣಿ ವಾರ್ಷಿಕ ಸಾಧಕಿಯರಿಗೆ ಅಭಿನಂದನೆ ಸಮಾರಂಭ ಇದೆ. ನಿಮ್ಮ ಹೆಸರು ಸಹ ಒಂದಲ್ಲಾ ಒಂದು ದಿನ ಬರುತ್ತೆ ನೋಡ್ತಾ ಇರಿ,’ ಎಂದು ರೇಗಿಸಿದಾಗ, ‘ಆ ಹೊತ್ತಿಗೆ ನಾನು ಇರೊಲ್ಲ. ಇದ್ದರೂ ಹೋಗೊಲ್ಲ,’ ಎಂದು ಉಡಾಫೆಯಿಂದ ನಕ್ಕು ಗೇಟನ್ನು ದಾಟಿ ಒಳಹೊಕ್ಕು ಸಮಾಧಾನದ ನಿಟ್ಟುಸಿರು ಬಿಟ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೆರಡನೆಯ ಬರಹ

Loading

ಅಂಕಣ

Latest

ಮೊಬೈಲ್ ಬಂದುದು.‌..: ವಿನಾಯಕ ಅರಳಸುರಳಿ ಅಂಕಣ

ದೂರವಿದ್ದಷ್ಟೂ ನಕ್ಷತ್ರದ ಅಂದ ಜಾಸ್ತಿಯಂತೆ. ಪಕ್ಕದ ಮನೆಯಲ್ಲಿದ್ದಾಗ ಯಕ್ಷಲೋಕದ ಮಾಯಾಗೋಲದಂತೆ ಭಾಸವಾಗುತ್ತಿದ್ದ, ಮರದ ಕೊರಡಿನಲ್ಲಿ ಕೆತ್ತಿ ಆಡುವಂತೆ ಪ್ರೇರೇಪಿಸಿದ್ದ ಮೊಬೈಲು ತನ್ನದೇ ಅಂಗೈಗೆ ಬಂದ ಕೆಲವೇ ದಿನಗಳಲ್ಲಿ ಮರದ ಕೊರಡಿನಷ್ಟೇ ಸಾಮಾನ್ಯ ಸಂಗತಿಯಾಗಿಹೋಯಿತು. ಅದರಲ್ಲಿ ಬರುತ್ತಿದ್ದ ಮೆಸೇಜ್, ಕಾಲ್‌ಗಳ ಜೊತೆ ಆಚೆ ಬದಿಯಿಂದ ಅವನ್ನು ಕಳಿಸುತ್ತಿದ್ದ ವ್ಯಕ್ತಿಗಳೂ ಹಳಸಿಹೋಗಿದ್ದರಿಂದ ಮೊಬೈಲು ಹಳೆಯ ಹೆಂಡತಿ/ಹಳೆಯ ಗಂಡನಂತೆ ತನ್ನಲ್ಲಿನ ಹೊಸತನವನ್ನು ಕಳೆದುಕೊಂಡುಬಿಟ್ಟಿತು. ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

ಸಾಹಿತ್ಯ

ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

ನಿನ್ನೆ ಜಗಳವಾದ ಮೇಲೂ ರಾಘವ ಹೇಳಿದಂತೆ ಕೇಳಬೇಕಿತ್ತು. ನೀನು ಸುಮ್ಮನಿದ್ದಿದ್ದರೆ ಮುಗಿಯುತ್ತಿತ್ತು. ಎಂಬವನ ಮಾತು ಸರಿಯಾಗಿತ್ತು. ಮಾತಿನ ಬರದಲ್ಲಾದ ತಪ್ಪಿಗೆ ಇವತ್ತು ಮ್ಯಾನೇಜ್‌ಮೆಂಟ್‌ನಲ್ಲಿ ತಾನು ಅಪರಾಧಿಯ ಸ್ಥಾನದಲ್ಲಿದ್ದೇನೆ. ಅವಳು ನನ್ನ ಭಾಷೆಯ ಬಗ್ಗೆ ಹಾಗೆ ಮಾತಾಡಿದ್ದು ತನಗೆ ಹಿಡಿಸಲಿಲ್ಲ, ಅಲ್ಲದೇ ಅದು ಸರ್ಕಾರದ ಪ್ರಾಜೆಕ್ಟ್ ಮತ್ತು ಈ ಪ್ರಾಜೆಕ್ಟಿನ ಎಲ್ಲ ಕಡತಗಳನ್ನು ಸರ್ಕಾರ ಕನ್ನಡದಲ್ಲೇ ಮಂಡಿಸುವುದು. ಇಂಥ ಸ್ಟೇಟ್ ಕನ್ನಡ ಪ್ರಾಜೆಕ್ಟ್‌ನಲ್ಲಿ ಇದ್ದುಕೊಂಡೇ ಹೀಗೇ ಮಾತಾಡುವವರು ಇನ್ನೂ ಎಂ.ಎನ್.ಸಿ. ಕಂಪನಿಯಲ್ಲಿದ್ದರೆ ಕನ್ನಡವನ್ನು ಸಾಯಿಸಿಯೇ ಬಿಡುತ್ತಾರೆ, ಭಾಷೆ ವಿಚಾರದಲ್ಲಿ ನಾನು ಮಾಡಿದ್ದೆ ಸರಿ ಎನಿಸಿತವಗೆ. ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ "ಗುಡ್‌ವಿಲ್"

ಸರಣಿ

ಕೆಂಪು ಟಿಟ್ಟಿಭ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಕೆಂಪು ಟಿಟ್ಟಿಭ, ಗೂಡು ಕಟ್ಟುವ ಪರಿ, ವಿಚಿತ್ರ ಮತ್ತು ವಿಶಿಷ್ಟ! ಮಾರ್ಚ್‌ನಿಂದ ಆಗಸ್ಟ್ ತಿಂಗಳುಗಳಲ್ಲಿ ಇವುಗಳ ಸಂತಾನಾಭಿವೃದ್ಧಿ. ಗಂಡು ಮತ್ತು ಹೆಣ್ಣು ಹಕ್ಕಿಗಳು ಸೇರಿ, ನೇರವಾಗಿ ನೆಲದ ಮೇಲೆಯೇ ಗೂಡನ್ನು ನಿರ್ಮಿಸುತ್ತವೆ. 3-4 ಮೊಟ್ಟೆಗಳನ್ನು ಇಟ್ಟು, ಮರಿ ಮಾಡುತ್ತದೆ. ಮೊಟ್ಟೆಗಳು ಕಂದು ಬಣ್ಣದ ಮೇಲೆ ವಿವಿಧ ಗಾತ್ರದ ಗಾಢ ಮಣ್ಣಿನ ಚುಕ್ಕೆಗಳಿದ್ದು, ಗೂಡುಗಳು ಮತ್ತು ಮೊಟ್ಟೆಗಳು ಅವುಗಳಿರುವ ನೆಲದ ಬಣ್ಣ ಹಾಗೂ ಸುತ್ತಲಿನ ವಸ್ತುಗಳನ್ನು ಹೋಲುವುದರಿಂದ ಅವುಗಳನ್ನು ಗುರುತಿಸುವುದು ಬಹಳ ಕಷ್ಟ. ಡಾ. ಎಸ್.ವಿ. ನರಸಿಂಹನ್‌ ಬರೆಯುವ "ಹಕ್ಕಿಪಕ್ಷಿ ಚಿತ್ರ ಸಂಪುಟ" ಸರಣಿಯಲ್ಲಿ ಕೆಂಪು ಟಿಟ್ಟಿಭ ಹಕ್ಕಿಯ ಕುರಿತ ಬರಹ ಇಲ್ಲಿದೆ

ಪ್ರವಾಸ

ಹಿಂಡ್ಲು ಮನೆಯ ಹಾದಿಯಲ್ಲಿ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಇದಕ್ಕೂ ಮುಂಚೆ ಹತ್ತಾರು ಚಾರಣ ಮಾಡಿದ ಅನುಭವವಿದ್ದ ನನಗೆ ಈಗ ರಕ್ತ ಒಸರಿದ್ದು ಹೇಗೆಂದು ಹೊಳೆದು ಕೊಂಚ ಸಮಾಧಾನವಾಯಿತು. ನಾನು ಗಣೇಶನ ಬಳಿಗೆ ಓಡಿ ಗಾಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. ಒಂದು ದೊಡ್ಡ ಗಾಯ ಮಾತ್ರವಿತ್ತು. ಇನ್ನೊಂದು ಗಾಯ ಸುಮಾರು 5 ಸೆ.ಮೀ. ಆಚೆಗಿತ್ತು. ಹಾಗಾಗಿ ಆತ ಇದು ಹಾವು ಕಡಿದದ್ದಲ್ಲಾ ಎಂದು ತೀರ್ಪಿತ್ತೆ. ಹಾವಾಗಿದ್ದರೆ ಗಾಯಗಳೆರಡು ಹತ್ತಿರ ಹತ್ತಿರವಿರಬೇಕಿತ್ತು. ಹಾಗಾದರೆ ರಕ್ತ?! ಎಂದು ಉಳಿದವರೆಲ್ಲಾ ಕಿರುಚಿದರು. ಅದು ಇಂಬಳ ಎಂಬ ಜೀವಿಯ ಕೆಲಸ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಬರಹ

ವ್ಯಕ್ತಿ ವಿಶೇಷ

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕುಸುಮಾ ಶಾನಭಾಗ ಬರಹ

ಕೊನೆಗೂ ಗಾಂಧೀಜಿ ಗೌರಮ್ಮನಿಗೆ ಕಿತ್ತಳೆ ಹಣ್ಣು ಕೊಟ್ಟು, ಅವರ ಮನೆಗೆ ಬಂದರು. ಗೌರಮ್ಮ ಅವರನ್ನು ಮಣೆಯಿಟ್ಟು ಕೂರಿಸಿದರು. ಇದೆಲ್ಲ ಯಾಕೆಂದು ಗಾಂಧೀಜಿ ಕೇಳಿದರೂ ಅವರು ಉತ್ತರಿಸಲಿಲ್ಲ. ಒಳಗಿನಿಂದ ಒಂದು ಪಾತ್ರೆಯಲ್ಲಿ ತಮ್ಮಲ್ಲಿದ್ದ ಎಲ್ಲಾ ಚಿನ್ನದ ಆಭರಣಗಳನ್ನು ತುಂಬಿಸಿ ತಂದು ಗಾಂಧೀಜಿ ಎದುರಿನಲ್ಲಿಟ್ಟರು. ಆ ಚಿನ್ನವನ್ನು ಹರಿಜನ ಉದ್ಧಾರ ಕಾರ್ಯಕ್ಕೆ ಬಳಸುವಂತೆ ಗಾಂಧೀಜಿಯನ್ನು ಕೇಳಿಕೊಂಡರು. “ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೊಡಗಿನ ಗೌರಮ್ಮನವರ ಕುರಿತು ಕುಸುಮಾ ಶಾನಭಾಗ ಬರಹ

ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ಎಚ್.ಎಸ್. ಅನುಪಮಾ ಬರಹ ಬರಹ

ಹಂದಿ ಹಾವಳಿಯಿಂದ ಬೇಸತ್ತ ಹೆಗಡೇರು, ಈಗ ಹದಿನೈದು ದಿನದಿಂದ ತೋಟದ ಸುತ್ತ ಇರೋ ಮರಗಿಡ ಕಡಿಸಿ, ಐಬೆಕ್ಸ್ ಬೇಲಿ ಎಳೆಸಿ, ಅಲ್ಲೇ ಹತ್ತಿರ ಇರುವ ಕರೆಂಟು ಕಂಬದಿಂದ ರಾತ್ರಿ ಹೊತ್ತು ಬೇಲಿಗೆ ಕರೆಂಟು ಹರಿಸುವ ವ್ವವಸ್ಥೆ ಮಾಡಿಕೊಂಡಿದ್ದಾರೆ. ಕರೆಂಟು ತಾಗಿಯೋ, ಹೇಗೋ, ಅವರ ಬೇಲಿ ಹಾರಿಸಿದ್ದೆ ದಿನಾ ಮೂರು ನಾಕು ಮಂಗ ಸತ್ತು ಬೀಳತೊಡಗಿದವು. ಮೂವತ್ತು ಕೆ.ಜಿ. ಹತ್ತಿರವಿರುವ ಒಳ್ಳೆ ಗಟ್ಟಿಮುಟ್ಟಾದ ಮಂಗಗಳು! ಐಬೆಕ್ಸ್ ಬೇಲಿ ತಾಗಿಸಿಕೊಳ್ಳುವಷ್ಟು ದಡ್ಡ ಪ್ರಾಣಿಗಳೆಲ್ಲ ಮಂಗಗಳು ಎಂದುಕೊಳ್ಳುತ್ತಿರುವಾಗಲೇ, ಹೆಗಡೇರಿಗೆ ವಿಪರೀತ ಜ್ವರ ಬಂತು. ಕಂಗಾಲಾಗುತ್ತಾಳೆಂದು ಮೊದಲು ಹೆಂಡತಿಗೆ ಹೇಳದೇ, ಮನೆಯಲ್ಲಿದ್ದ ಕ್ರೋಸಿನ್, ವಿಕ್ಸ್ ಆಕ್ಷನ್ ನುಂಗುತ್ತ ಉಳಿದರು. "ಹಳೆಯ ಪುಟಗಳಿಂದ..." ಸರಣಿಯಲ್ಲಿ ಡಾ. ಎಚ್.ಎಸ್. ಅನುಪಮಾ ಬರಹ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಚೈತ್ರಾ ಶಿವಯೋಗಿಮಠ ಬರೆದ ಈ ದಿನದ ಕವಿತೆ

"ಎದ್ದು ಹೋಗುವ ಸೊಲ್ಲೇ ಎತ್ತದವ ರಾತ್ರಿ ಟ್ರೈನಿಗೆ ಟಿಕೆಟು ತೆಗೆಸಿ ಕೊಟ್ಟರೂ ಊಹೂಂ ಸುತರಾಂ ಹೋಗಲು ಮುಂದಾಗದವ ಹೂವೊಂದು ಚಿವುಟುವ ಆ ಕೈಗಳು ಪರಿಮಳವಂಟಿದ ಪ್ರೇಮ ಪತ್ರವೊಂದನ್ನು ನನ್ನೆಡೆಗೆ ಟಪಾಲು ಎಸೆದವು" -ಚೈತ್ರಾ ಶಿವಯೋಗಿಮಠ ಬರೆದ ಈ ದಿನದ ಕವಿತೆ

ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

ನಿನ್ನೆ ಜಗಳವಾದ ಮೇಲೂ ರಾಘವ ಹೇಳಿದಂತೆ ಕೇಳಬೇಕಿತ್ತು. ನೀನು ಸುಮ್ಮನಿದ್ದಿದ್ದರೆ ಮುಗಿಯುತ್ತಿತ್ತು. ಎಂಬವನ ಮಾತು ಸರಿಯಾಗಿತ್ತು. ಮಾತಿನ ಬರದಲ್ಲಾದ ತಪ್ಪಿಗೆ ಇವತ್ತು ಮ್ಯಾನೇಜ್‌ಮೆಂಟ್‌ನಲ್ಲಿ ತಾನು ಅಪರಾಧಿಯ ಸ್ಥಾನದಲ್ಲಿದ್ದೇನೆ. ಅವಳು ನನ್ನ ಭಾಷೆಯ ಬಗ್ಗೆ ಹಾಗೆ ಮಾತಾಡಿದ್ದು ತನಗೆ ಹಿಡಿಸಲಿಲ್ಲ, ಅಲ್ಲದೇ ಅದು ಸರ್ಕಾರದ ಪ್ರಾಜೆಕ್ಟ್ ಮತ್ತು ಈ ಪ್ರಾಜೆಕ್ಟಿನ ಎಲ್ಲ ಕಡತಗಳನ್ನು ಸರ್ಕಾರ ಕನ್ನಡದಲ್ಲೇ ಮಂಡಿಸುವುದು. ಇಂಥ ಸ್ಟೇಟ್ ಕನ್ನಡ ಪ್ರಾಜೆಕ್ಟ್‌ನಲ್ಲಿ ಇದ್ದುಕೊಂಡೇ ಹೀಗೇ ಮಾತಾಡುವವರು ಇನ್ನೂ ಎಂ.ಎನ್.ಸಿ. ಕಂಪನಿಯಲ್ಲಿದ್ದರೆ ಕನ್ನಡವನ್ನು ಸಾಯಿಸಿಯೇ ಬಿಡುತ್ತಾರೆ, ಭಾಷೆ ವಿಚಾರದಲ್ಲಿ ನಾನು ಮಾಡಿದ್ದೆ ಸರಿ ಎನಿಸಿತವಗೆ. ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ "ಗುಡ್‌ವಿಲ್"

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ