ನಾಕವೋ? ನರಕವೋ?!: ಜಯಲಕ್ಷ್ಮಿ ಪಾಟೀಲ್ ಅಂಕಣ
ಕಾಶ್ಮೀರವನ್ನು ನೋಡಿಯೇ ಇಲ್ಲದ ಆದರೆ ಮತ್ತೂ ಮತ್ತೂ ಆತಂಕವಾದಿಗಳ ದಾಳಿಗೆ, ಧರ್ಮಗಳ ಮೂಲಕ ಅಲ್ಲಿನ ಜನರನ್ನು ಒಡೆದು ಆಳುತ್ತಿರುವವರ ದಾಳಿಗೆ ಒಳಗಾಗುತ್ತಲೇ ಇರುವ ಕಾಶ್ಮೀರ ಕುರಿತು ನನಗೆ ಯಾವಾಗಲೂ ಭಯ ಮಿಶ್ರಿತ ಕುತೂಹಲ. ಕಾಶ್ಮೀರ ನನಗೆ ರಮ್ಯವಾಗಿ ಎಂದಾದರೂ ಕಂಡಿದ್ದರೆ ಅದು ಅದು ಶಮ್ಮಿ ಕಪೂರ್, ಶಶಿ ಕಪೂರ್ ಅವರ ಸಿನಿಮಾಗಳಲ್ಲಿ. ಇತ್ತೀಚಿನ ಪೆಹಲ್ಗಾಮ್ ಅಟ್ಯಾಕ್ವರೆಗೂ ಉಗ್ರಗಾಮಿಗಳ ಅಟ್ಟಹಾಸದ ಪ್ರಕರಣಗಳನ್ನೆ ಕೇಳುತ್ತಾ ಬಂದಿದ್ದೇನೆ. ಹೊರಗಿನವರು ಸಾಲದು ಅಂತ ನಮ್ಮ ರಾಜಕಾರಣಿಗಳ ಧರ್ಮದಾಟ ಬೇರೆ! ಅಯ್ಯೋ ಭಾರತಮಾತೆ…
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣದ ನಾಲ್ಕನೆಯ ಬರಹ

