Advertisement

ಮಾಕಳ್ಳಿಯ ಮಾಂತ್ರಿಕ ಕಥಿಕರು: ಎಸ್. ಗಂಗಾಧರಯ್ಯ ಅನುಭವ ಕಥನ

ಮುಂದೆ ಬುಡುಗೊಚ್ಚ ತಮಗೆ ಬೇಕಾದಾಗಲೆಲ್ಲಾ ಎಡಬಿಡದೆ ಹಾಗೇ ಮಾಡಿದರಂತೆ. ಅದರಂತೆ ಸಾವಿರಾರು ಬೆಳ್ಳಿ ರೂಪಾಯಿಗಳನ್ನು ಮಾಡಿಕೊಂಡರಂತೆ. ಒಂದು ದಿನ ಹೀಗೆ ಅಜ್ಜ ಹತ್ತಾರು ಹೂಗಳನ್ನು ಒಟ್ಟಿಗೇ ಬೊಗಸೆಯಲ್ಲಿ ಹಿಡಿದುಕೊಂಡು ಬೆಳ್ಳಿ ರೂಪಾಯಿಗಳನ್ನು ಮಾಡಿಕೊಳ್ಳುತ್ತಿರಬೇಕಾದರೆ, ಆ ಹೂಗಳು `ಇನ್ನು ನಿನ್ನ ಹಿತ್ತಲಿನಲ್ಲಿ ನಮ್ಮ ಸರದಿ ಮುಗಿಯಿತು, ನಾವಿನ್ನು ಹೊರಡುತ್ತೇವೆ,’ ಅಂದವಂತೆ. ಅಜ್ಜನಿಗೆ ವಿಪರೀತ ದುಃಖವಾಗಿ ಪರಿ ಪರಿಯಾಗಿ ಬೇಡಿಕೊಂಡರಂತೆ. ಅಜ್ಜನ ಯಾವ ಬೇಡಿಕೆಗೂ ಸೊಪ್ಪು ಹಾಕದೆ ಆ ಹೂಗಳು, ಅವುಗಳ ಬಳ್ಳಿಗಳು ಕ್ಷಣಾರ್ಧದಲ್ಲಿ ಮಾಯವಾಗಿ ಬಿಟ್ಟವಂತೆ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಹತ್ತನೆಯ ಕಂತು

Loading

ಅಂಕಣ

Latest

ಸುಮಾವೀಣಾ ಹೊಸ ಅಂಕಣ “ನುಡಿನಲಿವು” ಇಂದಿನಿಂದ

‘ಮಂಜಣ್ಣ ಹೇಳಿದ ಸ್ಥಳಕತೆ’ ಮಳೆಗಾಲದ ರೌದ್ರತೆಯನ್ನೆ ಹೇಳುವ ಪದ್ಯ. ಕುವೆಂಪುರವರು ಇಲ್ಲಿ ಮಳೆಯ ಭೀಕರತೆ ಎದುರಾಗುವ ಹಠಾತ್ ಸನ್ನಿವೇಶಗಳನ್ನು. ಸಿಂಗಿಯನು ಕರಿಸಿದ್ಧ ಕರೆತರಲು ಹೋಗುತ್ತಾನೆ. ಅಲ್ಲಿ ಆತಿಥ್ಯ ಸ್ವೀಕರಿಸಿ ಚಿಕ್ನೂರಿಗೆ ಹೊರಡಬೇಕು ಎನ್ನುತ್ತಾ ಹೆಂಡತಿಯನ್ನು ಕರೆದುಕೊಂಡು ಹೊರಡುವಾಗ ‘ಸಾವನೆ ಕಾರುವ ಕಾರದು ಸುರಿಯಿತು’ ಎಂದು ಅಪಾಯದ ಮುನ್ಸೂಚನೆಯನ್ನು ಹೇಳಿ ಮತ್ತಷ್ಟು ಬಲವಾಗಿ ಅಪ್ಪಿದರು ಎಂದಿದ್ದಾರೆ. ಮೃತ್ಯುವಿನ ಸೂಚನೆ ಕೊಡುವ ಹಾಗು ನಡೆದ ದುರಂತಕ್ಕೆ ವರ್ಷಗಳವರೆಗೆ ವಿಷಾದ ವ್ಯಕ್ತಪಡಿಸುವ ಈ ಪದ್ಯ ಪ್ರಸ್ತುತವಾಗಿದೆ. ಸುಮಾವೀಣಾ ಹೊಸ ಅಂಕಣ "ನುಡಿನಲಿವು" ಇಂದಿನಿಂದ

ಸಾಹಿತ್ಯ

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ಮಾಯ್ಕಾರ ಕಿಟಕಿ”

ಊರವರು, ಸಂಬಂಧಿಗಳು ಎಲ್ಲರೂ ಮೇಕಿಯ ಮೇಲೆ ಮನೆಗೆ ಬಂದು ಹೋದರು. ಬಿಳಿಯ ಗಂಡಸನ್ನು ಮದುವೆಯಾದ ಜ್ಯೋತ್ಸ್ನಾಳ ಅದೃಷ್ಟವನ್ನು ನೋಡಬೇಕಿತ್ತಲ್ಲ! ಹೊತ್ತಿಗೊಂದು ಕತೆಕಟ್ಟಿದರು. ಕೆಲವು ಸಂಭಾಷಣೆಗಳ ಹರಿವನ್ನು ನೋಡಿಯೇ ನೀಲ್ ಏನಾಗಿರಬಹುದೆಂದು ಊಹಿಸುತ್ತಿದ್ದ. ‘ಯುವರ್ ಹೋಮ್‌ಲ್ಯಾಂಡ್ ಇಸ್ ನಾಟ್ ಲೈಕ್ ವಾಟ್ ಐ ಥಾಟ್ ಜೋಹ್. ನೌ, ಐ ನೋ ವ್ಹೇರ್ ಯುವರ್ ಇಂಟರ್‌ಪ್ರಿಟೇಶನ್ಸ್ ಕಮ್ ಫ್ರಂ’ ಎಂದು ಎಳೆಗರುವಿನಂತೆ ಮುಖ ಮಾಡಿದಾಗ ಅವಳು ಇನ್ನಷ್ಟು ಮೋಹಕ್ಕೆ ಬಿದ್ದಳು. ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾ ಸಂಕಲನ “ರಸಮಲಾಯಿ”ಯ ಕತೆ “ಮಾಯ್ಕಾರ ಕಿಟಕಿ”

ಸರಣಿ

“ಕೊರವಂಜಿ” ಹಾಕಿಕೊಟ್ಟ ಹಾಸ್ಯೋತ್ಸವದ ಹಾದಿ…: ಎಚ್. ಗೋಪಾಲಕೃಷ್ಣ ಸರಣಿ

1996ರ ಹಾಸ್ಯೋತ್ಸವವನ್ನು ನಾ. ಕಸ್ತೂರಿ ಅವರ ನೆನಪಿಗೆ ಮಾಡಿದ್ದು. ನಾ. ಕ ಅವರನ್ನು ಕುರಿತ ಎರಡು ಪುಸ್ತಕಗಳು ಅಂದು ಕನ್ನಡ ಪ್ರಕಟಣಾ ಪ್ರಪಂಚದಲ್ಲಿಯೇ ಒಂದು ವಿನೂತನ ದಾಖಲೆ ನಿರ್ಮಿಸಿದವು. ಗೋಪಾಲಕೃಷ್ಣ (ನಾನು) ಮತ್ತು ಕೃಷ್ಣಸುಬ್ಬರಾವ್ ಸಂಪಾದಿಸಿದ್ದ 'ಕೊರವಂಜಿ ಕಸ್ತೂರಿ'ಹಾಗೂ ಶ್ರೀ ಚಂದ್ರ ಮೋಹನ್ ಜತೆಗೆ ಕೃಷ್ಣಸುಬ್ಬರಾವ್ ಸಂಪಾದಿಸಿದ್ದ 'ಕೊರವಂಜಿ ಶತಕಂ' ಎರಡೇ ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಮಾರಾಟಗೊಂಡವು! ಇದರ ಮಹತ್ವ ನಮ್ಮ ಅರಿವಿಗೆ ಬಂದದ್ದು ತಡವಾಗಿ. ತಡವಾಗಿ ಅಂದರೆ ಕೆಲವು ವರ್ಷಗಳ ನಂತರ. ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೯೧ನೇ ಬರಹ ನಿಮ್ಮ ಓದಿಗೆ

ಪ್ರವಾಸ

ಬೃಹದೀಶ್ವರ ದೇವಾಲಯದ ಬಗೆಹರಿಯದ ನಿಗೂಢಗಳು: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಎರಡೂ ಮುಖಗಳು ಈ ದೇವಾಲಯಕ್ಕೊಂದು ವಿಕ್ಷಿಪ್ತ ನೋಟ ಒದಗಿಸುತ್ತದೆ. ಹಲವರ ಪ್ರಕಾರ ಇದು ಯುರೋಪಿನ ಮಾರ್ಕೊ ಪೋಲೋ ಮತ್ತು ಆತನ ಮಡದಿಯ ಚಿತ್ರ ಎನ್ನಲಾಗಿದೆ. 1600 ರ ಸುಮಾರಿಗೆ ಇದನ್ನು ಸೇರಿಸಲಾಗಿದೆ ಎನ್ನುತ್ತಾರೆ. ಮಾರ್ಕೊ ಪೋಲೋ ಇಟಲಿಯ ಪ್ರವಾಸಿಗ. ಎಲ್ಲಿಯ ಇಟಲಿ ಎಲ್ಲಿಯ ಭಾರತ. ಆತನ ಚಿತ್ರ ಸೇರಿಸುವ ಉದ್ದೇಶವಾದರೂ ಏನು? ಅದೂ ಒಬ್ಬ ವಿದೇಶಿ ಪ್ರವಾಸಿಗನನ್ನು ದೇವಾಲಯದ ಹೊರ ಭಿತ್ತಿಯಲ್ಲಿ ಬಿತ್ತರಿಸುವ ಉದ್ದೇಶವಾದರೂ ಏನು? ಎಲ್ಲವೂ ನಿಗೂಢ. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಬೃಹದೀಶ್ವರ ದೇವಾಲಯದ ಕುರಿತ ಬರಹ ಇಲ್ಲಿದೆ

ವ್ಯಕ್ತಿ ವಿಶೇಷ

ಪ್ರೀತಿಯ ಸುಳಿಯಲ್ಲಿ ಸಿಲುಕಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ ಅವಳು ಬೇರಾರೂ ಅಲ್ಲ. ಕಂಪೆನಿಯ ಮಾಲೀಕರಾದ ಮಾಂಡ್ರೆ ಕವಿಗಳ ಮಗಳು, ಭಾಗೀರಥಿಯನ್ನೇ. ನಾನು ಹೌಹಾರಿಹೋದೆ. ಅವನೂ ಏನೂ ಸಾಮಾನ್ಯನಲ್ಲ; ಕಂಪೆನಿಯಲ್ಲಿ ಮಾಂಡ್ರೆ ಕವಿಗಳಿಗೆ ಬಲಗೈ ಆಗಿದ್ದ. ಏನೇ ಹೊಸ ನಾಟಕಗಳ ಸ್ಕ್ರಿಪ್ಟ್ ಬರೆಯುವುದಕ್ಕೆ ಜಕ್ಲಿ ಈಶ್ವರನೇ ಬರಬೇಕಿತ್ತು. ಅಕ್ಷರವಂತೂ ಅದ್ಭುತವಾಗಿತ್ತು. ‘ಕವಿಗಳಿಗೆ ವಿಷಯ ಗೊತ್ತಾ?’ ಎಂದು ಕೇಳಿದೆ. ಜಕ್ಲಿ ಈಶ್ವರ ‘ಇಲ್ಲ’ ಎಂದ. ‘ಅವರ ಮಗಳಿಗೆ, ಆ ಹುಡುಗಿಗೆ?’ ಎಂದೆ. ತಲೆಯಲ್ಲಾಡಿಸಿದ. ಅಂದರೆ ಅವಳಿಗೆ ಗೊತ್ತಿಲ್ಲದೆ ಅವಳನ್ನು ಪ್ರೀತಿಸುವುದು. ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ "ಒಂದು ಜೀವ ಮೂರು ಜನ್ಮ" ಹದಿನೇಳನೆಯ ಕಂತು

ಸಂಪಿಗೆ ಸ್ಪೆಷಲ್

ನಂಬಿ ಕೆಟ್ಟವರಿಲ್ಲವೋ… ಇಲ್ಲ…ನಂಬಿ ಕೆಟ್ಟಿದ್ದಾರೆ: ಪ್ರೊ. ಪುಟ್ಟರಾಜು ಪಿ. ಬರಹ

ಸಾವಿರಾರು ವರುಷಗಳ ಹಿಂದೆ ಈ ಕತೆಗಳನ್ನೇ ನಿಜವೆಂದು ಧೃಡವಾಗಿ ನಂಬಿರುವ ಜನರನ್ನು ಏನೆನ್ನಬೇಕು? ಆ ನಂಬಿಕೆಯನ್ನೇ ಗಾಳವಾಗಿಸಿ ಜನರನ್ನು ಮರಳು ಮಾಡುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ಪಿತೂರಿಯಾದರೂ ಏನು? ಕಳೆದ ಒಂದು ದಶಕದಿಂದ ನಮ್ಮ ದೇಶವೂ ಈ ದಾರಿಯಲ್ಲಿ ನಿಧಾನವಾಗಿ ಸಾಗುತ್ತಿದೆ ಎಂಬ ಗುಮಾನಿ ಹುಟ್ಟುತ್ತಿದೆ. ನಾನು ಈ ಲೇಖನ ಬರೆಯುತ್ತಿರುವ ದಿನಗಳಲ್ಲೇ ಭಾರತದ ಸುಪ್ರೀಂ ಕೋರ್ಟಿನಲ್ಲಿ ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನೀಡಬೇಕೇ? ಅಥವಾ ಇಲ್ಲವೇ ಎಂಬ ವಿಚಾರಣೆ ನಡೆಯುತ್ತಿತ್ತು. ಪ್ರೊ. ಪುಟ್ಟರಾಜು ಪಿ. ಬರಹ, ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ದಿನದ ಕವಿತೆ

"ಮಂತ್ರಿಯಂತೂ ಭಲೇ ಚತುರ ಹೇಗೆ ಬೇಕಿದ್ದರೂ ಬಂದಾನು ಎಚ್ಚರ! ಇಂತಹ ಯೋಚನೆಗಳೇ ತುಂಬಿರುತ್ತವೆ ಹೆಜ್ಜೆ ಹೆಜ್ಜೆಯಿಡುವಾಗಲೂ ರಾಜರ ರಕ್ಷಣೆಯಲ್ಲಿಯೇ ತಮ್ಮ ಆಯುಷ್ಯ ಮುಗಿದುಹೋಗುತ್ತಿರುವುದನು ಅರಿಯದ ಬಡಪಾಯಿಗಳು ಇವರೆಲ್ಲಾ" -ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ದಿನದ ಕವಿತೆ

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ಮಾಯ್ಕಾರ ಕಿಟಕಿ”

ಊರವರು, ಸಂಬಂಧಿಗಳು ಎಲ್ಲರೂ ಮೇಕಿಯ ಮೇಲೆ ಮನೆಗೆ ಬಂದು ಹೋದರು. ಬಿಳಿಯ ಗಂಡಸನ್ನು ಮದುವೆಯಾದ ಜ್ಯೋತ್ಸ್ನಾಳ ಅದೃಷ್ಟವನ್ನು ನೋಡಬೇಕಿತ್ತಲ್ಲ! ಹೊತ್ತಿಗೊಂದು ಕತೆಕಟ್ಟಿದರು. ಕೆಲವು ಸಂಭಾಷಣೆಗಳ ಹರಿವನ್ನು ನೋಡಿಯೇ ನೀಲ್ ಏನಾಗಿರಬಹುದೆಂದು ಊಹಿಸುತ್ತಿದ್ದ. ‘ಯುವರ್ ಹೋಮ್‌ಲ್ಯಾಂಡ್ ಇಸ್ ನಾಟ್ ಲೈಕ್ ವಾಟ್ ಐ ಥಾಟ್ ಜೋಹ್. ನೌ, ಐ ನೋ ವ್ಹೇರ್ ಯುವರ್ ಇಂಟರ್‌ಪ್ರಿಟೇಶನ್ಸ್ ಕಮ್ ಫ್ರಂ’ ಎಂದು ಎಳೆಗರುವಿನಂತೆ ಮುಖ ಮಾಡಿದಾಗ ಅವಳು ಇನ್ನಷ್ಟು ಮೋಹಕ್ಕೆ ಬಿದ್ದಳು. ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾ ಸಂಕಲನ “ರಸಮಲಾಯಿ”ಯ ಕತೆ “ಮಾಯ್ಕಾರ ಕಿಟಕಿ”

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ