Advertisement

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ಹೋದ ಗುರುವಾರ ಪ್ರಧಾನ ಮಂತ್ರಿಗಳ ಗಂಟಲೂ ಕೂಡ ಹಿಡಿದುಕೊಂಡು ಅವರೂ ಸಹ ಕಣ್ಣೀರಿಟ್ಟರು. ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು. ‘ದೇಶದ ಬದಲಾವಣೆಗಾಗಿ ನಾನಿರುವುದು’ ಎಂದು ಘೋಷಿಸಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Loading

ಅಂಕಣ

Latest

“ಸರ್ವೆ” ಜನಾಃ ದುಃಖಿನೋಭವಂತು!

ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ. ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

ಸಾಹಿತ್ಯ

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ. ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

ಸರಣಿ

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು. ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

ಪ್ರವಾಸ

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು. “ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

ವ್ಯಕ್ತಿ ವಿಶೇಷ

ಉಳಿದದ್ದೀಗ ನೆನಪುಗಳಷ್ಟೇ….

ಅಡಿಗರ ರಾಮನವಮಿಯ ದಿವಸ ಪದ್ಯದ ಬಗ್ಗೆ ಅವರೊಡನೆ ಚರ್ಚಿಸುತ್ತಿದ್ದ ದಿನಗಳು ನನ್ನ ಬದುಕಿನ ಸುವರ್ಣ ಯುಗ. ಅವ್ರಿಗೆ ತಂತ್ರದ ಬಗ್ಗೆ ವಿಶೇಷ ಆಸಕ್ತಿ ಎಂದಾಗ ಒಪ್ಪಿಕೊಂಡಿದ್ದರು. ಅಡಿಗರ ಕುರಿತ ದೂರುಗಳನ್ನೂ, ಮೆಚ್ಚುಗೆಯನ್ನೂ ಮುಕ್ತವಾಗಿ ಹೇಳುತ್ತಿದ್ದರು. ನೀವೇಕೆ ನಿಮ್ಮ ಬರೆಯುವ ರೀತಿಯನ್ನು ಪದೇ ಪದೇ ಬದಲಾಯಿಸಿದಿರಿ. ತಮ್ಮ ಗ್ರಹಿಕೆಗೆ ಸಿಕ್ಕ ಕೆ.ವಿ. ತಿರುಮಲೇಶರ ಕುರಿತು ಬರೆದಿದ್ದಾರೆ ಮಾಲಿನಿ ಗುರುಪ್ರಸನ್ನ

ಸಂಪಿಗೆ ಸ್ಪೆಷಲ್

ಹಕ್ಕಿನ ಒಕ್ಕೊರಲ ಕೂಗು…

ಪ್ರತಿಯೊಬ್ಬರ ಮನೆಯಲ್ಲಿ ಸಂವಿಧಾನ ಇರಬೇಕು. ಇಂದು ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಚಿತ್ರದಲ್ಲಿ ತೋರಿಸಿದ ಹಾಗೆ ಒಂದು ಹೋರಾಟಕ್ಕೆ ಮಾಧ್ಯಮ ಮತ್ತು ಸಂಘಟನೆಗಳು ತುಂಬಾ ಅವಶ್ಯಕ. ಈ ಎರಡು ಪ್ರಾಮಾಣಿಕವಾಗಿದ್ದರೆ ಯಶಸ್ಸು ಶತಸಿದ್ಧ. ಇಂದಿನ ಹೋರಾಟವು ದಾರಿ ತಪ್ಪುವುದಕ್ಕೆ ಕಾರಣ ಕೇವಲ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವುದಕ್ಕಾಗಿ ಹೋರಾಟದ ದಿಕ್ಕನ್ನೇ ಬದಲಿಸುತ್ತಿರುವುದನ್ನು ಕಾಣುತ್ತೇವೆ. ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

ಈ ದಿನದ ಚಿತ್ರ

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಫೋಟೊ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: [email protected]

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಚೇತನ್ ನಾಗರಾಳ ಬರೆದ ಈ ದಿನದ ಕವಿತೆ

"ಸಂತಸದ ಅಲೆಯು ತುಂಬಿತ್ತು ಅರಮನೆಯ ಪಟ್ಟ ಕಟ್ಟಿದರಂತೆ ರಾಮಭದ್ರನಿಗೆ ತಾಯ ಅಣತಿಯಂತೆ ಕಾಡು ವಾಸವಾಯಿತಂತೆ ಹೊರಟರಂತೆ ಸೀತೆ ಲಕ್ಣ್ಮಣರು ಜೊತೆಗೆ ನಡೆದರಂತೆ, ದೂರವಾದಂತೆ ಊರು ಕಾಣದಂತೆ"- ಚೇತನ್ ನಾಗರಾಳ ಬರೆದ ಈ ದಿನದ ಕವಿತೆ

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ. ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಕನ್ನಡ ಸಾಹಿತ್ಯರಂಗದಲ್ಲಿ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್

ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
https://t.co/WZD1KlF4xN
ಚೇತನ್ ನಾಗರಾಳ ಬರೆದ ಈ ದಿನದ ಕವಿತೆ

https://t.co/uaSA45W4Gb
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

https://t.co/xOX6tGKoS8


ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ಕನ್ನಡ ಶಾಲೆಯೊಂದರ ಸುಂದರ ಕಥಾನಕ

ಮಹಾತ್ಮಾ ಗಾಂಧೀಜಿಯವರು ಕೂಡಾ ಮಾತೃಭಾಷೆಯ ಶಿಕ್ಷಣವೇ ಹೆಚ್ಚು ಪರಿಣಾಮಕಾರಿ ಎಂಬುದನ್ನು ಒತ್ತಿ ಹೇಳಿದ್ದಾರೆ. ಆದರೆ ಸರಕಾರ ಕೂಡಾ ಒಂದೆಡೆಯಿಂದ ಕನ್ನಡದ ಉದ್ಧಾರದ ಮಾತುಗಳನ್ನಾಡುತ್ತಿದ್ದಂತೆ ಇನ್ನೊಂದು ಕಡೆಯಿಂದ ಆಂಗ್ಲಮಾಧ್ಯಮ...

Read More

ಬರಹ ಭಂಡಾರ