“ಆಕಿ” ಅಂದ್ರ ಅಕ್ಷರ ಕಲಿಸಿದಾಕಿ: ಸುವರ್ಣ ಚೆಳ್ಳೂರು ಸರಣಿ
ಫುಲೆ ಶಾಲೆಯಲ್ಲಿ ಕಲಿತಂತಹ ಹೆಣ್ಣು ಮಕ್ಕಳು ವೈಚಾರಿಕವಾಗಿ ಚಿಂತನೆ ಮಾಡುವಷ್ಟು ಬೆಳೆದು ಬರಹಗಾರರಾದ್ರು, ಅದ್ರಲ್ಲಿ ಭಾರತದ ಮೊಟ್ಟ ಮೊದಲ ಸ್ತ್ರೀವಾದಿ ಲೇಖಕಿ ತಾರಾಬಾಯಿ ಶಿಂಧೆ ಅವರು ಸಾವಿತ್ರಿಬಾಯಿ ಫುಲೆ ಅವರ ಶಿಷ್ಯೆ ಆಗಿದ್ರು, ಈ ರೀತಿಯಾಗಿ ಅದೆಷ್ಟೋ ವಿರೋಧಗಳ ನಡುವೆ ತಮ್ಮ ಸಮಾಜ ಸುಧಾರಣೆಯನ್ನ ಮುಂದುವರಿಸಿದರು. ಈ ಪಾಠದಿಂದ ಗೊತ್ತಾಗೋದೇನಂದ್ರೆ ಶಿಕ್ಷಣಕ್ಕೆ ಯಾವ ಜಾತಿಯ ಹಂಗೂ ಇಲ್ಲ, ಕಲಿಯುವ ಮನಸ್ಸಿದ್ರೆ ಎಂಥವರೂ ಕಲಿತು ಸಾಧನೆ ಮಾಡಬಹುದು’ ಅಂತ ಹೇಳುವಷ್ಟರಲ್ಲಿ ಬೆಲ್ ಆಗಿ ಊಟಕ್ ಬಿಟ್ಟಿತ್ತು, ಮೇಡಂ ಕೂಡ ಆಫಿಸ್ ರೂಮ್ ಕಡೆ ಹೆಜ್ಜೆ ಹಾಕಿದ್ರು.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿಯಲ್ಲಿ ಮೂರನೆಯ ಬರಹ

