Advertisement

ಚೊಟ್ಟೆ ರಮ್ಮು ಮತ್ತು ದೇವಿ ಪಾತ್ರಧಾರಿ: ಎಸ್. ಗಂಗಾಧರಯ್ಯ ಅನುಭವ ಕಥನ

ತಿರುಗಿ ಮೇಳದ ಜಾಗಕ್ಕೆ ಬರುವ ಹೊತ್ತಿಗೆ ದೇವಿಗೂ ರಕ್ತ ಬೀಜಾಸುರನಿಗೂ ಯುದ್ಧ ಶುರುವಾಗಿತ್ತು. ದೇವಿ ಕೈಯ್ಯಲ್ಲಿರುವ ಕತ್ತಿಗಳನ್ನು ಜಳಪಿಸುತ್ತಾ ಹಲ್ಲು ಕಡಿಯುತ್ತಾ ನೆಗೆನೆಗೆದು ಕುಣಿಯುತ್ತಿದ್ದಾಳೆ. ರಕ್ತಬಿಜಾಸುರನೂ ಅಷ್ಟೇ ಗತ್ತಿನಲ್ಲಿ ಹೆಗಲ ಮೇಲಿದ್ದ ದಪ್ಪನೆಯ ಗದೆಯನ್ನು ಆಗಾಗ ಮೇಲೆತ್ತಿ ತಿರುವುತ್ತಾ ಲಯ ಬದ್ಧವಾಗಿ ಹೆಜ್ಜೆಗಳನ್ನು ಹಾಕುತ್ತಾ ದೇವಿಯನ್ನು ಯುದ್ಧಕ್ಕೆ ಆಹ್ವಾನಿಸುತ್ತಿದ್ದಾನೆ. ಸ್ಟೇಜಿನಿಂದ ದೂರದಲ್ಲಿ ಯಾರೋ ಹಾಸಿದ್ದ ಚಾಪೆಯಲ್ಲಿ ಕೂರುವ ಹೊತ್ತಿಗೆ ಹೊಟ್ಟೆಯ ಜೊತೆಗೆ ತಲೆಯೂ ಸುತ್ತಿ ಬಂದಂತೆ ಆಗ ತೊಡಗಿತು. ದೇವಿ ರಕ್ತಬೀಜಾಸುರರ ಅಬ್ಬರದ ದನಿ ಕೇಳಿದಂತೆಲ್ಲಾ ತಲೆ ಸುತ್ತು ಜಾಸ್ತಿಯಾಗಿತ್ತು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಹದಿನಾಲ್ಕನೆಯ ಕಂತು

Loading

ಅಂಕಣ

Latest

ಆ ರಿಮೋಟು ನಮ್ಮ ಕೈಯಲ್ಲೇ ಇದೆ…: ವಿನಾಯಕ ಅರಳಸುರಳಿ ಅಂಕಣ

ಅದೇನೋ ಅಸಹನೆ... ಈ ಸಮಾಜದ ಮೇಲೆ. ಜನರ ಮೇಲೆ. ಸುತ್ತಲಿನವರ ಮೇಲೆ. ಕೊನೆಗೆ ನನ್ನ ಮೇಲೆಯೂ. ಇವೆಲ್ಲದರ ಮೂಲ ಎಲ್ಲೆಂದು ನೋಡುತ್ತ ಹೋದಂತೆ ಬಂದು ತಲುಪಿದ್ದು ದಿನದ ಕೆಲವೇ ಕೆಲವು ಕ್ಷಣಗಳ ಬಿಡುವಿನಲ್ಲಿ ಮನಸ್ಸಿನ ಮೇಲೆ ಪರಿಣಾಮ ಬೀರುತ್ತಿರುವ ಸೋಶಿಯಲ್ ಮೀಡಿಯಾದ ಎದುರು. ನೋಡುವ ಎಂದು ಅದರಲ್ಲಿನ ಜಾಳನ್ನೆಲ್ಲ 'ನಾಟ್ ಇಂಟರೆಸ್ಟೆಡ್' ಎಂದು ಬದಿಗೆ ಸರಿಸುತ್ತ ಬಂದೆ.‌ ಕಮೆಂಟು ಸೆಕ್ಷನ್‌ನ‌ ಬಾಗಿಲಿನ ಹಿಡಿಕೆಗೆ ಕೈ ತಗುಲಿಸಲೇ ಇಲ್ಲ. ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

ಸಾಹಿತ್ಯ

ಮೋಹನ್‌ ಮಂಜಪ್ಪ ಬರೆದ ಈ ಭಾನುವಾರದ ಕತೆ “ಬದುಕು ಜಟಕಾಬಂಡಿ”

ಯಾವಾಗ ಒಬ್ಬ ಮನುಷ್ಯ ಬೇರೆಯವರ ಕಣ್ಣಿಗೆ ಬರೀ ಒಂದು ಬಾಡಿಯಾಗಿ ಬದಲಾಗುತ್ತಾನೋ ಯಾರಿಗೂ ಗೊತ್ತಿಲ್ಲ. ಆದರೂ ಎಲ್ಲರೂ ತಾವೇನೋ ಶಾಶ್ವತವಾಗಿ ಇಲ್ಲೇ ಮೊಳೆ ಹೊಡೆದುಕೊಂಡು ಕೂರೋರ ಹಾಗೇ ಇಡೀ ಪ್ರಪಂಚವೇ ನಂದು ಅನ್ನೋ ಹಾಗೆ ಹೇಗೆ ವರ್ತಿಸುತ್ತೀವಿ!? ನಾಲಕ್ಕೇ ನಾಲಕ್ಕು ಕಾಸು ಜಾಸ್ತಿ ದುಡಿದ ಕೂಡಲೆ ತಲೆ ಮೇಲೊಂದು ಕೊಂಬು ಬಂದಂತೆ ನಡೆದುಕೊಳ್ಳುವುದು, ಧಾಷ್ಟ್ಯ, ಅಹಂಕಾರ, ಅತಿರೇಕದ ಆಟಗಳೋ!? ಮೋಹನ್‌ ಮಂಜಪ್ಪ ಬರೆದ ಕತೆ "ಬದುಕು ಜಟಕಾಬಂಡಿ" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಸರಣಿ

ಕಾಫಿಪ್ರಿಯ ಕೃಷ್ಣನ ಕತೆ…: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆ ಏಳರ ಸುಮಾರಿಗೆ ಅಮ್ಮ ಮನೆಯ ಮುಂದಿನ ಅಂಗಳಕ್ಕೆ ಬಂದು ಅಲ್ಲಿನ ಸೀಮೆಂಟ್ ನೆಲದ ಮೇಲೆ ಚಾಪೆ ಹಾಕುತ್ತಿದ್ದಳು. ನಂತರ ಒಳನಡೆದು ಅವತ್ತಿನ ಎರಡು ಕನ್ನಡ ಪತ್ರಿಕೆ ಆಚೆ ತಂದು ಚಾಪೆಯ ಮೇಲೆ ಕೂಡುತ್ತಿದ್ದಳು. ಕಣ್ಣಿಗೆ ಕನ್ನಡಕ ಏರಿಸಿ ಅವಳು ಮೊದಲ ಪುಟದ ಹೆಡ್ಡಿಂಗ್ ನೋಡುವಷ್ಟರಲ್ಲಿ ಹಿರಿಯ ಸೊಸೆ ಒಂದು ಒಂದೂವರೆ ಸೇರು ಹಿಡಿಯುವ ಹಿತ್ತಾಳೆ ಚೊಂಬು, ಎರಡು ಹಿತ್ತಾಳೆ ಲೋಟ ತಂದು ಚಾಪೆಯ ತುದಿಯಲ್ಲಿ ಇಡುತ್ತಿದ್ದಳು. ಚೊಂಬಿನ ತುಂಬಾ ಹಬೆಯಾಡುತ್ತಿದ್ದ ಕುದಿಯುವ ಕಾಫಿ, ಅದರ ಗಮ ಗಮ ಇಡೀ ರಸ್ತೆಗೆ ಹಬ್ಬುವುದಾ? ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೯೩ನೇ ಬರಹ ನಿಮ್ಮ ಓದಿಗೆ

ಪ್ರವಾಸ

ನೇತ್ರಾಣಿಯ ನೆತ್ತಿಯಿಂದ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜಟ್ಟಿಗನ ದೇವಾಲಯದ ದಾರಿ ಸುಸೂತ್ರವಾಗೇನೂ ಇರಲಿಲ್ಲ. ದೊಡ್ಡ ಬೃಹತ್ ಬಂಡೆಯ ಚಡಿಗಳಲ್ಲಿ ನುಸುಳಿ ದಾಟಬೇಕಿತ್ತು. ಸ್ವಲ್ಪ ಯಾಮಾರಿದರೂ ಪಾತಳಕ್ಕೆ ಇಲ್ಲ ಸಮುದ್ರ ಪಾಲು. ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬಂಡೆಗಳ ದಾಟಿದರೆ ಸಿಗುವ ಏರುದಾರಿಯಲ್ಲಿ ಸಾಗಬೇಕು. ಅಲ್ಲಲ್ಲಿ ದಾರಿ ತಪ್ಪಿಸುವ ಹೊರಳು ದಾರಿಗಳು ಹಲವು. ಹಚ್ಚ ಹಸಿರೊಳಗೆ ದಾರಿ ತಪ್ಪದಂತೆ ನಿಧಾನಕ್ಕೆ ಒಬ್ಬರ ಹಿಂದೊಬ್ಬರು ನಡೆದೆವು. ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ನೇತ್ರಾಣಿ ಪ್ರವಾಸದ ಕುರಿತ ಬರಹ ಇಲ್ಲಿದೆ

ವ್ಯಕ್ತಿ ವಿಶೇಷ

ಅಮೃತಾ ಪ್ರೀತಮ್; ಕೇವಲ ಲೇಖಕಿಯಲ್ಲ, ಒಂದು ಕ್ರಾಂತಿ: ರೇಣುಕಾ ನಿಡಗುಂದಿ ಬರಹ

ಮಕ್ಕಳನ್ನು, ಅಮೃತಾರನ್ನು ಸ್ಕೂಟರಿನಲ್ಲಿ ಕೂರಿಸಿ ಓಡಿಸಿದ್ದಕ್ಕೆ ಚಲಾನ್ ಆಗಿ ಅನೇಕ ಬಾರಿ ದಂಡ ತೆತ್ತುಬರುತ್ತಿದ್ದರು ಇಮರೋಜ್. ಅದಕ್ಕೆ ಯೋಚಿಸಿ ಇಬ್ಬರೂ ಹಣ ಕೂಡಿಸಿ ಅಮೃತಾ ಐದು ಸಾವಿರ, ಇಮರೋಜ್ ಐದು ಸಾವಿರ ಸೇರಿಸಿ ಅರವತ್ತರ ದಶಕದಲ್ಲಿ ಫಿಯೆಟ್ ಕಾರು ಕೊಂಡರಂತೆ. ಹೀಗೆ ಬದುಕಿನುದ್ದಕ್ಕೂ ಇಬ್ಬರೂ ಪ್ರತಿಯೊಂದನ್ನೂ ಸಮಭಾವದಿಂದ ಹಂಚಿಕೊಂಡು ಬಾಳಿದ್ದಕ್ಕೆ ನಾಲ್ಕು ದಶಕಗಳು ನಾಲ್ಕು ದಿನಗಳಂತೆ ಕಳೆದುಹೋದವು – ಎನ್ನುತ್ತಾರೆ ಇಮರೋಜ್. ಪಂಜಾಬಿನ ಖ್ಯಾತ ಕವಯತಿ ಅಮೃತಾ ಪ್ರೀತಂ ಹುಟ್ಟುಹಬ್ಬ ಇಂದು. ಅವರ ಸಂಗಾತಿ ಇಮ್ರೋಜ್‌ರ ಕಣ್ಣುಗಳಲ್ಲಿ ಅಮೃತಾರ ಬದುಕು ಹೇಗಿತ್ತು ಎಂಬುದರ ಕುರಿತು ರೇಣುಕಾ ನಿಡಗುಂದಿ ಬರಹ ನಿಮ್ಮ ಓದಿಗೆ

ಸಂಪಿಗೆ ಸ್ಪೆಷಲ್

ಒಂದು ಪದ್ಯ, ಹತ್ತು ಮುಖ, ಹತ್ತು ಬಾಯಿ ಮತ್ತು ಔಚಿತ್ಯ: ಡಾ. ವಿಶ್ವನಾಥ ನೇರಳಕಟ್ಟೆ ಬರಹ

‘ವದನ’ ಎನ್ನುವ ಪದಕ್ಕೆ ಮುಖ, ಬಾಯಿ ಎನ್ನುವ ಅರ್ಥವಿದ್ದು, ತಲೆ ಎನ್ನುವ ಅರ್ಥವಿಲ್ಲ. ಆತನಿಗೆ ನಿಜವಾಗಿಯೂ ತಲೆ ಇದ್ದಿದ್ದರೆ ಸೀತೆಯನ್ನು ಅಪಹರಿಸಿ, ಬಳಿಕ ತನ್ನ ಮನಸ್ಸನ್ನು ಸರಿಮಾಡಿಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ, ಎನ್ನುವ ಭಾವ ಈ ಪದಬಳಕೆಯಲ್ಲಿ ಇದ್ದಂತಿದೆ. ‘ರಾಮಚಂದ್ರ ಚರಿತ ಪುರಾಣ’ದ ಆಧಾರದಲ್ಲಿ ಹೇಳುವುದಾದರೆ, ರಾವಣ ಪರಸ್ತ್ರೀ ವ್ಯಾಮೋಹಿ ಅಲ್ಲವೇ ಅಲ್ಲ. ಹೆಣ್ಣುಮಕ್ಕಳನ್ನು ಗೌರವಪೂರ್ಣವಾಗಿ ಕಾಣುವುದೇ ಅವನ ಸ್ವ-ಭಾವ. ಆದರೆ ಸೀತೆಯ ವಿಚಾರಕ್ಕೆ ಬಂದಾಗ ತನ್ನ ಮೂಲಗುಣವನ್ನೇ ಅವಗಣಿಸಿ ನಡೆದುಕೊಳ್ಳುತ್ತಾನೆ. ಕವಿ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’ದಲ್ಲಿನ ಪದ್ಯವೊಂದರ ಕುರಿತು ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ನರೇಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಸಿ.ಬಿ.ಐನಳ್ಳಿ ಬರೆದ ಎರಡು ಹೊಸ ಕವಿತೆಗಳು

"ರೆಕ್ಕೆಗಳಿಗೆ ಅಕ್ಷರ ಅಂಟಿಸುತ್ತಿದ್ದಂತೆ ಹಾರಾಟವೇ ಮರೆವು ನಡೆದ ಒಂದೊಂದು ಹೆಜ್ಜೆಯೂ ಮರೆವಿನ ಹಾದಿಯ ಹಾಡಾಯಿತು ಕಲಿಸಿದರು ಕಲಿಸಿದರು ಕಲಿಸಿದರು ಮರೆವನ್ನೇ ಕಲಿಸಿದರು ಹೆಮ್ಮೆಯಿಂದ ಮರೆತೆ ಮರೆತೆ ಮರೆತೆ ಮರೆತದ್ದೇನೆಂಬುದನೇ ಮರೆತೆ ಕೆಸರ ಸಾಗರದಿ ಮೈಮರೆತು ಬೆರೆತೆ" -ಸಿ.ಬಿ.ಐನಳ್ಳಿ ಬರೆದ ಎರಡು ಹೊಸ ಕವಿತೆಗಳು

ಮೋಹನ್‌ ಮಂಜಪ್ಪ ಬರೆದ ಈ ಭಾನುವಾರದ ಕತೆ “ಬದುಕು ಜಟಕಾಬಂಡಿ”

ಯಾವಾಗ ಒಬ್ಬ ಮನುಷ್ಯ ಬೇರೆಯವರ ಕಣ್ಣಿಗೆ ಬರೀ ಒಂದು ಬಾಡಿಯಾಗಿ ಬದಲಾಗುತ್ತಾನೋ ಯಾರಿಗೂ ಗೊತ್ತಿಲ್ಲ. ಆದರೂ ಎಲ್ಲರೂ ತಾವೇನೋ ಶಾಶ್ವತವಾಗಿ ಇಲ್ಲೇ ಮೊಳೆ ಹೊಡೆದುಕೊಂಡು ಕೂರೋರ ಹಾಗೇ ಇಡೀ ಪ್ರಪಂಚವೇ ನಂದು ಅನ್ನೋ ಹಾಗೆ ಹೇಗೆ ವರ್ತಿಸುತ್ತೀವಿ!? ನಾಲಕ್ಕೇ ನಾಲಕ್ಕು ಕಾಸು ಜಾಸ್ತಿ ದುಡಿದ ಕೂಡಲೆ ತಲೆ ಮೇಲೊಂದು ಕೊಂಬು ಬಂದಂತೆ ನಡೆದುಕೊಳ್ಳುವುದು, ಧಾಷ್ಟ್ಯ, ಅಹಂಕಾರ, ಅತಿರೇಕದ ಆಟಗಳೋ!? ಮೋಹನ್‌ ಮಂಜಪ್ಪ ಬರೆದ ಕತೆ "ಬದುಕು ಜಟಕಾಬಂಡಿ" ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ