ಮಲಿಕಜಾನ ಶೇಖ ಬರೆದ ಮಕ್ಕಳ ಕವಿತೆ
“ಸತ್ಯಾಗ್ರಹ ಶಸ್ತ್ರದಿಂದ
ಅಹಿಂಸೆ ಮಾರ್ಗದಲ್ಲಿ
ಬ್ರಿಟಿಷರನ್ನು ನಡುಗಿಸಿಟ್ಟ…”- ಮಲಿಕಜಾನ ಶೇಖ ಬರೆದ ಮಕ್ಕಳ ಕವಿತೆ
ಬೆದರುಬೊಂಬೆ ಮತ್ತು ದಿಲ್ದಾರ್ ಹಕ್ಕಿ: ಎಂ ಆರ್ ಭಗವತಿ ಬರೆದ ಮಕ್ಕಳ ಕಥೆಗಳು
ಪ್ರತಿರಾತ್ರಿ ಬೆಳದಿಂಗಳ ಮೋಡವೊ೦ದು ಹೊಲದಲ್ಲಿ ನಿಂತ ಬೆದರು ಬೊಂಬೆಯನ್ನು ಮಾತನಾಡಿಸಿ ಹೋಗುತ್ತಿತ್ತು. ಬೆದರು ಬೊಂಬೆ ಮೋಡದ ಕುಶಲ…
ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..
ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.
ಕಾಲೇಜು ಸಂಪಿಗೆಯ ಮೊದಲ ಲೇಖನ
ನಾನು ಕ್ರಿಕೆಟ್ ನೆಟ್ ಪ್ರ್ಯಾಕ್ಟಿಸ್ ಮಾಡುತ್ತಿರುವುದು ಅಪ್ಪನಿಗೆ ಇಷ್ಟವಿಲ್ಲ. ಅಮ್ಮ ಮೊದಲು ಓದು ಮುಗಿಸು ಅನ್ನೋದು ತಪ್ಪಿಲ್ಲ. ಹಾಗಂತ ಪ್ರತಿದಿನ ನಾನು ಮೈದಾನದಲ್ಲಿ ಬೆವರಿಳಿಸುವುದು ನಿಂತಿಲ್ಲ.