ಈ ದಿನದ ಫೋಟೋ ತೆಗೆದವರು ಪನೆಯಾಲ ರವಿರಾಜ. ಯಕ್ಷಗಾನ ಕಲಾವಿದರಾಗಿದ್ದು ದಕ್ಷಿಣ ಕನ್ನಡದ ಜೋಗಿಮೂಲೆ ಎಂಬಲ್ಲಿ ಕೃಷಿ ಮಾಡುತ್ತಿದ್ದಾರೆ. ಓದುವುದು ಮತ್ತು ಫೋಟೋಗ್ರಫಿ ಅವರ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: [email protected]

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ