ವಿನಯ್ ಹೆಗಡೆ ಮೂಲತ‍ಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನವರು. ಪ್ರಸ್ತುತ ಬೆಂಗಳೂರು ವಾಸಿ. ಜೇನುಕೃಷಿಯಲ್ಲಿ ಎಂ. ಎಸ್ ಸಿ ಮಾಡಿರುವ ವಿನಯ್ ಖಾಸಗಿ ಕಂಪನಿಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೇನುಸಾಕಣೆ, ವನ್ಯಜೀವಿ ಛಾಯಾಗ್ರಹಣ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಮೇಲ್ ವಿಳಾಸks.kendasampige@gmail.com