ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ ‘ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ 'ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…