Advertisement

ಸಾಹಿತ್ಯ

ದೇವಿಕಾ ನಾಗೇಶ್‌ ಬರೆದ ಈ ಭಾನುವಾರದ ಕತೆ

ದೇವಿಕಾ ನಾಗೇಶ್‌ ಬರೆದ ಈ ಭಾನುವಾರದ ಕತೆ

ಸಬಿತ ಚಿಕ್ಕಿಗೆ ಬರೆಯುವ ಪತ್ರದಲ್ಲಿ ಪದ್ದಜ್ಜನ ಮಾಮೂಲಿನ ಕ್ಷೇಮ ಸಮಾಚಾರ, ಉಭಯ ಕುಶಲೋಪರಿ, ಅಳಿಯಂದಿರಿಗೆ ಮೊಮ್ಮಕ್ಕಳಿಗೆ ಆಶೀರ್ವಾದದ ಜೊತೆಗೆ ಪತ್ರ ಮುಗಿಯುತಿದ್ದರೆ ಬಾಗಿದೊಡ್ಡನಿಗೆ ಬರೆಯಲು ಬಾಕಿ ಇನ್ನೊಂದಷ್ಟು ವಿಚಾರಗಳು ಇರುತ್ತಿದ್ದವು.
ದೇವಿಕಾ ನಾಗೇಶ್‌ ಬರೆದ ಈ ಭಾನುವಾರದ ಕತೆ “ಕತೆ ಕತೆ ಕಾರಣ” ನಿಮ್ಮ ಓದಿಗೆ

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಘುನಾಥ ಚ.ಹ. ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಘುನಾಥ ಚ.ಹ. ಕತೆ

ಅಪ್ಪನ ನಂಬಿಕೆಗಳು ಬದಲಾಗಿದ್ದರೂ, ನೈತಿಕವಾಗಿ ಅವರು ಕುಸಿದಿದ್ದರೂ, ಅಪ್ಪ ಬ್ರಾಂದಿ ಅಂಗಡಿಯ ಗಲ್ಲಾದ ಮೇಲೆ ಕೂರುವ ಚಿತ್ರವನ್ನು ಕಲ್ಪಿಸಿಕೊಳ್ಳುವುದು ಮೋಹನನಿಗೆ ತೀರಾ ಅಸಹನೀಯವಾಗಿ ಕಂಡಿತು. ಬ್ರಾಂದಿ ಅಂಗಡಿಯ ಗುತ್ತಿಗೆ ಹಿಡಿದರೆ ಅಪ್ಪ ಇನ್ನೆಂದೂ ಮೊದಲಿನ ದಾರಿಗೆ ಬರುವುದಿಲ್ಲ ಎನ್ನಿಸಿ, ಅಪ್ಪನ ನಿರ್ಧಾರವನ್ನು ವಿರೋಧಿಸಲು ಮೋಹನ ನಿರ್ಧರಿಸಿದ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ರಘುನಾಥ ಚ.ಹ. ಬರೆದ ಕತೆ “ಕಾಲ ದಾರಿಯಲಿ ಹುಲ್ಲು”

read more
ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ರೊಟ್ಟಿ ಕಾರಕೂನ”

ಗುರುರಾಜ್‌ ಕೆ. ಕುಲಕರ್ಣಿ ಬರೆದ ಈ ಭಾನುವಾರದ ಕತೆ “ರೊಟ್ಟಿ ಕಾರಕೂನ”

ಚೇರಮನ್ನರು ಎದ್ದು ಹೋದ ಮೇಲೆ, ಎಲ್ಲರಿಗಿಂತ ವಯಸ್ಸಿನಲ್ಲಿಯೂ, ಹುದ್ದೆಯಲ್ಲಿಯೂ ಚಿಕ್ಕವನಾಗಿದ್ದ ಸಿಪಾಯಿ ನಾಗಯ್ಯನೇ ಮಾಸ್ತರುಗಳಿಗೆ ಸಮಾಧಾನ ಹೇಳಿದ – “ಸರಾ, ಅವಗ ಮಾಸ್ತರ ಆಗಬೇಕಂದ್ರ ಇನ್ನೂ ಐದಾರು ವರ್ಸ ಕಾಲೇಜು ಕಲತು ಪಾಸ ಮಾಡ್ಬಕು. ಇಲ್ಲ್ಯಾಂದರ ನೀವೆಲ್ಲಾ ಅವರಪ್ಪನ ಮುಸುಡಿ ನೋಡಿ ಪಾಸ ಮಾಡತಿದ್ರಿ, ಶಹರದೂರಾಗ ಯಾರು ಇವ್ನ ಪಾಸು ಮಾಡ್ಬಕು?
ಗುರುರಾಜ್‌ ಕೆ. ಕುಲಕರ್ಣಿ ಬರೆದ ಕತೆ “ರೊಟ್ಟಿ ಕಾರಕೂನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

read more
ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಶ್ರೀಧರ ಬನವಾಸಿ ಕತೆ

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಶ್ರೀಧರ ಬನವಾಸಿ ಕತೆ

ಜಿನದತ್ತ ತಿಮ್ಮಪ್ಪನ ಮಾತುಗಳಿಗೆ ಉತ್ತರಿಸಲು ಧೈರ್ಯ ತೋರಲಿಲ್ಲ. ಕಥೆಗಾರನ ಕಲ್ಪನೆ, ಸ್ವಾತಂತ್ರ್ಯವೇನು ಎಂಬುದು ಆ ಪಾತ್ರಕ್ಕೇನು ಗೊತ್ತು? ಒಂದು ಕತೆಯ ಎಲ್ಲ ಪಾತ್ರಗಳು ಕತೆಗಾರ ಹೇಳಿದಂತೆ ಕೇಳಬೇಕು ಅನ್ನುವ ಸತ್ಯ ಆ ತಿಮ್ಮಪ್ಪನಂತವನಿಗೆ ಎಲ್ಲಿ ತಾನೇ ಅರ್ಥವಾಗಬೇಕು. ಅವನಿಗೆ ಇದನ್ನು ಬಿಡಿಸಿ ಹೇಳಿದರೂ ಅರ್ಥ ಮಾಡಿಕೊಳ್ಳುತ್ತಾನೆಯೇ?
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಶ್ರೀಧರ ಬನವಾಸಿ ಬರೆದ ಕತೆ `ಜಿನದತ್ತನೆಂಬ ಕಥೆಗಾರನೂ…’ ನಿಮ್ಮ ಈ ಭಾನುವಾರದ ಓದಿಗೆ

read more
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ

ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ

ಮುಂದಿನ ಬೆಟ್ಟವನ್ನು ತೋರಿಸಿ ಗುಡದಪ್ಪ ಇದನ್ನು ದಾಟಬೇಕು ಎಂದ. ನಾನು ಹೌಹಾರಿದೆ. ಮತ್ತೆ ಮುಂದಿನ ಬೆಟ್ಟ ಏರತೊಡಗಿದೆವು. ಮೊದಲಿಗಿಂತಲೂ ಸ್ವಲ್ಪ ಕಡಿದಾಗೇ ಇತ್ತು. ದಾರಿಯಿಲ್ಲದ ಕಲ್ಲುಗಳ ನಡುವೆ ದಾರಿ ಹುಡುಕುತ್ತಾ ನಡೆಯುವುದು ಕಷ್ಟವಾಯಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ “ಡಾಲ್ಮೆನ್‌ಗಳು” ನಿಮ್ಮ ಓದಿಗೆ

read more
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

read more
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅಲ್ಲಿದ್ದ ಟೀಪಾಯಿಯತ್ತ ನೋಡಿದರೆ ಚಹಾದ ಲೋಟ ಇಲ್ಲ. ಹೆಂಡತಿಯಲ್ಲಿ ಕೇಳೋಣ ಎಂದುಕೊಂಡ ಅವರು ಮನೆಯೊಳಗೆ ಹೋದರೆ ಅಲ್ಲಿ ಅವರ ಹೆಂಡತಿ ಇನ್ನೂ ಕೂಡಾ ಫೋನ್‌ನಲ್ಲಿ ಮಾತನಾಡುತ್ತಿದ್ದಾಳೆ. ಡೈನಿಂಗ್ ಟೇಬಲ್ ಮೇಲೆ ಚಹಾದ ಲೋಟ ಇದೆ. ಲೋಟ ಎತ್ತಿಕೊಳ್ಳಹೋದಾಗ ಕೃಷ್ಣಾಚಾರ್ಯರ ಕೈತಗುಲಿ ಲೋಟ ಬಿದ್ದು, ಒಂದು ಲೋಟ ಚಹಾ ಎಲ್ಲ ಚೆಲ್ಲಿಹೋಯಿತು. ಅದನ್ನು ನೋಡಿದ ಅವರ ಹೆಂಡತಿ “ಸರಿ ಕಂದಾ, ನಾನೇ ಮತ್ತೆ ಕಾಲ್ ಮಾಡುತ್ತೇನೆ” ಎಂದು ಹೇಳಿ, ಕಾಲ್ ಕಟ್ ಮಾಡಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಒಂದು ಲೋಟ ಚಹಾ”

read more
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ

ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ಮುಗಿದ ನಂತರ, ಮೆರವಣಿಗೆ ಹೈಸ್ಕೂಲಿಗೆ ಹೊರಟಿತು. ನಿನ್ನೆಯಷ್ಟೇ ಜೋರಾಗಿ ಮಳೆಬಂದು ಹೋಗಿತ್ತಾದರೂ ಬಿಸಿಲು ಬಹಳ ತೀಕ್ಷ್ಣವಾಗಿತ್ತು. ನುಣ್ಣಗೆ ಬೋಳಿಸಿದ ತಲೆ, ತುಂಡು ಪಂಜೆಯಲ್ಲಿರುವ ಗಾಂಧೀಜಿ, ಪ್ರಾಥಮಿಕ ಶಾಲೆಯಿಂದ ದೂರದ ಹೈಸ್ಕೂಲು ತಲುಪುವುದರಲ್ಲಿ ಬಿಸಿಲಿನ ಬೇಗೆಯಲ್ಲಿ ಬೆಂದು ಬಸವಳಿದ. ಕೈಯಲ್ಲಿ ಬರೀ ಒಂದು ಕೋಲನ್ನು ಮಾತ್ರ ಹೊಂದಿದ್ದ ಆತ ಆಗಾಗ ಬಗ್ಗಿ ಬಗ್ಗಿ ಪಂಚೆಯಿಂದಲೇ ಬೆವರು ಒರೆಸಿಕೊಳ್ಳುತ್ತಿದ್ದ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪಾರ್ವತಿ ಪಿಟಗಿ ಕತೆ “ಹೇ ರಾಮ್!” ನ

read more

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…

Read More

ಬರಹ ಭಂಡಾರ