Advertisement

Month: March 2024

ಮಿಲಿಟರಿ ಸರ್ವೀಸ್ ಗೆ ಸೇರುವ ಹಾದಿಯಲ್ಲಿ: ಕುರಸೋವಾನ ಆತ್ಮಕತೆಯ ಪುಟ

“ಬಹುಶಃ ಸುಮಾರು ಹೊತ್ತಿನಿಂದ ಒಂದೇ ಕಡೆ ಕೂತಿದ್ದರಿಂದ ಕೈಕಾಲು ಜೋಮು ಹಿಡಿದಂತೆನಿಸಿ ಆ ಅಧಿಕಾರಿಗೂ ಸ್ವಲ್ಪ ವಿರಾಮ ಬೇಕೆನ್ನಿಸಿರಬಹುದು. ನನ್ನ ದೈಹಿಕ ಪರೀಕ್ಷೆಯ ಕಡೆಯ ಹಂತದಲ್ಲಿ ವಾರೆಂಟ್ ಆಫೀಸರ್ ಮುಂದೆ ನಿಂತೆ. ಆತನ ಮುಂದಿದ್ದ ಮೇಜಿನಲ್ಲಿ ಪೇರಿಸಿಟ್ಟ ಅರ್ಜಿಗಳಿದ್ದವು. ಆತ ನನ್ನನ್ನು ತೀಕ್ಷ್ಣವಾಗಿ ನೋಡಿ “ನಿನ್ನಿಂದ ಮಿಲಿಟರಿ ಸೇವೆಗೆ ಏನೂ ಆಗಬೇಕಾದ್ದಿಲ್ಲ” ಎಂದರು. ಅದು ನಿಜ ಕೂಡ ಆಗಿತ್ತು. “

Read More

ಗಿರೀಶ್ ಕುಮಾರ್ ತೆಗೆದ ಗುಬ್ಬಚ್ಚಿಯ ಚಿತ್ರ

ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್. ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಎಸ್. ನಾಗಶ್ರೀ ಬರೆದ ಈ ದಿನದ ಕವಿತೆ

“ಏಕೆ ಈಗೀಗ ಕಾಣುವುದಿಲ್ಲ ಕಾಗದದ ದೋಣಿ
ಆಲಿಕಲ್ಲಿಗೇಕೆ ಇಲ್ಲ ಮಕ್ಕಳ ಪೈಪೋಟಿ
ಮಳೆ ಸುರಿದು ಇಳೆ ಸಾಫಾದ ಘಳಿಗೆ
ಅಪ್ಪನನು ಹುಡುಕುತ್ತೇನೆ ಶುಭ್ರ ಆಗಸದಾಚೆ
ಮಳೆಯ ಹಾಡಿಗೆ, ಎದೆಕದವ ತೆರೆಯಲು
ಕಲಿಸಿಕೊಟ್ಟಿದ್ದು ಅಪ್ಪನೇ”- ಎಸ್. ನಾಗಶ್ರೀ ಬರೆದ ಈ ದಿನದ ಕವಿತೆ

Read More

ಬಾಡುವಿನ ಹಿಂದೆ ಕಾಡು ಹಾದಿಯಲ್ಲಿ: ಪ್ರಸಾದ್ ಶೆಣೈ ಕಥಾನಕ

“ಮಳೆ ಬೀಳುತ್ತಿರುವಾಗ ಮಳೆಗೆ ನೆನೆದು ಕಾಡು ಸುತ್ತೋದು ಎಷ್ಟು ಚೆಂದವೋ, ಮಳೆ ನಿಂತ ಮೇಲೆ ಅಳು ನಿಲ್ಲಿಸಿದ ಮಗುವಿನ ಹಾಗಿರುವ ಮುಗ್ದ ಕಾಡನ್ನು ನೋಡುವ, ಅನುಭವಿಸುವ, ಮೈಯೆಲ್ಲಾ ವಿಚಿತ್ರ ಥಂಡಿಯಲ್ಲಿ ಕಳೆದುಹೋಗುವ ಕ್ಷಣವಿದೆಯೆಲ್ಲಾ ಅದರಷ್ಟು ಸುಖ ಜೋರಾಗಿ ಮಳೆ ಬಂದರೂ ಆಗಲಿಕ್ಕಿಲ್ಲ ಅನ್ನಿಸುತ್ತದೆ ಕೆಲವೊಮ್ಮೆ. ಹಾವಿನಷ್ಟೇ ಸಪೂರಾದ ದಾರಿ, ಸುತ್ತಲೂ ದಟ್ಟ ಮರಗಳ ಹಸುರು ಜೋರಾದ ಗಾಳಿಗೆ ಉದುರಿ ಬಿದ್ದ ಹೂವ ರಾಶಿ..”

Read More

ವಿಶ್ವ ಕಪ್ ಮುನ್ನಾದಿನ ಲಾರ್ಡ್ಸ್ ಮೈದಾನದಿಂದ:ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ಲಾರ್ಡ್ಸ್, ಕ್ರಿಕೆಟಿನ ತವರು ಎಂದು ಶತಮಾನದಿಂದ ಕರೆಸಿಕೊಳ್ಳುತ್ತ ಹೊಗಳಿಕೆ ಪ್ರೀತಿ ಮತ್ತು ಹೊಣೆಗಾರಿಕೆಯ ಭಾರ ಹೊತ್ತ ಮೈದಾನ. ಲಾರ್ಡ್ಸ್ ನಲ್ಲಿ ಆಡುವುದು ಅಲ್ಲೊಂದು ಬ್ಯಾಟಿಂಗ್ ಅಥವಾ ಬೌಲಿಂಗ್ ಸಾಧನೆ ಗೈಯುವುದು ಕ್ರಿಕೆಟಿಗರಿಗೂ ಮಹತ್ತರ ವಿಷಯ. ಪ್ರೇಮಿಗಳಿಗೆ ಕಾಶ್ಮೀರದ ಕಣಿವೆಯಲ್ಲೋ, ಸ್ವಿಟ್ಜರ್ಲ್ಯಾಂಡಿನ ಹಿಮ ಶಿಖರದಲ್ಲೋ ಸಿಗುವ ರೋಮಾಂಚನವನ್ನು ಲಾರ್ಡ್ಸ್ ಮೈದಾನ…”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…

Read More

ಬರಹ ಭಂಡಾರ