ಅನುಕ್ಷಣ ಸಾಂದ್ರಗೊಳ್ಳುವ ಸತ್ಯ….: ಆಶಾ ಜಗದೀಶ್ ಅಂಕಣ
“ಕವಿತೆ ಏಕಾಂತದ ನಿಶ್ಯಬ್ದ ನಿತಾಂತ ಧ್ಯಾನ. ತನ್ನ ಗಾಯನ ಪ್ರಸ್ತುತಿ ಇವತ್ತಿಗಿಂತ ನಾಳೆ ಚಂದವಿರಬೇಕು ಎಂದು ಪ್ರತಿಯೊಬ್ಬ ಗಾಯಕನು ಹಂಬಲಿಸುತ್ತಾನೆ, ಹಗಲೂ ಇರುಳೂ ರಿಯಾಝ್ ನಲ್ಲಿ ತೊಡಗುತ್ತಾನೆ. ಶಿಲ್ಪಿಯೊಬ್ಬ ಆರಿಸುವ ಕಲ್ಲಿನಿಂದ ಹಿಡಿದು ಕೆತ್ತಿ ಕೆತ್ತಿ ಸುಂದರ ಕಲಾಕೃತಿಯನ್ನಾಗಿ ಮಾಡಲ್ಲಿಯವರೆಗೂ ವಿರಮಿಸುವುದಿಲ್ಲ. ಇದು ಸಾಹಿತ್ಯವೂ ಸೇರಿದಂತೆ ಎಲ್ಲ ಕಲಾಪ್ರಕಾರಗಳಿಗೂ ಕಲಾವಿದರಿಗೂ ಅನ್ವಯಿಸುವಂತದ್ದು.”
Read More