ಆಶಾಜಗದೀಶ್ ಬರೆದ ಎರಡು ಹೊಸ ಕವಿತೆಗಳು
“ಕೊನೇ ಬೀದಿಯ ತಿರುವಿನಲ್ಲಿ
ಅವನು ಮೂಡಿಸಿ ಮರೆತು ಹೋದ
ಅವನ ಹೆಜ್ಜೆಗಳ ಗುರುತನ್ನು
ಮತ್ತಾರೋ ತಮ್ಮ ಪಾದಗಳಿಗೆ
ತೊಡಿಸಿಕೊಂಡು ನಡೆಯಲು
ಸನ್ನದ್ಧರಾಗಿದ್ದಾರೆ
ಅವನನ್ನು ಹಿಂಬಾಲಿಸುತ್ತಾ”- ಆಶಾಜಗದೀಶ್ ಬರೆದ ಎರಡು ಹೊಸ ಕವಿತೆಗಳು
Posted by ಆಶಾ ಜಗದೀಶ್ | Jun 24, 2019 | ದಿನದ ಕವಿತೆ |
“ಕೊನೇ ಬೀದಿಯ ತಿರುವಿನಲ್ಲಿ
ಅವನು ಮೂಡಿಸಿ ಮರೆತು ಹೋದ
ಅವನ ಹೆಜ್ಜೆಗಳ ಗುರುತನ್ನು
ಮತ್ತಾರೋ ತಮ್ಮ ಪಾದಗಳಿಗೆ
ತೊಡಿಸಿಕೊಂಡು ನಡೆಯಲು
ಸನ್ನದ್ಧರಾಗಿದ್ದಾರೆ
ಅವನನ್ನು ಹಿಂಬಾಲಿಸುತ್ತಾ”- ಆಶಾಜಗದೀಶ್ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Jun 24, 2019 | ದಿನದ ಪುಸ್ತಕ, ಸಾಹಿತ್ಯ |
“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”
Read MorePosted by ಡಾ. ಬಿ. ಜನಾರ್ದನ ಭಟ್ | Jun 23, 2019 | ವಾರದ ಕಥೆ, ಸಾಹಿತ್ಯ |
“ಮಂತ್ರವಾದಿಯೂ ಗಂಡನೂ ಕೇಳುತ್ತಲೇ ಇದ್ದ ಪ್ರಶ್ನೆಗಳಿಗೆ “ನಾನೊಂದೂ ಅರಿಯೆ”, ಎಂದೇ ಉತ್ತರ ಕೊಡುತ್ತಿದ್ದಂತೆ, – ಕುಂಡದ ಬಳಿ ಅವಳು ಕೂತಿರಬೇಕೆಂದಾಯಿತು. ಮಿಂದುಟ್ಟ ಒದ್ದೆ ಸೀರೆಯು ಮೈಮೇಲೆಯೇ ಒಣಗಹತ್ತಿತು. ಕೂದಲು ಕಟ್ಟಿಕೊಂಡಿರಲಿಲ್ಲ, ಒಣಗಲೆಂದು; ಅದೆಲ್ಲ ಬೆಂಕಿಯ ಧಗೆಗೆ ಒಣಗುತ್ತ ಗಾಳಿಗೆ ತೂಗುತ್ತ, ಬೆಂಕಿಯ ನಾಲಿಗೆಗಳನ್ನು ಸೋಕುತ್ತ, ಅಷ್ಟಷ್ಟೇ ತುದಿಗಳು ಸುಡುತ್ತ ಕರಿಯಾದುವು.”
Read MorePosted by ನಾರಾಯಣ ಯಾಜಿ | Jun 22, 2019 | ವ್ಯಕ್ತಿ ವಿಶೇಷ |
“ಯಾವಾಗ ಅವರೆಲ್ಲ ಗಮ್ಯ ಸ್ಥಾನವನ್ನು ಸೇರಿದರೋ ಮತ್ತೊಮ್ಮೆ ಅವರಲ್ಲಿನ ನೈತಿಕ ಪ್ರಜ್ಞೆ ಜಾಗೃತವಾಗುತ್ತದೆ. ಎಲಿಜೆಬೆತಳೊಟ್ಟಿಗೆ ಊಟಮಾಡಲೂ ನಿರಾಕರಿಸುತ್ತಾರೆ. ನಡುರಾತ್ರಿಯಲ್ಲಿ ಈಕೆಯನ್ನು ಇಳಿಸಿ ಕಂಡಕ್ಟರ್ ಸೀಟಿ ಊದಿ ಮುಂದೆ ಸಾಗುವಾಗ ವಿಷಣ್ಣವಾಗಿ ಎಲ್ಲರನ್ನು ನೋಡಿ ಎಲ್ಲರಿಗಾಗಿ ಎಲ್ಲವನ್ನು ಕಳಕೊಂಡ ತನ್ನ ಕುರಿತು ಮೌನವಾಗಿ ಅಳು, ಕ್ರೋಧದಿಂದ ಅವರನ್ನು ನೋಡುವಲ್ಲಿಗೆ ಕತೆ ಮುಕ್ತಾಯವಾಗುತ್ತದೆ.”
Read More“ನನ್ನ ಕುರಿತಾದ ಈ ಆವಿಷ್ಕಾರದಿಂದ ನನಗೇನು ಅಚ್ಚರಿಯಾಗಲಿಲ್ಲ. ಸ್ವಂತ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವುದು ಅಷ್ಟು ಸುಲಭವಲ್ಲ. ಆದರೆ ಹರೆಯದ ಯುವಕನಾಗಿದ್ದಾಗ ಈ ಅಸಾಮಾರ್ಥ್ಯ ನನ್ನೊಳಗೊಂದು ಅಸಹನೆ, ಅತೃಪ್ತಿಯನ್ನು ಹುಟ್ಟುಹಾಕಿತ್ತು. ನನ್ನದೇ ರೀತಿಯಲ್ಲಿ ಎಲ್ಲವನ್ನೂ ನೋಡಬೇಕು ಎನ್ನುವ ಹಠ ನನ್ನಲ್ಲಿ ಅಸಹನೆಯನ್ನು ಬೆಳೆಸಿತ್ತು. ಪ್ರತಿಯೊಂದು ಚಿತ್ರಪ್ರದರ್ಶನಕ್ಕೆ ಹೋದಾಗಲೂ ಜಪಾನಿನ ಪ್ರತಿ ಚಿತ್ರಕಲಾವಿದನು ತನ್ನದೇ ಆದ ಶೈಲಿ ಹಾಗೂ ಸ್ವಂತ ದೃಷ್ಟಿಕೋನವನ್ನು ಹೊಂದಿದ್ದಾನೆ ಅನ್ನಿಸುತ್ತಿತ್ತು.”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…
Read More