ಓಬಿರಾಯನಕಾಲದ ಕತೆ: ಹುರುಳಿ ಭೀಮರಾವ್ ಬರೆದ ಕತೆ “ಮಾರಯ್ಯನ ಕವಾತು ”
“ಮಾರಯ್ಯನ ಖಾಸಗಿ ಮರ್ಯಾದೆಗಾಗಲೀ ಅವನು ಅಲಂಕರಿಸಿದ ಆ ಹುದ್ದೆಯ ಗೌರವಕ್ಕಾಗಲೀ ಕುಂದಕ ತರುವ ಹಕ್ಕು ಆ ವಾಲಿಗಿರಲೇ ಕೂಡದು. ಭಾಗವತರು ಹುಕುಂ ಪ್ರಕಾರ ಆ ಪದಗಳನ್ನೇ ಬಿಟ್ಟು…”
Read MorePosted by ಡಾ. ಬಿ. ಜನಾರ್ದನ ಭಟ್ | Jul 31, 2019 | ವಾರದ ಕಥೆ, ಸಾಹಿತ್ಯ |
“ಮಾರಯ್ಯನ ಖಾಸಗಿ ಮರ್ಯಾದೆಗಾಗಲೀ ಅವನು ಅಲಂಕರಿಸಿದ ಆ ಹುದ್ದೆಯ ಗೌರವಕ್ಕಾಗಲೀ ಕುಂದಕ ತರುವ ಹಕ್ಕು ಆ ವಾಲಿಗಿರಲೇ ಕೂಡದು. ಭಾಗವತರು ಹುಕುಂ ಪ್ರಕಾರ ಆ ಪದಗಳನ್ನೇ ಬಿಟ್ಟು…”
Read MorePosted by ಕೃಷ್ಣ ದೇವಾಂಗಮಠ | Jul 31, 2019 | ಅಂಕಣ |
“ಕಾವ್ಯದ ಆರಂಭದ ಭಾಗದಲ್ಲಿ ಮಾತ್ರವಲ್ಲದೇ ಕಾವ್ಯದ ಮುಂದುವರಿದ ಕೆಲ ಭಾಗಗಳಲ್ಲೂ ಸ್ತುತಿ ಪದ್ಯಗಳು ರಚನೆಗೊಂಡಿವೆ. ಷಡಕ್ಷರ ಕವಿ ತನ್ನ ಮೂರು ಕಾವ್ಯಗಳಾದ ವೃಷಭೇಂದ್ರ ವಿಜಯದಲ್ಲಿ ನಲವತ್ತಕ್ಕೂ ಹೆಚ್ಚು, ಶಬರ ಶಂಕರ ವಿಳಾಸದಲ್ಲಿ ಐದು ಮತ್ತು ರಾಜಶೇಖರ ವಿಳಾಸದಲ್ಲಿ ಹನ್ನೆರೆಡು, ಹೀಗೆ ಒಟ್ಟಿನಲ್ಲಿ ಐವತ್ತೈದಕ್ಕೂ ಹೆಚ್ಚು ಶಿವ ಸ್ತುತಿಗಳು, ಮತ್ತು ಅಷ್ಟೇ ಸಮನಾಗಿ ಪಾರ್ವತಿ ಪ್ರಾರ್ಥನೆಗಳು ಸಿಗುತ್ತವೆ.”
Read MorePosted by ಮಧುಸೂದನ್ ವೈ ಎನ್ | Jul 30, 2019 | ಅಂಕಣ |
“ದಾರ್ಶನಿಕ ಸಾಹಿತ್ಯ ರಚಿಸಲು ಲೇಖಕ ಸ್ವತಃ ತಾನುದಾರ್ಶನಿಕ ಮೌಲ್ಯಗಳನ್ನು ಹೊಂದಿರಬೇಕಾಗುತ್ತದೆ. ಆದ್ದರಿಂದಲೇ ಎಲ್ಲರೂ ಮೆಚ್ಚುವಂತಹ ಓದುವಂತಹ ದಾರ್ಶನಿಕ ಸಾಹಿತ್ಯವೆಲ್ಲವೂ ದಾರ್ಶನಿಕರಿಂದಲೇ ಬರೆಸಿಕೊಂಡಿರುವುದು.ಯಾವ ದಾರ್ಶನಿಕ ಸಾಹಿತ್ಯ ಸತ್ತುಹೋಗಿದೆಯೋ ಅದು ದಾರ್ಶನಿಕನಿಂದ ಬರೆಸಿಕೊಂಡಿಲ್ಲವೆಂದರ್ಥ. ಗಮನಿಸಿ, ಇಂತಹ ಸಾಹಿತ್ಯವೆಲ್ಲವೂ ಹಿರಿಯ ವಯಸ್ಸಿನಲ್ಲಿ ಬರೆದಿರುವುದು.”
Read MorePosted by ಗುರುಗಣೇಶ್ ಭಟ್ ಡಬ್ಗುಳಿ | Jul 29, 2019 | ದಿನದ ಕವಿತೆ |
“ನನ್ನ ಕೈ ನನಗೆ ಸುಳ್ಳು ಹೇಳಿತಾ?
ನವಿಲ ಗರಿಯ ತೆಳು ತೆಳು ಎಸಳು ಉದ್ದ ಕೊಕ್ಕು
ಮಿದು ಚರ್ಮದ ರೋಮ ಕ್ಯಾವ್ ಕ್ಯಾವ್ ಕೂಗು
ಧ್ವನಿ ಅನುಭೂತಿ ಬೆರಳಿಗಂಟಿದ ಬಣ್ಣ.” – ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Jul 29, 2019 | ದಿನದ ಫೋಟೋ |
ಟುವ್ವಿ ಹಕ್ಕಿಗಳ ಚಿತ್ರ ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering ಕಾಲೇಜಿನಲ್ಲಿ 2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…
Read More