ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು
“ಅವನು ಸಂತೆಯ ಹುಸಿಯನು ಬಿಡಿಸಲು
ಕೂತು ಸಂತನಾದ
ಪ್ರೀತಿಯನು ಹಾಸಿಕೊಟ್ಟು ಒಂಟಿಯಾದ
ಅವನ ಕರವಸ್ತ್ರದಲಿ ರಂಗು ರಂಗು ಚಿತ್ತಾರಗಳೆಲ್ಲ
ಕರಗಿ ಹೋಗಿವೆ ಬರೀ ಕಣ್ಣೀರು ಅಂಟಿವೆ”- ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು
Posted by ವಾಸುದೇವ ನಾಡಿಗ್ | Jul 4, 2019 | ದಿನದ ಕವಿತೆ |
“ಅವನು ಸಂತೆಯ ಹುಸಿಯನು ಬಿಡಿಸಲು
ಕೂತು ಸಂತನಾದ
ಪ್ರೀತಿಯನು ಹಾಸಿಕೊಟ್ಟು ಒಂಟಿಯಾದ
ಅವನ ಕರವಸ್ತ್ರದಲಿ ರಂಗು ರಂಗು ಚಿತ್ತಾರಗಳೆಲ್ಲ
ಕರಗಿ ಹೋಗಿವೆ ಬರೀ ಕಣ್ಣೀರು ಅಂಟಿವೆ”- ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು
Posted by ಆಶಾ ಜಗದೀಶ್ | Jul 4, 2019 | ಅಂಕಣ |
ಸಾವಿನ ಕಪಿಮುಷ್ಟಿಗೆ ಸಿಕ್ಕೂ ಸಾವನ್ನು ಸೋಲಿಸಿ ದಿಗ್ವಿಜಯಿಗಳಾದವರ ಕತೆ ಲೋಕಕ್ಕೆ ಯಾವತ್ತಿಗೂ ಪ್ರಿಯವೇ… ಕೆಲವರು ಅಳಿದ ಮೇಲೂ ಉಳಿದು ಕಾಡುತ್ತಾರೆ… ಸುಮ್ಮನೇ ಶ್ರುತಿ ಹಿಡಿದು ಬಿಟ್ಟ ತಂಬೂರಿಯ ಅನಾಹತ ನಾದದಂತೆ ನಮ್ಮೊಳಗೆ ತುಂಬಿಕೊಳ್ಳುತ್ತಾರೆ.
Read MorePosted by ಪ್ರಸಾದ್ ಶೆಣೈ ಆರ್. ಕೆ. | Jul 3, 2019 | ಅಂಕಣ |
“ಮನೆಗೊಂದು ಹೆಣ್ಣಿದ್ದರೆ ಮನೆಗೆ ಮನೆಯೇ ಆ ಹೆಣ್ತನದ ವಿಶೇಷ ಮುಗ್ದತೆ ಆವರಿಸಿಕೊಳ್ಳುತ್ತದೆ. ಬೇಕಿದ್ದರೆ ನೋಡಿ ಒಂದೆರಡು ದಿನ ಮನೆಯಲ್ಲಿ ಅಮ್ಮನಿಲ್ಲದಿದ್ದರೆ ಮುಗೀತು. ಆ ಮನೆಯಲ್ಲಿ ಆವರಿಸಿಕೊಳ್ಳುವ ಮೌನ, ಸಪ್ಪೆ ಸಪ್ಪೆ ಎನ್ನಿಸುವಂತಹ ನೋಟ, ಅಂತದ್ದೇನೂ ಅಂದವಿಲ್ಲದೇ ಒಟ್ಟಾರೆ ಸಾಗುವ ದಿನಚರಿ, ಪ್ರೀತಿಯ ರುಚಿ ಇರದೇ ಹೊಟ್ಟೆಗೆ ಸುಮ್ಮನೇ ಹೋಗಿ ಕೂರುವ ನಾವೇ ಮಾಡಿದ ಅಡುಗೆ, ಇವೆಲ್ಲ ಅರ್ಥವಿಲ್ಲದ ಹಾಡಿನಂತೆ ತನ್ನ ಪಾಡಿಗೆ ಸಾಗುತ್ತದೆ.ಅದೇ ಅಮ್ಮನಿದ್ದರೆ ಅಲ್ಲಿ ಮೌನವಿರುವುದಿಲ್ಲ”
Read MorePosted by ಕೆಂಡಸಂಪಿಗೆ | Jul 2, 2019 | ಸಂಪಿಗೆ ಸ್ಪೆಷಲ್ |
“ಆಗಾಗ ಅವಳು ಬರುತ್ತಾಳೆ ನನ್ನ ಕನಸಿನಲ್ಲಿ. ಬಂದು ಔಷಧಿ ಕೇಳುತ್ತಾಳೆ. ಹೀಗೆ ನನ್ನ ಬಳಿ ಕುಳಿತು ಲೋಕಾಭಿರಾಮವಾಗಿ ಹರಟುತ್ತ ಬೆಚ್ಚಿ ಬಿದ್ದವರಂತೆ ತಕ್ಷಣ ರಸ್ತೆಗಿಳಿದು ಓಡುತ್ತ ಅವರ ಹಿಂದೆ ಪೋಲಿಸರು, ಪುಡಿರೌಡಿಗಳು, ಈಗಷ್ಟೇ ಮೀಸೆ ಚಿಗುರಿರುವ ಪಡಪೋಶಿಗಳು, ಲಾರಿ ಡ್ರೈವರುಗಳು… ಅವಳು ಓಡುತ್ತಲೇ ಇದ್ದಾಳೆ, ಏಳುತ್ತಾ ಬೀಳುತ್ತಾ, ಅವಳ ಹಿಂದೊಂದು ಕ್ಷುದ್ರ ಲೋಕ ಬೆನ್ನಟ್ಟಿದೆ, ಅವಳನ್ನು ಹುರಿದು ತಿನ್ನಲು.”
Read MorePosted by ಕೆಂಡಸಂಪಿಗೆ | Jul 1, 2019 | ದಿನದ ಫೋಟೋ |
ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…
Read More