Advertisement

Month: April 2024

“ಲಂಡನ್ ಡೈರಿ”ಯೊಳಗಿನಿಂದ ವಿಭಜನೆಯ ಕತೆಗಳು: ಯೋಗೀಂದ್ರ ಮರವಂತೆ ಅಂಕಣ

“ದೂರದ ಬ್ರಿಟನ್ನಿನಲ್ಲಿ ಹೀಗೊಂದು ಮೆಲುಕು ನಡೆದ ಹೊತ್ತಲ್ಲೇ ದೀರ್ಘ ಹೋರಾಟ ತ್ಯಾಗ ಬಲಿದಾನಗಳ ಫಲಶ್ರುತಿಯಾಗಿ ದೊರೆತ ಸ್ವಾತಂತ್ರ್ಯದ ಎಪ್ಪತ್ತೆರಡನೆಯ ಆಚರಣೆ ಭಾರತ ಪಾಕಿಸ್ತಾನಗಳಲ್ಲಿ ನಡೆದು ಹೋಗಿದೆ. ಸಂಭ್ರಮ ಸಡಗರ ಪತಾಕೆ, ಪಟಾಕಿ, ಭಾಷಣ, ಸಿಹಿ, ಕರತಾಡನ ಸೀಮೆಯ ಎರಡೂ ಕಡೆಗಳಲ್ಲಿ. ಈ ಎಲ್ಲ ಆಗುಹೋಗುಗಳ ಪ್ರಧಾನ ಪಾತ್ರಧಾರಿಯಾಗಿದ್ದ…”

Read More

ಮತ್ತೆ ಮತ್ತೆ ನೆನಪಾಗುವ ದೊಡ್ಡಪ್ಪ: ನದೀಮ್ ಸನದಿ ಬರಹ

“ಹಿಂದಿನ ವಾರವಷ್ಟೆ ತಮ್ಮ ಅನುಭವಗಳನ್ನು ಬರೆದು ದಾಖಲಿಸಿದ “ಅಂತರಂಗದ ಅಲೆ” ಪುಸ್ತಕವನ್ನು ನನಗೆ ಕಳಿಸಿದ್ದರು. ಬಹುಶಃ ಅದು ದೊಡ್ಡಪ್ಪನ ಕೊನೆಯ ಪುಸ್ತಕ. ಸಂಕಲನ ತಲುಪಿದ ಒಂದೆರಡು ದಿನಗಳಲ್ಲಿ ಓದಿ ಅವರಜೊತೆ ಚರ್ಚಿಸಿದ್ದೆ. ಕೆಲ ವರ್ಷಗಳ ಕೆಳಗೆ ದೊಡ್ಡಪ್ಪನಿಗೆ ಹೃದಯಾಘಾತವಾದಾಗ ಚೇಂಜ್ ಗಾಗಿ ಕೆಲದಿನ ನಮ್ಮ ಮನೆಯಲ್ಲಿ ಉಳಿದುಕೊಂಡಿದ್ದರು. ಹುಟ್ಟೂರಿನಲ್ಲಿ ಸ್ವಲ್ಪ ಸಮಯ ಕಳೆಯಲು ಸಿಕ್ಕ ಖುಷಿ ಅವರದಾದರೆ…”

Read More

ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಕವಿತೆಗಳು

“ಬಿರುಕ ಕಿಂಡಿಗಳಲಿ
ಮುರಿದ ಟೊಂಗೆಗಳೆಲ್ಲಾ ಬೆಸೆದು
ಗುಡಿಸಲ ಕಣ್ಣಾಗಿ
ಚಂದಿರನ ಜೋಗುಳ ಕಟ್ಯಾವು
ಗಾಯದ ಬೆನ್ನು ನಿದ್ರಿಸಲು”- ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಕವಿತೆಗಳು

Read More

‘ಅಜಂತಾ’ ಕಾವ್ಯದ ಕುರಿತು ಚಿದಾನಂದ ಸಾಲಿ ಮಾತುಗಳು

“ಗದ್ಯಾನುವಾದದಲ್ಲಿ ಪದದ ಅರ್ಥ ಸೀಮಿತವಾಗಿದ್ದು, ಎಷ್ಟೋ ಅರ್ಥವಾಗದ ಪದಗಳ ಅರ್ಥವು ಆ ವಾಕ್ಯ, ಆ ಪ್ಯಾರಾ, ಆ ಸಂದರ್ಭಗಳು ಹೊರಡಿಸುವ ಅರ್ಥಗಳಲ್ಲೇ ಅಡಕವಾಗಿರುತ್ತದೆ. ಆದರೆ ಕಾವ್ಯಾನುವಾದದಲ್ಲಿ ಹಾಗಲ್ಲ. ಪ್ರತಿ ಪದವೂ ಒಂದು ವಾಕ್ಯದ, ಒಂದು ನುಡಿಯ ಘಟಕವಾಗಿರುತ್ತಲೇ; ತನ್ನ ಸ್ವತಂತ್ರ ಅಸ್ತಿತ್ವವನ್ನು, ಅಸ್ಮಿತೆಯನ್ನು ಬಿಟ್ಟುಕೊಡದೆ ಅನನ್ಯತೆಯನ್ನೂ ಉಳಿಸಿಕೊಂಡಿರುತ್ತದೆ. ಎರಡು ಭಾಷೆಗಳ ನಡುವೆ ಸುಲಭ ಗೋಚರವಾದ…”

Read More

ಓಬಿರಾಯನ ಕಾಲದ ಕತೆ: ಮಾ. ವರ್ಧಮಾನ ಹೆಗ್ಡೆಯವರು ಬರೆದ ಕತೆ “ಸುಕುಮಾರ’ ಯಾ `ಅಣ್ಣೀ”

“ಆತನ ವಿಚಿತ್ರ ಡ್ರೆಸ್ಸ್, ಮುಖದಲ್ಲಿ ಫ್ರೆಂಚ್ ಕಟ್ ಮೀಸೆಯನ್ನು ನೋಡಿ ಆರಿಗರಿಗೆ ಪ್ರಥಮ ಆತನ ಪರಿಚಯವೇ ಆಗಲಿಲ್ಲ. ಬರುತ್ತಲೇ `ಗುಡ್ ಮಾರ್ನಿಂಗ್ ಫಾದರ್’ ಎಂದು ಹೇಳಿದ್ದನ್ನು ಕೇಳಿ ಸ್ವರದಿಂದ ಅಣ್ಣಿ ಎಂದು ತಿಳಿದು, `ಸಾವಿರಾರು ರೂಪಾಯಿ ಖರ್ಚು ಮಾಡಿ ಇಷ್ಟಾದರೂ ಇಂಗ್ಲೀಷ್ ಓದಿದಿಯಲ್ಲಾ ಸಾಕು’ ಎಂದರು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ