Advertisement

Month: May 2024

ಕಡಲಿಗೆ ಬಂತು ಶ್ರಾವಣಾ ಕುಣಿದ್ಹಾಂಗ ರಾವಣಾ!: ಡಾ.ಲಕ್ಷ್ಮಣ ವಿ.ಎ. ಅಂಕಣ

“ಇದೆಲ್ಲ ಇವತ್ತು ಯಾಕೆ ನೆನಪಾಯಿತೆಂದರೆ ಹೀಗೆ ಕಲಿತು ಬೆರೆತು ಆಟವಾಡಿದ ನಮ್ಮ ಬಯಲು ಸೀಮೆಯ ಶಾಲೆಗಳೆಲ್ಲ ಇಂದು ಸ್ವಾತಂತ್ರ್ಯ ದಿನ ಬರುವ ಹೊತ್ತಿಗೆ ಸರಿಯಾಗಿ ನೆರೆ ನೀರು ತುಂಬಿ, ಮುಳುಗಿ, ಶಾಲೆಯ ಮುಂದಿನ ಧ್ವಜದ ಕಂಬವೂ ಮುಳುಗಿ, ಕಡಲಿಗೆ ಬಂದ ಶ್ರಾವಣ ಶಾಲೆಯ ಅಂಗಳಕ್ಕೂ ಬಂದು ರಾವಣನಂತೆ ಕುಣಿದಿದ್ದಾನೆ. ಪುಟ್ಟ ತನ್ನ ಪಾಟಿ, ಪೆನ್ಸಿಲು, ತನ್ನ ಪ್ರೀತಿಯ ಹಸು ಕರು ಅಂಗಳಕ್ಕೇ ಬಿಟ್ಟು..”

Read More

ಸೀರೆ ಕದಿಯೋ ಶಾಮಣ್ಣ: ಭಾರತಿ ಹೆಗಡೆ ಕಥಾನಕ

“ಎಡಬಟ್ಟು ಎಡಬಟ್ಟು ಮಾತನಾಡುವ, ಸೀರೆ ಉಟ್ಟುಕೊಳ್ಳುವ, ಕಳ್ಳ ನಾಟಾ ಸಾಗಿಸುವ ಈ ಶಾಮಣ್ಣ ಮಹಾನ್ ಯಕ್ಷಗಾನ ಪ್ರೇಮಿ. ಯಕ್ಷಗಾನಕ್ಕೆಂದು ಆ ಊರಿಗೆ ಬಂದವರೆಲ್ಲ ಇವರ ಮನೆಯಲ್ಲೇ ಉಳಿದುಕೊಳ್ಳುತ್ತಿದ್ದರು. ಇಂದಿರಾ ಆ ತೋಟದ ಮನೆಗೆ ಬರುವುದಕ್ಕಿಂತ ಮುಂಚೆ ಅದು ಕಳ್ಳಕಾಕರ ಬೀಡಾಗಿತ್ತು. ಯಕ್ಷಗಾನ ಮೇಳ ಬಂದಾಗ ಯಕ್ಷಗಾನದವರಿಗಾಗಿ ಬಿಟ್ಟುಕೊಡುತ್ತಿದ್ದ.”

Read More

ಅಭಿಷೇಕ ಬಳೆ ಮಸರಕಲ್ ಬರೆದ ಗಝಲ್

“ನೀರನ್ನು ಸವಿ ದ್ರಾಕ್ಷರಸವಾಗಿಸಿದ ಮಹಾತ್ಮರು ಮತ್ತೇ ಮತ್ತೇ ಜನಿಸಲಿ
ಶರೀಫರಿಗೆ ಮಧುಶಾಲೆಯೆ ಕಂಡಿತು ತಾಯಿ ದ್ಯಾಮವ್ವನ ಮೂಗುತಿಯಲ್ಲಿ ಸಾಕಿ”- ಅಭಿಷೇಕ ಬಳೆ ಮಸರಕಲ್ ಬರೆದ ಗಝಲ್

Read More

ಆದರ್ಶ ಬಿ.ಎಸ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಆದರ್ಶ ಬಿ ಎಸ್. ಬೆಂಗಳೂರು ವಾಸಿಯಾದ ಆದರ್ಶ ಮೂಲತಃ ಶಿವಮೊಗ್ಗೆಯ ಹತ್ತಿರದ ಮೂಗುಡ್ತಿಯವರು. ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ, ನಿಸರ್ಗ ಮತ್ತು ಕಲೆಯನ್ನು ಬಿಂಬಿಸುವ ಚಿತ್ರಗಳನ್ನು ಸೆರೆಹಿಡಿಯುವುದರಲ್ಲಿ ಹೆಚ್ಚಿನ ಒಲವು. ಸದ್ಯ  ಪ್ರಜಾವಾಣಿಗೆ ಪ್ರವಾಸ ಕಥನದ ಸರಣಿ ಬರೆಯುತ್ತಿದ್ದು, ಕವಿತೆಗಳನ್ನೂ ಬರೆಯುವ ಹವ್ಯಾಸವಿದೆ. ಪ್ರವಾಸ, ಚದುರಂಗ ಆಡುವುದು, ಹೊಸ ವಿಚಾರಗಳ ವಿಶ್ಲೇಷಣೆ, ಇತಿಹಾಸ ಮತ್ತು ಸಂಶೋಧನೆಯಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾದಾನುಸಂಧಾನ…: ಆಶಾ ಜಗದೀಶ್ ಅಂಕಣ

“ಸಂಗೀತ ಗಂಧರ್ವ ಲೋಕದ ಕೊಡುಗೆಯಿರಬೇಕು. ಯಾರದೇ ಮನಸು ಎಷ್ಟೇ ದುಃಖದಲ್ಲಿರಲಿ ಎಂಥದೇ ನೋವಿರಲಿ ಅದನ್ನು ಮಾಯಿಸುವ ಶಕ್ತಿ ಸಂಗೀತಕ್ಕಿದೆ. ಹಾಡುತ್ತಾ ಕುಳಿತರೆ ಪ್ರಪಂಚವೇ ಮರೆತು ಹೋಗುತ್ತದೆ. ಒಂದೊಂದು ರಾಗವೂ ವಿಶಿಷ್ಟ. ಕೆಲ ರಾಗಗಳಿಗೆ ರೋಗಗಳನ್ನು ವಾಸಿಮಾಡುವ ಚಿಕಿತ್ಸಕ ಶಕ್ತಿಯೂ ಇದೆ. ನನ್ನಿಷ್ಟದ ಬಹಳ ಚಂದದ ರಾಗಗಳ ದೊಡ್ಡದೊಂದು ಪಟ್ಟಿಯೇ ಇದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ