Advertisement

Month: April 2024

ಶಿಕ್ಷಕರ ದಿನಕ್ಕೆ ನೆನಪೇ ನಮನ: ಯೋಗೀಂದ್ರ ಮರವಂತೆ ಅಂಕಣ

“ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಕಾಲದಲ್ಲಿ ಮನೆಯಿಂದ ನಡಿಗೆಯಲ್ಲಿ ಇಡೀ ಊರಿನ ಮಕ್ಕಳು ಶಾಲೆ ತಲುಪುತ್ತಿದ್ದೆವು. ರಸ್ತೆಯಲ್ಲಿ ಗುರುಗಳು ಎದುರಾದರೆ ತಲೆ ತಗ್ಗಿಸಿ ‘ನಮಸ್ತೆ’ ಹೇಳದೆ ಅವರನ್ನು ಯಾವ ಮಕ್ಕಳೂ ಹಾದುಹೋಗುತ್ತಲೇ ಇರಲಿಲ್ಲ. ಗುರುಗಳ ಬಗ್ಗೆ ಗೌರವ ಭಯಗಳ ಜೊತೆಗೆ ನಮ್ಮ ಗುರುಗಳು ನಮ್ಮೊಡನೆಯೇ ಬದುಕುತ್ತಿದ್ದರೆನೋ ಅನಿಸುವ ಅನುಭವಗಳೂ ಶಾಲೆಯಲ್ಲಿ ಆಗುತ್ತಿದ್ದವು.”

Read More

ಶೃಂಗಾರ ಸಾರ ವರ್ಣನ: ಆರ್. ದಿಲೀಪ್ ಕುಮಾರ್ ಲೇಖನ

“ಕಾವ್ಯ ಕೃತಿಗಳು ಬದುಕಿನ ಕ್ಷಣಗಳನ್ನು ಅನುಸರಿಸಿ ಕಟ್ಟಿದ್ದಾದ್ದರಿಂದ ಇವು ಚಿತ್ತವೃತ್ತಿಯನ್ನು ತನ್ಮಯತೆಯಿಂದ, ಆನಂದದಿಂದ, ನೋಡುಗ ಮತ್ತು ಓದುಗನಲ್ಲಿ ನೆಲೆ ನಿಲ್ಲುತ್ತದೆ. ಇದನ್ನೇ ಮೀಮಾಂಸಕರು ‘ರಸ’ವೆಂದು ಕರೆದಿದ್ದಾರೆ. ರಸ ಅನ್ನುವುದಕ್ಕೆ ಸೋಮರಸ, ಹಾಲು, ನೀರು ಎಂಬ ಅರ್ಥಗಳು ಇದ್ದರೂ ಅಧ್ಯಾತ್ಮಿಕ ಅರ್ಥದಲ್ಲಿ ‘ಆತ್ಮ ಸಾಕ್ಷಾತ್ಕಾರ’ ಅನ್ನುವುದನ್ನು ತಿಳಿಸುತ್ತದೆ.”

Read More

ರೂಪಶ್ರೀ ಕಲ್ಲಿಗನೂರ್ ತೆಗೆದ ಈ ದಿನದ ಚಿತ್ರ

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಿರಿಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

“ಬಿಸಿಲಿಗೆ ಬೆನ್ನುಮಾಡಿದ
ಮಧರಂಗಿ ಕೈಯಾಗ
ಮಣ್ಣ ಹೆಂಟೆಗಳ ಚಿತ್ರ ಮೂಡಿಸಿದ
ಬುತ್ತಿಯ ಒಡಲು
ದೀಪದ್ಹಂಗ ಹೊಳೆದಾದೊ”- ಕಿರಿಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

Read More

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ