Advertisement

Month: April 2024

ನಾಗಮಂಗಲದ ಸೌಮ್ಯಕೇಶವ: ಟಿ. ಎಸ್ ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಯೋಗಾನರಸಿಂಹ ದೇವಾಲಯ ಸುಮಾರು ಹದಿಮೂರನೆಯ ಶತಮಾನದಷ್ಟು ಪ್ರಾಚೀನವಾದುದು. ವಿಶಾಲವಾದ ಮುಖಮಂಟಪ, ನವರಂಗ, ಗರ್ಭಗೃಹಗಳಿರುವ ದೊಡ್ಡ ಕಟ್ಟಡ. ಗರ್ಭಗುಡಿಯಲ್ಲಿ ಚತುರ್ಭುಜಧಾರಿ ನರಸಿಂಹ . ಮೇಲಿನೆರಡು ಕೈಗಳಲ್ಲಿ ಚಕ್ರಶಂಖಗಳನ್ನು ಧರಿಸಿದ್ದು ಮುಂದಿನ ಎರಡು ಕೈಗಳನ್ನು ಮಂಡಿಯ ಮೇಲಿರಿಸಿಕೊಂಡು ಯೋಗಸ್ಥಿತಿಯಲ್ಲಿ ಕುಳಿತ ಭಂಗಿ.”

Read More

ಪುಸ್ತಕಗಳು ಎಂದಿಗೂ ಸಾಯುವುದಿಲ್ಲ: ಟೀನಾ ಶಶಿಕಾಂತ್ ಪುಸ್ತಕದಿಂದ ಒಂದು ಲೇಖನ

“ಇಪ್ಪತ್ತರ ದಶಕದಲ್ಲಿ ಈ ಮಳಿಗೆ ಎಂತಹ ಖ್ಯಾತಿಯನ್ನು ಪಡೆದಿತ್ತೆಂದರೆ ಇಲ್ಲಿ ಜೇಮ್ಸ್ ಜಾಯ್ಸ್, ಎಜ್ರಾ ಪೌಂಡ್, ಹೆಮಿಂಗ್ವೆ, ಫೋರ್ಡ್ ಮ್ಯಾಡಾಕ್ಸ್ ಫೋರ್ಡ್, ಎಫ್. ಸ್ಕಾಟ್ ಫಿಟ್ಜೆರಾಲ್ಡ್ ಮೊದಲಾದ ಲೇಖಕರು ಒಂದೆಡೆ ಕೂತು ಪಾನೀಯ ಸೇವಿಸುತ್ತ ಚರ್ಚೆ ನಡೆಸುತ್ತಿರುವ ದೃಶ್ಯ ಮಾಮೂಲಾಗಿತ್ತು. ಜೇಮ್ಸ್ ಜಾಯ್ಸ್ ಈ ಮಳಿಗೆಯಲ್ಲಿ ತನ್ನ ಆಫೀಸನ್ನೆ ಸ್ಥಾಪಿಸಿಕೊಂಡುಬಿಟ್ಟಿದ್ದ.”

Read More

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ದೇವರೇ.. ಬಡವರಿಗೆ ಸಾವ ಕೊಡಬ್ಯಾಡ: ಡಾ. ಲಕ್ಷ್ಮಣ ವಿ.ಎ ಅಂಕಣ

“ಮುನ್ಷಿ ಪ್ರೇಮಚಂದ ಮೇಲಿನ ಕತೆ ಬರೆದು ಸುಮಾರು ಐವತ್ತು ವರ್ಷ ಕಳೆದಿರಬಹುದು. ಟಾಟಾಗಳು ಬಂದರು, ಬಿರ್ಲಾಗಳು ಬಂದರು, ನೆಹರೂವಿನಿಂದ ಹಿಡಿದು ಇಂದಿನ ಮೋದಿಯವರೆಗೆ ಎಷ್ಟು ಗದ್ದುಗೆಗಳು ಏರಿದವು, ಎಷ್ಟು ಗದ್ದುಗೆಗಳಿದವು? ಈ ದೇಶದಲ್ಲಿ ಉಳ್ಳವರ ಆಸ್ಪತ್ರೆಗಳೆಂದರೆ ಖಾಸಗೀ ಆಸ್ಪತ್ರೆಗಳು. ಕೆಲವೊಂದು ಬಾರಿ ಅಲ್ಲಿಯ ಬಿಲ್ಲು ಕಟ್ಟಲಾಗದೇ ಮನೆಗೆ ಶವ ಕೂಡ ತರಲಾರದ ನತದೃಷ್ಟರಿದ್ದಾರೆ.”

Read More

ಹೃದಯವಂತರು: ಅಕಿರ ಕುರಸೋವ ಆತ್ಮಕಥೆಯ ಕಂತು

“ಮಿಜುಸಾನನಿಗೆ ಒಬ್ಬ ಅದ್ಭುತ ಪ್ರತಿಭಾವಂತ ಸಹನಿರ್ದೇಶಕ ಇದ್ದ. ಅವನ ಹೆಸರು ಇನೊಯಿ ಶಿನ್. ಅವನು ನಿರ್ದೇಶಕನಾಗುವ ಮೊದಲೇ ಸತ್ತುಹೋದ. ಫಿಲಿಫೈನ್ಸ್ ನಲ್ಲಿ ಶೂಟಿಂಗ್ ಗೆ ಹೋಗಿದ್ದಾಗ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಸತ್ತುಹೋದ. ಆದರೆ ಫಿಲಿಫೈನ್ಸಿಗೆ ಹೋಗುವುದಕ್ಕೂ ಮುಂಚೆ ಅಲ್ಲಿಗೆ ಹೋಗುವುದೋ ಬೇಡವೋ ಎಂದು ನನ್ನ ಸಲಹೆ ಕೇಳಲು ಬಂದಿದ್ದ. ನನಗೇಕೋ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ