Advertisement

Month: April 2024

ಕಿರಣ್ ಬಾಗಡೆ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕಿರಣ್ ಬಾಗಡೆ ಶ್ರೀನಿವಾಸ. ಕಿರಣ್ ಬಾಗಡೆ ಮೈಸೂರಿನವರು. ಡೆವೆಲಪ್ಮೆಂಟ್ ಮ್ಯಾನೇಜ್ಮೆಂಟ್ ನಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿದ್ದಾರೆ. ಪರಿಸರವಾದಿಯಾಗಿರುವ ಕಿರಣ್ ಅವರಿಗೆ ಹಕ್ಕಿಗಳು, ಕಪ್ಪೆ ಮತ್ತು ಕೀಟಗಳ  ಚಟುವಟಿಕೆಗಳನ್ನು ಗಮನಿಸುವಿಕೆ ಮತ್ತು ಅದನ್ನು ದಾಖಲಿಸುವಲ್ಲಿ ಅಪಾರ ಆಸಕ್ತಿ. ಪದ್ಯ ಬರವಣಿಗೆ ಕೂಡ ನೆಚ್ಚಿನ ಹವ್ಯಾಸಗಳಲ್ಲೊಂದು. 

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ದಾರಿ ಮರೆತ ಇರುವೆಗಳು: ಮುನವ್ವರ್ ಜೋಗಿಬೆಟ್ಟು ಅಂಕಣ

“ಪೇರಳೆಯ ಹುಚ್ಚಿಗೆ ನಾವು ಅನೇಕ ಬಾರಿ ಚಿಗಳಿ ಇರುವೆಗಳಿಂದ ಕಚ್ಚಿಸಿಕೊಂಡದ್ದಿದೆ. ಅದರ ಕಡಿತದ ವಿಪರೀತ ಉರಿಯನ್ನು ಸಹಿಸಿಕೊಳ್ಳುವುದೇ ಅಧ್ವಾನ. ಒಮ್ಮೆ ಮನೆಯ ಹಿತ್ತಲಲ್ಲಿದ್ದ ಪೇರಳೆ ಮರಕ್ಕೆ ಹತ್ತಿದವನು ಹಣ್ಣಾದ ಪೇರಳೆ ಕಂಡು ಬಾಗಿದ್ದ ರೆಂಬೆಯೊಂದರ ಮೇಲೆ ಹೋಗಿದ್ದೆ. ಇನ್ನೇನು ಹಣ್ಣೆಟಕುತ್ತದೆ ಎನ್ನುವಷ್ಟರಲ್ಲಿ ತಲೆಯ ಸ್ವಲ್ಪವೇ ಮೇಲಿದ್ದ ಚಿಗುಳಿ ಇರುವೆಗಳ ಗೂಡಿಗೆ ಕೈ ತಾಗಿತು.”

Read More

ರವೀಂದ್ರಕುಮಾರ್ ಈವರೆಗಿನ ಕಾವ್ಯದ ಕುರಿತು ವಾಸುದೇವ್ ನಾಡಿಗ್ ಬರಹ

“ಕವಿತೆಗಳ ಕುರಿತ ಚರ್ಚೆಯೇ ಹಾಗೆ. ವೃಥಾ ತಲೆಚಚ್ಚಿಕೊಳ್ಳುತ್ತೇವೆ. ಕವಿತೆಯ ಶರೀರ ಆತ್ಮ ರಸ ರೀತಿ ಶೈಲಿ ದನಿ ಔಚಿತ್ಯ ಅಂತ. ಆದರೆ ನಿಜವಾದ ಕವನ ಅಲ್ಲೆಲ್ಲೋ ಮರೆಯಲ್ಲಿ ನಿಂತು ಮುಗುಳ್ನಗುತ್ತಿರುತ್ತದೆ. ಯಾರ ಕೈಗೂ ತಾನು ಸಿಗದೇ ಕಣ್ಣು ಮಿಟುಕಿಸುವ ತುಂಟ ಶಾಮನ ಹಾಗೆ. ಕೈಗೂ ಸಿಗದೇ ಕಣ್ಣಿಗೂ ಸಿಗದೇ ನುಣುಚಿಕೊಳ್ಳುವ ಮಾಯಾಂಗನೆ ಹಾಗೆ. ಕವಿತೆಯ ಸ್ವರೂಪ ಮತ್ತು ವ್ಯಾಕಪತೆ ಕುರಿತ…”

Read More

ಸೂಡಿಯ ಜೋಡುಕಳಸದ ಗುಡಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ನಾಗೇಶ್ವರ ಗುಡಿಯ ಹಿಂಭಾಗದ ಆವರಣವೊಂದರಲ್ಲಿ ದೊಡ್ಡದೊಂದು ಗಣಪತಿಯ ವಿಗ್ರಹವನ್ನೂ ನಂದಿ, ಶಿವಲಿಂಗಗಳನ್ನೂ ಇರಿಸಲಾಗಿದೆ. ಪಕ್ಕದಲ್ಲಿಯೇ ಚಾಲುಕ್ಯರ ನಿರ್ಮಾಣದ ಪುರಾತನ ಬಾವಿಯೊಂದಿದೆ. ಬಾವಿಯೂ ಸುತ್ತಲಿನ ಭವ್ಯಕಟ್ಟಡವೂ ಸೊಗಸಾಗಿವೆ. ಇನ್ನಷ್ಟು ಮುಂದೆ ಓಣಿಯೊಂದರಲ್ಲಿ ಸಾಗಿದರೆ, ಅಚಲೇಶ್ವರ ದೇವಾಲಯವು ಕಾಣಸಿಗುತ್ತದೆ.”

Read More

ರಾಜು ಸನದಿ ಪುಸ್ತಕದ ಕುರಿತು ಆಶಾ ಜಗದೀಶ್ ಲೇಖನ

“ಧಾರ್ಮಿಕ ಕಟ್ಟುಪಾಡುಗಳು ಹೇಗೆಲ್ಲ ಹೆಣ್ಣನ್ನು, ಬಲಹೀನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸುತ್ತದೆ ಎನ್ನುವುದನ್ನು ರಾಜುರವರ ಕವಿತೆಗಳು ಸರಳ ಭಾಷೆಯಲ್ಲಿ ಮನಮುಟ್ಟುವಂತೆ ಹೇಳುತ್ತಾ ಹೋಗುತ್ತವೆ. ತನ್ನ ಸುತ್ತಮುತ್ತಲ ಸಂವೇದನೆಗಳಿಗೆ ಕವಿಯಾದವನು ಹೇಗೆ ಪ್ರತಿಸ್ಪಂದಿಸುತ್ತಾನೆ ಎಂಬುದು ಬಹಳ ಗಮನದಲ್ಲಿಟ್ಟುಕೊಳ್ಳಬೇಕಾದದ್ದು. ಕಾರಣ ಕವಿ ತನ್ನ ಒಳಗಿನ ಪ್ರಪಚಂದಲ್ಲಿ ಕಣ್ಣು ತೆರೆದುಕೊಂಡ ಸಮಯದಲ್ಲಿಯೇ ಹೊರಗಿನ ಪ್ರಪಂಚಕ್ಕೂ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ