Advertisement

Month: April 2024

ಶಿವಪ್ರಸಾದ್ ಹಳುವಳ್ಳಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಶಿವಪ್ರಸಾದ್ ಹಳುವಳ್ಳಿ.  ಮೂಲತಃ ಕಳಸದವರಾದ ಶಿವಪ್ರಸಾದ್ ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮವನ್ನು ವ್ಯಾಸಂಗ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶೋಭಾ ಹಿರೇಕೈ ಕಂಡ್ರಾಜಿ ಕವನ ಸಂಕಲನಕ್ಕೆ ವಿಷ್ಣು ನಾಯ್ಕರು ಬರೆದ ಮುನ್ನುಡಿ

“ಇಲ್ಲಿ. ನಾವು ಕೆಲವು ದುಡಿಮೆಯ ವರ್ಗವನ್ನು ಹಂಗುಹರಕೊಂಡವರಂತೆ ದುಡಿಸಿಕೊಳ್ಳುತ್ತೇವೆ. ಆ ಕಾರಣಕ್ಕಾಗಿ ಅವರಿಗೆ ಕೂಲಿ ಕೊಡುತ್ತೇವಲ್ಲ ಅಂದುಕೊಳ್ಳಬಹುದು. ನಿಜ, ಕೊಡುತ್ತೇವೆ. ಆದರೆ ಆ ಕಾರಣಕ್ಕಾಗಿ ಅವರ ದೇಹ ನುಗ್ಗಾಗುವುದೆಂಬ ಅಳತೆಯ ಅರಿವಿಲ್ಲ ನಮಗೆ. ಅವರ ಬೆವರಿಗೆ ನಾವು ಕಟ್ಟಿದ ಬೆಲೆ ಸಾಲದು. ಅವರು ಕಳಕೊಂಡ ದೇಹದ ತೂಕದ ಅರಿವಿಲ್ಲ ನಮಗೆ. ಅವರು ನಮಗಾಗಿ ನಿದ್ದೆಯನ್ನೂ ಮಾರುತ್ತಾರೆಂಬ ಅಂದಾಜಿಲ್ಲ ನಮಗೆ.”

Read More

ಗೀತೆಯ ಸಾರ: ಧನಪಾಲ ನಾಗರಾಜಪ್ಪ ಅನುವಾದಿಸಿದ ಸೈಯದ್ ಸಲೀಂ ಕತೆ

“ದಿಗಿಲುಗೆ ಪರ್ಯಾಯ ಪದದಂತೆ ನೀನು ಮುಖವನ್ನು ಹಾಗೆ ಯಾಕೆ ಮಾಡಿಕೊಂಡೆ? ಮೊದಲು ನೀನು ನನ್ನ ಬದುಕಿನ ವಿಷಮವಾದ ಸಂಗತಿಗಳಿಂದ ಹೊರಗೆ ಬಂದುಬಿಡು. ನಾವು ಹೀಗೆ ನೋವಿನಲ್ಲಿ ಕಳೆದುಕೊಂಡ ಯಾವ ನಿಮಿಷವೂ ಮತ್ತೆ ಮರಳಿ ಬರುವುದಿಲ್ಲ. ಜೀವನ ದೇವರ ಕೊಟ್ಟ ವರ. ಹಾಗೆಂದು ನನಗೆ ನೋವೇ ಇಲ್ಲ ಎಂದುಕೊಳ್ಳಬೇಡ. ಎದೆಯಾಳದಲ್ಲಿ ಮಡುಗಟ್ಟಿರುವ ನೋವು ಹರಿತವಾಗಿ ಸದಾ ಚುಚ್ಚುತ್ತಲೇ ಇರುತ್ತದೆ.”

Read More

ಹಲ್ಲಿ, ಹಾವು, ಚೇಳುಗಳ ಸ್ವರ್ಗ!: ಡಾ.ವಿನತೆ ಶರ್ಮಾ ಅಂಕಣ

“ಹೇಳಿಕೇಳಿ, ಆಸ್ಟ್ರೇಲಿಯಾದ ಪರಿಸರ ಬಹು ಸೂಕ್ಷ್ಮವಾದದ್ದು, ಬೇರೆ ಖಂಡಗಳಿಗಿಂತ ಭಿನ್ನವಾದದ್ದು. ಪರದೇಶದಿಂದ ಆಮದಾಗಿ ಬಂದ ಕಪ್ಪೆ ಈ ದೇಶದ ಸ್ವಾಭಾವಿಕ ಪರಿಸರಕ್ಕೆ ಮತ್ತು ಜೀವಚರಗಳಿಗೆ ದುಃಸ್ವಪ್ನವಾಗಿಬಿಟ್ಟಿತು. ಈ ಕಪ್ಪೆಯ ವಂಶಾಭಿವೃದ್ದಿಯನ್ನ ತಡೆಗಟ್ಟಲು, ಅದನ್ನು ಧೈರ್ಯದಿಂದ ಎದುರಿಸಿ ನುಂಗಿ ನೀರುಕುಡಿಯಲು ಇಲ್ಲಿ ಯಾವುದೇ ಪರಭಕ್ಷಕ ಪ್ರಾಣಿ ಇರಲಿಲ್ಲ. ಕಪ್ಪೆಗೆ ಆಸ್ಟ್ರೇಲಿಯಾದಲ್ಲಿ ಯಾವ ಎದುರಾಳಿಯೂ ಇಲ್ಲವಾಗಿ, ಇಲ್ಲಿನ ಸ್ವಾತಂತ್ರ್ಯ ಅದಕ್ಕೆ ತುಂಬಾ ಇಷ್ಟವಾಗಿಹೋಯ್ತು.”

Read More

ಯಕ್ಷಗಾನದ ಮಟ್ಟು ಮತ್ತು ರೂಪಕದ ಸಾದೃಶ್ಯ: ನಾರಾಯಣ ಯಾಜಿ ಬರಹ

“ಯಕ್ಷಗಾನವನ್ನು ಪ್ರಸ್ತುತ ಸಂದರ್ಭದಲ್ಲಿ ಬಯಲಾಟದ ರಂಗಕಲೆ ಮತ್ತು ಕೂಟ ಪದ್ಧತಿಯ ತಾಳಮದ್ದಲೆಯಾಗಿ ದ್ವಿಮುಖ ಸಂಪ್ರದಾಯದಲ್ಲಿ ನೋಡಬಹುದು. ತನ್ನದೇ ಆದ ಪರಂಪರೆಯ ಬಣ್ಣ, ವೇಷಗಳ ಸೊಗಸು, ನೃತ್ಯ, ಮುಖವರ್ಣಿಕೆ, ಪರಂಪರೆಯಿಂದ ಬಂದ ಅದ್ಭುತವಾದ ನಡೆ, ರಂಗದಮೇಲೆ ತೋರುವ ಅಲೌಕಿಕತೆ ಒಂಡು ಕಡೆಯಾದರೆ; ಇವಾವವೂ ಇಲ್ಲದೆ ಕೇವಲ ಪದ್ಯ ಹಾಗೂ ಅರ್ಥಗಾರಿಕೆಯ ಸೊಗಸು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ