ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ
“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”
Read More