ಮಧು ಬಿರಾದಾರ ಬರೆದ ಈ ದಿನದ ಕವಿತೆ
“ಈಗ ಸತ್ತುಬಿದ್ದಿದೆ ಕಾಲ
ಮುದಿ ಕತ್ತೆ ಚಲಿಸುತ್ತಿಲ್ಲ
ದೂರದ ಊರಿನ ದಿಬ್ಬದಲಿ
ಬಂಧಿಯಾಗಿದ್ದಾನೆ ಸೂರ್ಯ
ಹಠದ ಅಗ್ನಿಗೆ ಜಾರಿ
ಪಾಪ,
ಚಂದ್ರನನ್ನು ಉಡಿಯಲಿ ಕಟ್ಟಿ
ಮೂಲೆಗೆ ಎಸೆಯಲಾಗಿದೆ”- ಮಧು ಬಿರಾದಾರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 14, 2019 | ದಿನದ ಕವಿತೆ |
“ಈಗ ಸತ್ತುಬಿದ್ದಿದೆ ಕಾಲ
ಮುದಿ ಕತ್ತೆ ಚಲಿಸುತ್ತಿಲ್ಲ
ದೂರದ ಊರಿನ ದಿಬ್ಬದಲಿ
ಬಂಧಿಯಾಗಿದ್ದಾನೆ ಸೂರ್ಯ
ಹಠದ ಅಗ್ನಿಗೆ ಜಾರಿ
ಪಾಪ,
ಚಂದ್ರನನ್ನು ಉಡಿಯಲಿ ಕಟ್ಟಿ
ಮೂಲೆಗೆ ಎಸೆಯಲಾಗಿದೆ”- ಮಧು ಬಿರಾದಾರ ಬರೆದ ಈ ದಿನದ ಕವಿತೆ
Posted by ಆಶಾ ಜಗದೀಶ್ | Nov 14, 2019 | ಅಂಕಣ |
“ತೋರುದತ್ತಳ ಕವಿತೆಗಳಲ್ಲಿ ಭಾರತದ ಆತ್ಮ ವ್ಯಕ್ತವಾಗುತ್ತದೆ. ರಾಮಾಯಣ, ಮಹಾಭಾರತ ಮತ್ತು ಪುರಾಣಪುಣ್ಯ ಕತೆಗಳ ವಸ್ತು, ನಾಯಕ, ನಾಯಕಿಯರು ಅವಳ ಕೈಯಲ್ಲಿ ಹೊಸದೇ ದೃಷ್ಟಿಯಿಂದ ಪುನರ್ವ್ಯಾಖ್ಯಾನಿಸಲ್ಪಡುತ್ತಾರೆ. ಅವಳು ತನ್ನ ಕಾವ್ಯ ಜೀವನದ ಪ್ರಾರಂಭದಲ್ಲಿ ಫ್ರೆಂಚ್ ಕವಿತೆಗಳನ್ನು ಅನುವಾದಿಸುತ್ತಾಳೆ. ಆಗ ಅವಳಿಗೆ ಬರೀ ಹತ್ತೊಂಬತ್ತು ವರ್ಷ.”
Read MorePosted by ಕೆ.ವಿ. ತಿರುಮಲೇಶ್ | Nov 13, 2019 | ಸಂಪಿಗೆ ಸ್ಪೆಷಲ್ |
“ಕೇರಳದಿಂದ ಬರುವ ಈ ಚೂರಿಗಳ ಒಂದು ಬ್ರಾಂಡಿಗೆ ಹೆಚ್ಚಿನ ಬೇಡಿಕೆಯಿತ್ತು. ‘ಮುಂದಿನ ಸಲ ಬರುವಾಗ ನನಗೊಂದು ತಂದುಕೊಡಿ’ ಎನ್ನುತ್ತಿದ್ದರು. ಬಹುಶಃ ‘ತೋಟರ’ ಎನ್ನುವ ಬ್ರಾಂಡಿನದು. ಯಾಕೆ ಇಂಥ ಬೇಡಿಕೆಯೆಂದರೆ ನಮ್ಮೂರಿನ ತಯಾರಿಕೆಗಳಿಂತ ಇದು ಎಷ್ಟೋ ಮುಂದುವರಿದಿತ್ತು. ಇದಕ್ಕೆ ಬಳಸಿದ ಕಬ್ಬಿಣಕ್ಕೆ ಬೇಗ ತುಕ್ಕು ಹಿಡಿಯುತ್ತಿರಲಿಲ್ಲ. ಬಾಯಿ ಹರಿತವಾಗಿತ್ತು. ಅಲ್ಲದೆ ಇದರ ಹಿಡಿ ಉಳೆಕ್ಕೊಂಬಿನಿಂದ ಮಾಡಿದುದಾಗಿತ್ತು.”
Read MorePosted by ಟಿ.ಎಸ್. ಗೋಪಾಲ್ | Nov 12, 2019 | ಪ್ರವಾಸ |
“ಭದ್ರಬಾಹು ಗುಹೆಯಿಂದ ಅನತಿ ದೂರದಲ್ಲಿರುವ ಬಸದಿಗಳ ಆವರಣವನ್ನು ಪ್ರವೇಶಿಸುತ್ತಿದ್ದಂತೆಯೇ ಮಾನಸ್ತಂಭವೊಂದು ಇದಿರಾಗುತ್ತದೆ. ಇದನ್ನು ಕೂಗೆ ಬ್ರಹ್ಮದೇವನ ಸ್ತಂಭ ಎಂತಲೂ ಕರೆಯುವರು. ಈ ಸ್ತಂಭವು ಗಂಗರ ಕಾಲಕ್ಕೆ ಸೇರಿದ್ದು (ಕ್ರಿ.ಶ. 976), ಗಂಗ ಅರಸ ಮಾನಸಿಂಹನ ಗೌರವಾರ್ಥ ನಿರ್ಮಿಸಲಾಗಿದೆ. ಮಾನಸಿಂಹನ ಪರಾಕ್ರಮವನ್ನು ವರ್ಣಿಸುವ ಶಾಸನವೂ ಈ ಸ್ತಂಭದ ಮೇಲೆ ಬರೆಯಲ್ಪಟ್ಟಿದೆ.”
Read MorePosted by ಎಚ್ ಆರ್ ರಮೇಶ್ | Nov 11, 2019 | ದಿನದ ಪುಸ್ತಕ, ಸಾಹಿತ್ಯ |
“ಪ್ರಸ್ತುತದ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಈ ಕಥಾಸಂಕಲನ ಅನೇಕ ಕಾರಣಗಳಿಗಾಗಿ ಮುಖ್ಯವೆನ್ನಿಸುತ್ತದೆ. ಇವು ಶುದ್ಧ ಗ್ರಾಮೀಣ ಬದುಕಿನ ಸೊಗಡಿರುವ ಕತೆಗಳು. ಇಲ್ಲಿಯ ಕತೆಗಳಿಗೆ ಯಾವ ಇಸಮ್ಮುಗಳ ಸೋಂಕು ಇಲ್ಲದೆ, ಕೇವಲ ಕತೆಗಾರ ತಾನು ಕಂಡದ್ದನ್ನು, ಅನುಭವಿಸಿದ್ದನ್ನು, ಬದುಕಿಗೆ…”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More