Advertisement

Month: April 2024

ಭುವನಾ ಹಿರೇಮಠ ಅನುವಾದಿಸಿದ ನಿಝಾರ್ ಖಬ್ಬಾನಿ ಕವಿತೆ

“ತುಕಡಿಗೊಂಡ ನನ್ನನ್ನು
ಒಡೆದ ಹರಳಿನ ಚೂರುಗಳ
ಜೋಡಿಸಿದಂತೆ ಜೋಡಿಸುವ
ಒಬ್ಬ ಗೆಳೆಯನ ಹುಡುಕುತ್ತಿದ್ದೆ”- ಭುವನಾ ಹಿರೇಮಠ ಅನುವಾದಿಸಿದ ನಿಜಾರ್ ಕಬ್ಬಾನಿ ಕವಿತೆ

Read More

ಜಲ ಪ್ರವಾಹ ಮತ್ತು ಮೀನು ಮಾರುವ ಅಮೀನ ಸಾಹೇಬರು..: ವೈ.ಎಸ್. ಹರಗಿ ಬರೆದ ಹೊಸ ಕತೆ

“ಗಲ್ಲಿ ಗಲ್ಲಿಗೆ ಹೋಗಿ “ಮೀನು!.. ಮೀನು ತಾಜಾ ಮೀನು..!!” ಎಂದು ಶಹರದಲ್ಲಿ ಮಾರಾಟಕ್ಕೆ ಹೋಗುತ್ತಿದ್ದ ಸಾಹೇಬರಿಗೆ ಪ್ರಾರಂಭಿಕವಾಗಿ ಸಮಸ್ಯೆಗಳುಂಟಾದವು.. ಯಾವ ಏರಿಯಾದಲ್ಲಿ ಮೀನು ತಿನ್ನುವವರು ನೆಲೆಸಿದ್ದಾರೆಂದು ಗೊತ್ತಾಗಲಾರದೇ ಬ್ರಾಹ್ಮಣರ ಓಣಿಯಲ್ಲಿ ಹೋಗಿ “ಮೀನು..!! ಮೀನು ತಾಜಾ ಮೀನು.!.”

Read More

ಕನ್ನಡಿಗರ ಕಣ್ಮಣಿಯಾಗಲಿ ಕನ್ನಡ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಅಂಚೆಕಚೇರಿಗೆ ತ್ವರಿತ ಅಂಚೆ ಸೇವೆಗೆ ಪೋಸ್ಟ್ ಮಾಡಲು ಹೋದಾಗ, ಕೌಂಟರಿನಲ್ಲಿರುವ ಟೈಪಿಸ್ಟ್ ವಿಳಾಸವನ್ನು ಇಂಗ್ಲಿಷ್ ನಲ್ಲಿ ಬರೆಯಲು ತಿಳಿಸಿದರು. ಏಕೆಂದರೆ ಅವರಿಗೆ ಕನ್ನಡ ಓದಲು ಟೈಪಿಸಲು ಬರುತ್ತಿರಲಿಲ್ಲ. ನಾನು ಇಂಗ್ಲಿಷ್ ನಲ್ಲಿ ಬರೆಯಲು ಸ್ಪಷ್ಟವಾಗಿ ನಿರಾಕರಿಸಿದೆ. ಏಕೆಂದರೆ ತಲುಪಬೇಕಾದ ವಿಳಾಸ ಕೂಡ ಕರ್ನಾಟಕದಲ್ಲಿ ಇತ್ತು.”

Read More

ಗುನ್ನಾರ್ ಏಕಲೋ: ಸ್ವೀಡಿಷ್ ಕವಿಯ ಕುರಿತು ಆರ್. ವಿಜಯರಾಘವನ್ ಲೇಖನ

“ಏಕಲೋ ಪೌರಾತ್ಯ ಅನುಭಾವಕ್ಕೆ ತೆತ್ತುಕೊಂಡವನು. ಗ್ರೀಕ್ ಕವಿ ಕಾನ್ಸ್ಟಾಂಟಿನ್ ಕವಾಫಿಯ ಹಾಗೆಯೇ ಇವನು ತನ್ನ ಕವಿತೆಗಳನ್ನು ಎಂದೋ ಆಗಿಹೋದ ಕಾಲದಲ್ಲಿ ನಿಲ್ಲಿಸುತ್ತಾನೆ. ಆದರೆ ಏಕಲೋ ಒಬ್ಬ ಭಾವುಕ. ಗತ ಕಾಲದಲ್ಲಿಯೇ ಮಗ್ನನಾಗುವವ. ಆದರೆ ಅವನು ಭೂತವನ್ನು ಪಲಾಯನದ ಹಾದಿಯಾಗಿ ಆಯ್ಕೆ ಮಾಡಿಕೊಳ್ಳುವುದಿಲ್ಲ. ಅದು ಅವನಿಗೆ ಅವನ್ನು ವರ್ತಮಾನವನ್ನು ಬೆಳಗುವ, ಟೀಕೆಗೆ ಒಳಪಡಿಸುವ ಮಾರ್ಗ.”

Read More

ಕಪ್ಪೆ-ಮೀನುಗಳೂ ಮತ್ತು ತುಂಟ ಹುಡುಗರು: ಮುನವ್ವರ್ ಜೋಗಿಬೆಟ್ಟು ಅಂಕಣ

“ಅಬ್ಬನ ಬ್ಯಾಟರಿ ಟಾರ್ಚು ತೆಗೆದು ಬಾಗಿಲ ಸಂದಿಗೆ ಬಿಟ್ಟೆ. ಬೆಳಕು ಬಿದ್ದೊಡನೆ ಕಂದು ಬಣ್ಣದ ಹಾವೊಂದು ಬೆಳಕಿನೆಡೆಗೆ ದುತ್ತನೆ ಹಾರಿ ಬಿತ್ತು. ಗಾಬರಿಯಿಂದ ಉಮ್ಮನನ್ನು ಕರೆದೆ. ಅಡುಗೆ ಮಾಡುತ್ತಿದ್ದ ಉಮ್ಮ ಓಡೋಡಿ ಬಂದವರೇ, ಹಾವನ್ನು ನೋಡುತ್ತಾ “ಓಹ್ ಬಾರಿ ಸಣ್ಣದು, ಕನ್ನಡಿ ಹಾವು. ನಿನ್ನ ಹಾಳಾಗಿ ಹೋದ ಕಪ್ಪೆಯ ಮೇಲಿನ ಕನಿಕರದಿಂದಲೇ ಅದು ಇಲ್ಲೇ ಬೇಟೆಗೆ ಬಂದು ಕುಳಿತಿದೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ