ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಪ್ರೊ.ಕಾಳೇಗೌಡ ನಾಗವಾರ ಬರೆದ ಮುನ್ನುಡಿ
“ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ನಾಡಿನ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಸಮ್ಮೇಳನ, ವಿಚಾರಗೋಷ್ಠಿಗಳಲ್ಲಿ ಆಗಾಗ್ಗೆ ಸುಕ್ರಜ್ಜಿಯ ಒಡನಾಟವು ನೀಡುವ ಆನಂದದ ಸವಿಯನ್ನು ನಾವೆಲ್ಲಾ ಅನುಭವಿಸಿದ್ದೇವೆ. ಕಾಡುಗೊಲ್ಲರ ಸಿರಿಯಜ್ಜಿ, ಸಾಲುಮರದ ತಿಮ್ಮಕ್ಕ, ಹಾಲಕ್ಕಿ ಒಕ್ಕಲು ಬುಡಕಟ್ಟಿನ ವಿಶಿಷ್ಟ ಪ್ರತಿಭೆ ಸುಕ್ರಿ ಬೊಮ್ಮಗೌಡ- ಮುಂತಾದ ಈ ಪ್ರಕೃತಿಯ ಕಂದಮ್ಮಗಳು ನೀಡುವ ಅನುಭವಲೋಕ ಹಾಗೂ …”
Read More