Advertisement

Month: May 2024

ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಪ್ರೊ.ಕಾಳೇಗೌಡ ನಾಗವಾರ ಬರೆದ ಮುನ್ನುಡಿ

“ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ನಾಡಿನ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಸಮ್ಮೇಳನ, ವಿಚಾರಗೋಷ್ಠಿಗಳಲ್ಲಿ ಆಗಾಗ್ಗೆ ಸುಕ್ರಜ್ಜಿಯ ಒಡನಾಟವು ನೀಡುವ ಆನಂದದ ಸವಿಯನ್ನು ನಾವೆಲ್ಲಾ ಅನುಭವಿಸಿದ್ದೇವೆ. ಕಾಡುಗೊಲ್ಲರ ಸಿರಿಯಜ್ಜಿ, ಸಾಲುಮರದ ತಿಮ್ಮಕ್ಕ, ಹಾಲಕ್ಕಿ ಒಕ್ಕಲು ಬುಡಕಟ್ಟಿನ ವಿಶಿಷ್ಟ ಪ್ರತಿಭೆ ಸುಕ್ರಿ ಬೊಮ್ಮಗೌಡ- ಮುಂತಾದ ಈ ಪ್ರಕೃತಿಯ ಕಂದಮ್ಮಗಳು ನೀಡುವ ಅನುಭವಲೋಕ ಹಾಗೂ …”

Read More

ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಮತ್ತವಳು ಮಕ್ಕಳ ತಲೆನೇವರಿಸಿ
ಮುದ್ದಿನಲಿ ಹೇಳುವಳು.
‘ಮರೆಯದೆ ಈ ಹಣ್ಣಿನ ಬೀಜ ಬಿತ್ತಬೇಕು
ಮಕ್ಕಳೆ; ಹುಟ್ಟುತ್ತವೆ ಪ್ರೇಮದ ಮರಗಳು…'”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

“ಸ್ತ್ರೀಯರೆಂದರೆ ಆಚಾರ್ಯರಿಗೆ ವಿಶೇಷ ಪಕ್ಷಪಾತ. ಕೀರ್ತನೆ ಮುಗಿದ ಕೂಡಲೆ ಸ್ವರಾಜ್ಯಫಂಡಿಗೆ ಹಣ ಆಭರಣ ಕೂಡಿಸಲು ಆಚಾರ್ಯರೇ ತೊಡಗುತ್ತಿದ್ದರು. ಸ್ತ್ರೀಯರು ತಮ್ಮ ಆಭರಣಗಳನ್ನು ಕೊಡಬೇಕೆಂದು ಪ್ರತ್ಯೇಕವಾಗಿ ಉತ್ತೇಜಿಸುತ್ತಿದ್ದರು. ಆಚಾರ್ಯರ ಉತ್ತೇಜಕ ವಾಕ್ಸರಣಿಯ ಬಲೆಯಲ್ಲಿ ಸಿಕ್ಕಿದ ಎಂತಹ ಲೋಭಿಯ ಮನಸ್ಸೂ ಒಮ್ಮೆಗೆ ತಲ್ಲಣವಾಗುತ್ತಿತ್ತು. ಹಣ ಮಾತ್ರವಲ್ಲದೆ ಉಂಗುರ, ಬಳೆ, ಸರ, ಒಂಟಿ ಮೊದಲಾದ ಆಭರಣಗಳೂ…”

Read More

ಇದು ಎಂಥ ಲೋಕವಮ್ಮ…! : ವಿನತೆ ಶರ್ಮ ಅಂಕಣ

“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”

Read More

ಶ್ರೀಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು

“ಯಾರೂ ನಿಲ್ಲದ ಹಾದಿಯಡಿಯ
ಮಣ್ಣು ಸಂಕಟವನ್ನು ಬಿಗಿದುಕೊಂಡಿದೆ
ಚಲನೆಯ ಸದ್ದನ್ನು ಆಲಿಸುತ್ತ.”- ಶ್ರೀಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ