Advertisement

Month: April 2024

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

Read More

ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ

“ಸಮುದ್ರತಟ ಮತ್ತು ಕಣಿವೆ ಪರಸ್ಪರ ಮುಖವನ್ನ ದೂರಮಾಡಿಕೊಂಡು ಒಂದು ಜೋಗಿಯಾಗಿ ಇನ್ನೊಂದು ಯೋಗಿಯಾಗಿರುವಂತೆ ಅನಿಸುತ್ತದೆ. ಐವತ್ತು ವರ್ಷಗಳ ಹಿಂದೆ ಸ್ಥಳೀಯ ಅಬರಿಜಿನಲ್ ಸಮುದಾಯಗಳು ಜೀವನ ಮಾಡುತ್ತಿದ್ದ ಮತ್ತು ಅಲ್ಲಲ್ಲಿ ಹರಡಿದ್ದ ನೂರಾರು ಎಕರೆ ಫಾರ್ಮ್ ಗಳನ್ನು ಬಿಟ್ಟರೆ ಹೊರಗಿನವರಿಗೆ ಇಲ್ಲಿನ ಬೆಟ್ಟಕಣಿವೆ ಪ್ರದೇಶದ ಪರಿಚಯ ಅಷ್ಟೊಂದಿರಲಿಲ್ಲವಂತೆ. ಜನ ಬೀಚುಗಳಿಗೆ ಬಂದು ಹೋಗುತ್ತಿದ್ದರು.”

Read More

ಜಪಾನಿಯರ ಮನೋಭಾವಗಳು: ಕುರೊಸಾವನ ಆತ್ಮಕತೆಯ ಪುಟ

“ಯುದ್ಧದ ಸಮಯದಲ್ಲಿ ಸೌಂದರ್ಯಕ್ಕಾಗಿ ಹಸಿದು ಜಪಾನಿನ ಸಾಂಪ್ರದಾಯಿಕ ಕಲೆಗಳತ್ತ ನಡೆದಿದ್ದೆ. ಬಹುಶಃ ಸುತ್ತಲಿನ ವಾಸ್ತವದಿಂದ ಓಡಿಹೋಗುವ ಇಚ್ಛೆಯಿಂದ ಹೀಗೆ ಮಾಡಿರಬಹುದು. ಆದರೆ ಈ ಪಲಾಯನದ ಉದ್ದೇಶವು ಮಹತ್ವವಾದದ್ದನ್ನು ನೀಡಿತು. ಮೊಟ್ಟಮೊದಲ ಬಾರಿಗೆ ನೊಹ ನಾಟಕವನ್ನು ನೋಡಲು ಹೋದೆ. ಹದಿನಾಲ್ಕನೆಯ ಶತಮಾನದ ನೊಹ ನಾಟಕಕಾರ ಜಿಯಾಮಿಯು ಬರೆದಿದ್ದ ಸಿದ್ಧಾಂತಗಳನ್ನು ಓದಿದೆ.”

Read More

ಸಾಖಿ, ಶಾಹಿ ಮತ್ತದರ ಪುಟ: ಡಯಾನಾ ಕುಶಾಲಪ್ಪ ಬರೆದ ಲೇಖನ

“ನನ್ನ ಜೀವದ ಕಷ್ಟ ಯಾಕೆ ಕೇಳುತ್ತೀಯ ಸಾಖಿ, ಆ ಗೊರವನ ಹಳ್ಳಿಯ ದೈವದ ಕೋಲ ಮಾಡುವ ಬ್ಯಾರನ ಮನಸ್ಥಿತಿ. ಓಡಿಹೋಗಿ ಕೆಂಡದ ಹೊಂಡದಲ್ಲಿ ಬಿದ್ದು ಮೈಸುಟ್ಟುಕೊಂಡ ಹಾಗೆ ಅನುಭವ. ನೋಡುವವರ ಕಣ್ಣಿಗೆ ದೇವರಾಟ. ಅವನು ಹೇಳೋದೆಲ್ಲ ಸತ್ಯ. ದೇವರೇ ಅವನ ಒಡಲಲ್ಲಿ ನಿಂತು ಎಲ್ಲರ ಜೀವನದ ಬಗ್ಗೆ ನುಡಿದುಬಿಡುತ್ತದೆ ಎಂಬ ಭಾವನೆ ಹುಟ್ಟಿಸುವ ಹಾಗೆ. ಆದರೆ ಮುಂದಿನ ದಿನ ಅವನ ಗಾಯ ಬೊಬ್ಬೆ ಹೊಡೆದು ಕೊಂಡು, ಕೀವು ಕಟ್ಟಿದರೂ…”

Read More

2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ

“ಇನ್ನು ಭವಿಷ್ಯತ್ತಿನ ಕಾಲಕ್ಕೆ ಹೊರಳೋಣ. ಇಂದಿನಿಂದ ಇಪ್ಪತ್ತು ವರುಷಗಳ ನಂತರ ಅಂದರೆ 2040ರ ಹೊತ್ತಿಗೆ ನಿಮ್ಮ ಕತೆಯೇನು? “ಕ್ರಿಸ್ತಪೂರ್ವ” ದಂತೆ ಹಿಂದಿನಿಂದ ಲೆಕ್ಕ ಹಾಕಿದರೆ ನಮ್ಮಲ್ಲಿ ಎಷ್ಟೋ ಜನರ ಎಕ್ಸ್ಪೈರಿ ಡೇಟು ಮುಗಿದಿರುತ್ತದೆ! ಶತಾಯುಷಿಯಾಗುವ ಇಚ್ಛೆಯಿರದಿದ್ದಲ್ಲಿ. ಎಲ್ಲ ಚನ್ನಾಗಿದ್ದರೆ ನಾನು 53 ವರ್ಷ ಆಯಸ್ಸು ಸವೆಸಿರುತ್ತೇನೆ. ಇತ್ತಲಾಗೆ ಪೂರ್ತಿ ಮುದುಕನೂ ಅಲ್ಲ ಅತ್ತಲಾಗೆ ದುಡಿವ ವಯಸ್ಕನೂ ಅಲ್ಲ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ