Advertisement

Month: March 2024

ಧಾರವಾಡದ ದಿನಗಳ ನೆನೆಯುತ್ತಾ…: ಲಕ್ಷ್ಮಣ ವಿ.ಎ. ಅಂಕಣ

“ಎಲೆಯುದುರುವ ಕಾಲವಿದು. ರಾತ್ರಿ ಮೈಯ್ಯೆಲ್ಲ ಥರಗುಟ್ಟುವ ಚಳಿ. ಕಾಲಿಗೆ ಬರುವ ಹೊದಿಕೆ ತಲೆಗೆ ಬರುತ್ತಿರಲಿಲ್ಲ ತಲೆಗೆ ಬಂದದ್ದು ಕಾಲಿಗೆ ಬರುತ್ತಿರಲಿಲ್ಲ. ಅಷ್ಟೇ ಹಾಸಿಗೆ ಇದ್ದಷ್ಟೇ ಕಾಲು ಚಾಚಬೇಕು ವಿಶೇಷವಾಗಿ ಚಳಿಗಾಲದಲ್ಲಿ ಹೀಗಾಗಿ ತಾಯ ಗರ್ಭದಲ್ಲಿ ಮಗು ಮಲಗಿರುತ್ತದಲ್ಲ ಎರಡು ಕಾಲು ಮಡಚಿ ತಲೆ ತಗ್ಗಿಸಿ ಅರ್ಧ ಬಿಲ್ಲಿನಾಕಾರಾದಲ್ಲಿ ಹಾಗೆ ಮಲಗುತ್ತಿದ್ದೆ, ಧಾರವಾಡದ ಸಪ್ತಾಪೂರದ ಮಿಚಿಗನ್ ಕಂಪೌಂಡಿನ ಸಿಂಗಲ್ ಔಟ್ ಹೌಸ್ ರೂಮಿನಲ್ಲಿ…”

Read More

ಪ್ರೊ. ಶೆಟ್ಟರ್ ಎಂದರೆ ಕನ್ನಡದ ಹೆಮ್ಮೆ, ಅಚ್ಚರಿ: ಎಚ್.ಆರ್.ರಮೇಶ ಬರೆದ ಲೇಖನ

“ಕನ್ನಡದ ಈ ವಿಶಿಷ್ಟಬಗೆಯ ಸ್ಪಂದನೆಯ ಬರಹಗಾರ, ಚಿಂತಕ, ಇತಿಹಾಸಕಾರ ಇಲ್ಲದ ನೋವು ಕನ್ನಡದ ಮನಸುಗಳಿಗೆ ನಿಜಕ್ಕೂ ತಡೆದುಕೊಳ್ಳಲಾರದಂತಹ ದುಃಖ. ಇವರ ಜೊತೆ ಎರಡು ದಿನಗಳನ್ನು ಕೊಡಗಿನ ದೇವರಕಾಡುಗಳಲ್ಲಿ ಕಳೆದ ನೆನಪುಗಳು ನನ್ನ ಮನಸ್ಸಿನಲ್ಲಿ ಸದಾ ಹಚ್ಚ ಹಸಿರಾಗಿದೆ. ಅಭಿನವ ರವಿಕುಮಾರ್ ಅವರು ಒಂದು ದಿನ ಫೋನ್ ಮಾಡಿ ರಮೇಶ್ ಶೆಟ್ಟರ್ ಅವರು ಕೊಡಗಿನ ದೇವರ ಕಾಡುಗಳ ಬಗ್ಗೆ ತಿಳಿದುಕೊಳ್ಳಲು ಬರುತ್ತಿದ್ದಾರೆ…”

Read More

ಕಣ್ಣು ತೆರೆಸುವ ಹೆಣ್ಣಿನ ನೈಜ ಕಥನಗಳು: ಸುಧಾ ಆಡುಕಳ ಲೇಖನ

“ಹೆಣ್ಣನ್ನು ವ್ಯಾಖ್ಯಾನಿಸುವ ಸೌಂದರ್ಯ, ಸೌಶೀಲ್ಯ, ಪಾತಿವ್ರತ್ಯ ಈ ಎಲ್ಲ ಪದಗಳಿಗೆ ಇಲ್ಲಿಯ ಪಾತ್ರಗಳು ತಮ್ಮ ಅನುಭವಲೋಕದ ಮೂಲಕವೇ ಭಿನ್ನ ವ್ಯಾಖ್ಯಾನವನ್ನು ನೀಡುತ್ತವೆ. ತನ್ನ ಮೂಗನ್ನು ಕಳಕೊಂಡು ಕುರೂಪಿಯಾದ ಶೂರ್ಪನಖಿ ಸುಂದರವಾದ ಬನವನ್ನು ಸೃಷ್ಟಿಸುತ್ತಾಳೆ. ಗಂಡನ ಅಗಲುವಿಕೆಯ ನಂತರವೂ ಮಂಡೋದರಿ ತನ್ನ ಅಲಂಕಾರವನ್ನು ತೆಗೆಯುವುದನ್ನು ವಿರೋಧಿಸುತ್ತಾಳೆ. ತನ್ನನ್ನು ವಿಚಾರಿಸುವ ಹಕ್ಕನ್ನು ತಾನು ಯಾರಿಗೂ ಕೊಡಲಾರೆ…”

Read More

ಬಡತನದ ಘನತೆ ಮತ್ತು ದಯೆ ಧರ್ಮದ ಮೂಲ:ಶ್ರೀಹರ್ಷ ಸಾಲಿಮಠ ಅಂಕಣ

“ಬಡತನ ಎನ್ನುವುದೊಂದೇ ದೊಡ್ಡ ಅಡ್ಡಗಾಲಲ್ಲ. ಅತಿ ದೊಡ್ಡ ತೊಡರುಗಾಲಿರುವುದು ಮನುಷ್ಯನ ಘನತೆಯದ್ದು! ಇಂಡಿಯಾದಂತಹ ದೇಶಗಳಲ್ಲಿ ಆರ್ಥಿಕವಾಗಿ ಒಂದೇ ದಾರ್ಢ್ಯವಿದ್ದರೂ ಸಾಮಾಜಿಕವಾಗಿ ಅಂತಸ್ತು ಬೇರೆ. ಅವು ವೃತ್ತಿಯಾಧಾರಿತವಾಗಿರಬಹುದು, ಜಾತಿಯಾಧಾರಿತವಾಗಿರಬಹುದು, ಧರ್ಮಾಧಾರಿತವಾಗಿರಬಹುದು…. ಆಸ್ಟ್ರೇಲಿಯದಂತಹ ದೇಶಗಳಲ್ಲಿ ಆರ್ಥಿಕವಾಗಿ ಮೇಲು ಕೆಳಗುಗಳಿದ್ದರೂ ಸಾಮಾಜಿಕ ಅಂತಸ್ತು ಒಂದೇ…”

Read More

ಹಿರೇನಲ್ಲೂರಿನ ಮಲ್ಲಿಕಾರ್ಜುನ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇಲ್ಲಿನ ಮಲ್ಲಿಕಾರ್ಜುನ ಗುಡಿಯ ಮೂರೂ ಶಿಖರಗಳು ಕಳಶಸಮೇತವಾಗಿ ಸುಸ್ಥಿತಿಯಲ್ಲಿದ್ದು ಹೊಯ್ಸಳ ವಾಸ್ತುಶಿಲ್ಪದ ಉತ್ತಮ ಮಾದರಿಗಳಾಗಿ ಉಳಿದುಕೊಂಡಿವೆ. ಎಡಭಾಗದ ಶಿಖರದ ಸುಖನಾಸಿಯ ಮುಂದೆ ಹೊಯ್ಸಳ ಲಾಂಛನವಿದೆ. ನಾಲ್ಕು ಸ್ತರಗಳ ವಿನ್ಯಾಸವಿರುವ ಶಿಖರಗಳು, ಶಿಖರಗಳ ಮೇಲಿನ ಕಿರುಕೋಷ್ಠಗಳಲ್ಲಿ ವೇಣುಗೋಪಾಲ, ನರಸಿಂಹ, ಲಕ್ಷ್ಮೀನಾರಾಯಣ, ಗಣಪತಿ, ಶಿವ, ಭೈರವ, ಹನುಮ,…”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…

Read More

ಬರಹ ಭಂಡಾರ