Advertisement

Month: April 2024

ಅಕ್ಷಯ ಕಾಂತಬೈಲು ಬರೆದ ಎರಡು ಹೊಸ ಕವಿತೆಗಳು

“ಆವತ್ತಿನ ಸ್ಥಿತಿ ಗೊತ್ತಾ?
“ಏನಿರುತ್ತದೆ, ಹೊಳಪಿನಿಂದ
ಕೂಡಿರುತ್ತದೆ”
ಹಾಗಾದರೆ ಇವತ್ತು
ಕಂಡ ಮಿಂಚುಹುಳ ನಾಳೆ
ಯಾವ ಕಾಡಿನಲ್ಲಿ ಮಿನುಗುವುದು ಹೇಳುವೆಯಾ?”- ಅಕ್ಷಯ ಕಾಂತಬೈಲು ಬರೆದ ಎರಡು ಹೊಸ ಕವಿತೆಗಳು

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

Read More

ಕಾಯುವುದಿಲ್ಲ ಕವಿತೆಗೆ ಯಾರೂ ಕವಿಯೊಬ್ಬನಲ್ಲದೆ…: ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಮೊನ್ನೆ ನಮ್ ರಸ ಋಷಿ ಕುವೆಂಪು ಅವರ ಜನ್ಮ ಶತಮಾನೋತ್ಸವ ಇದ್ದಾಗ ರವೀಂದ್ರ ಕಲಾಕ್ಷೇತ್ರದಾಗ ಒಂದ ಕವಿಗೋಷ್ಠಿ ಇಟ್ಟಿದ್ರು. ನಾಡಿನ ಎಲ್ಲ ಯುವಕವಿಗಳೂ ದಂಡಿ ದಂಡಿಯಾಗಿ ಬಂದಿದ್ರು… ಆದರೆ ಕೇಳೋ ಕಿವಿಗಳು ಅಲ್ಲೊಂದು ಇಲ್ಲೊಂದು…. ಎಲ್ಲಾರೂ ತಮ್ಮ ತಮ್ಮ ಕವಿತೆ ಓದಿದ ಮ್ಯಾಲ ಶಾಲು ಸನ್ಮಾನ ಮಾಡಿಸ್ಕೊಂಡು ಸಿಟಿ ಮಾರ್ಕೆಟಿಗೆ ಸಂತಿ ಮಾಡ್ಲಿಕ್ಕ ಹೋಗಬೇಕ!? ಕೊನೆಗೆ ವೇದಿಕೆ ಮೇಲೆ ಉಳಿದವರು ಕವಿಗೋಷ್ಠಿ ಅಧ್ಯಕ್ಷರು ಮತ್ತು ನಿರೂಪಕರು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ