Advertisement

Month: April 2024

ಕೊರೋನಾ ಎಂಬ ಸಾವಿನ ರೂಪಕ: ಲಕ್ಷ್ಮಣ ವಿ.ಎ. ಅಂಕಣ

“ನ್ಯಾಷನಲ್ ಜಿಯೋಗ್ರಾಫಿಕ್ ಚ್ಯಾನೆಲ್ ನಲ್ಲಿ ಆಫ್ರಿಕಾದ ಮಸಾಯ್ ಮಾರಾ ಕಾಡಿನಲ್ಲಿ ಹಸಿದ ಹುಲಿಗಳು ಬೇಟೆಯಾಡುವುದನ್ನು ನೀವು ನೋಡಿರಬಹುದು. ಹುಲಿ ತನ್ನ ಬೇಟೆಯನ್ನು ಬಲು ಜಾಣ್ಮೆಯಿಂದ ಅಷ್ಟೇ ಎಚ್ಚರಿಕೆಯಿಂದ ಗುಂಪಿನಲ್ಲಿರುವ ಅತಿ ದುರ್ಬಲವಾದ ಪ್ರಾಣಿಯನ್ನೇ ಆಯ್ದುಕೊಂಡಿರುತ್ತದೆ. ಕಾರಣವಿಷ್ಟೇ ಹುಲಿಗೆ ಸುಲಭವಾಗಿ ಯಾವುದೇ ಪ್ರತಿರೋಧವಿಲ್ಲದೆ ತನ್ನ ಆಹಾರ ಸಂಪಾದಿಸಬೇಕೆನ್ನುವ ಇರಾದೆಯಷ್ಟೇ..”

Read More

ಆಸ್ಮ ಎಂಬ ಸಂಗಾತಿ: ಕೆ.ವಿ. ತಿರುಮಲೇಶ್ ಬರೆದ ಲೇಖನ

“ಇದೆಲ್ಲದರಿಂದ ರೋಗ ಪರಿಹಾರ ಆಗುತ್ತದೆ ಎನ್ನಲಾಗದು, ಆಸ್ಮ ಪರಿಹಾರವಾಗುವುದು ಎಂದಿಲ್ಲ, ಸ್ವಲ್ಪ ತಹಬಂದಿಗೆ ಬರುತ್ತದೆ ಅಷ್ಟೆ. ಅಷ್ಟಾದರೆ ಅದೇ ದೊಡ್ಡ ವಿಷಯ. ಆರಂಭದಲ್ಲಿ ನನಗೆ ಏರುಪೇರುಗಳಿದ್ದುವು, ತಿಂಗಳಿಗೊಮ್ಮೆಯಾದರೂ ಏದುಸಿರು ಜೋರಾಗುತ್ತಿತ್ತು. ಆಗಲೆಲ್ಲ ನನ್ನ ಪಕ್ಕೆಗಳು ನೋಯುತ್ತಿದ್ದು ಸಹಿಸಲು ಕಷ್ಟವಾಗುತ್ತಿತ್ತು. ಅಮ್ಮ ನನ್ನ ಬೆನ್ನು ಉಜ್ಜುತ್ತಿದ್ದಳು. ಇಂಥದೊಂದು ಮಗುವಿಗೆ ಜನ್ಮವಿತ್ತೆನಲ್ಲ ಎಂದು ಅವಳಿಗೆ ದುಃಖವಾಗಿರಬೇಕು.”

Read More

ಜಿ.ಪಿ.ಬಸವರಾಜು ಬರೆದ ಈ ದಿನದ ಕವಿತೆ

“ಗುರುತಿಲ್ಲದ ಬರೀ ಗೆರೆಗಳು
ಬಣ್ಣವಿಲ್ಲದ ಚಿತ್ರಗಳು;
ಕುಣಿದರೂ ಹೆಜ್ಜೆಗಳಿಲ್ಲ
ಹೆಜ್ಜೆ ಗುರುತುಗಳೂ ಇಲ್ಲ
ಇರಬಹುದು ನಮಗೂ
ತಿರುಗಾಲ ಪಾದಗಳು
ಪ್ರೇತಾತ್ಮಗಳ ಸಂಗಾತ”- ಜಿ.ಪಿ.ಬಸವರಾಜು ಬರೆದ ಈ ದಿನದ ಕವಿತೆ

Read More

ಸೋಮುರೆಡ್ಡಿ ಕಾದಂಬರಿ ಕುರಿತು ಅಮರೇಶ ನುಗಡೋಣಿ ಲೇಖನ

“ವಾಡೆಯ ಮಂದಿಗೆ ವಿಧಿ ಕಾಡಾಟವೆಂದು ತಿಳಿದು ಅದನ್ನು ಹೋಗಲಾಡಿಸಲು ಕೈಗೊಳ್ಳುವ ಮಾಟ ಮಂತ್ರಗಳು ರಂಗಪ್ಪನ ಕೊರಳಿಗೆ ಉರುಲಾಗುತ್ತದೆ. ವಾಡೆಯ ಕಾಡಾಟಗಳನ್ನು ಓಡಿಸಲು ಬರುವ ‘ಹೂಲಗೇರಿಯ ಅಜ್ಜ’ನ ಮೇಲೆ ರಂಗಪ್ಪನಿಗೆ ನಂಬಿಕೆ ಇರಲಿಲ್ಲ. ಆದರೂ ಹೂಲಗೇರಿ ಅಜ್ಜನನ್ನು ಕರೆಯಿಸಿ ಪೂಜೆ ಮಾಡಿಸಿಯೇ ಬಿಡುತ್ತಾರೆ. ಅದರ ಅಂಗವಾಗಿ ರಂಗಪ್ಪನಿಗೆ ಒಂದು ಬಿಳಿ ಎಕ್ಕಿಗಿಡದ ಗೂಟವನ್ನು… “

Read More

ನಮ್ಮೂರಿನ ಹಿಂದೂ ಮುಸ್ಲಿಂ ಕದನದ ಕತೆ: ಶ್ರೀಹರ್ಷ ಸಾಲಿಮಠ ಅಂಕಣ

“ಈ ಎಲ್ಲಾ ಸಮಯದಲ್ಲೂ ನನಗೆ ಎದುರಿನ ಮನೆಯವರು ಕಾಣಲಿಲ್ಲ. ಈ ಸಮಯದಲ್ಲಿ ಕರ್ಫ್ಯೂ ವಿಧಿಸಿದ್ದರು. ಗಲಾಟೆ ಅದೆಷ್ಟು ಭಯಾನಕವಾಗಿತ್ತೆಂದರೆ ಬಿಬಿಸಿ ನ್ಯೂಸ್ ನಲ್ಲೂ ದಾವಣಗೆರೆಯ ಹೆಸರು ಬಂದಿತ್ತು. ಪೋಲೀಸರು “ಕಂಡಲ್ಲಿ ಗುಂಡು” ಅಂತ ರಸ್ತೆಯಲ್ಲಿ ಕೂಗುತ್ತಾ ತಿರುಗಾಡುತ್ತಿದ್ದರು. ನಾಯಿಗಳು ಪೋಲೀಸರ ಹಿಂದೆ ಬಿದ್ದು ಬೊಗಳುತ್ತಿದ್ದವು. ಅವರು ನಾಯಿಗಳನ್ನು “ಹಚಾ.. ಹಚಾ…” ಅಂತ ಓಡಿಸುತ್ತಿದ್ದುದು ಕೇಳಿಬರುತ್ತಿತ್ತು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ