Advertisement

Month: April 2024

ಅರಕೆರೆಯ ಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಹಾಸನ ಜಿಲ್ಲೆಯ ಬಾಣಾವರದಿಂದ ಜಾವಗಲ್ಲಿಗೆ ಹೋಗುವ ದಾರಿಯಲ್ಲಿ ಅರಕೆರೆ ಗ್ರಾಮ ಸಿಗುತ್ತದೆ. ಪೂರ್ವದಲ್ಲಿ ಇದಕ್ಕೆ ಸರ್ವಜ್ಞಪುರವೆಂಬ ಹೆಸರಿದ್ದಿತು. ವಿಷ್ಣುಭಕ್ತನಾದ ದಾಮೋದರ ಸೆಟ್ಟಿಯು ಈ ಊರಿನಲ್ಲಿ ತ್ರಿಕೂಟಾಚಲ ದೇಗುಲವೊಂದನ್ನು ನಿರ್ಮಿಸಿದ. ಹೊಯ್ಸಳ ಅರಸ ಎರಡನೇ ನರಸಿಂಹನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣವಾದ ಈ ದೇವಸ್ಥಾನದ ಮುಖ್ಯ ಗರ್ಭಗುಡಿಯಲ್ಲಿ ಕೇಶವನೂ, ಉಳಿದೆರಡು ಕಡೆಗಳಲ್ಲಿ ವೇಣುಗೋಪಾಲ…”

Read More

ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

“ಕೆಲವೊಮ್ಮೆ ಕಡುಕಪ್ಪು
ಕಗ್ಗತ್ತಲ ರಾತ್ರಿಗೆ
ಬೆಳಕ ಮೂತಿಗೆ
ಹೊತ್ತು ಹೊತ್ತಿಗೆ
ಇಷ್ಟೇ ಅಷ್ಟೇ ಬೆಳೆಯುತ್ತದೆ ಬುಡಕ್ಕೆ “- ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

Read More

ಸತೀಶ್ ಚಪ್ಪರಿಕೆ ಕಥಾಸಂಕಲನಕ್ಕೆ ಅವರೇ ಬರೆದ ಮುನ್ನುಡಿಯ ಮಾತುಗಳು

” ‘ಗರ್ಭ’ ಹುಟ್ಟಿದ್ದು ಮತ್ತು ನಾನು ಆ ಇಡೀ ಕಥೆಯನ್ನು ಬರೆದಿದ್ದು ಆಸ್ಪತ್ರೆಯೊಂದರ ಮುಂದೆ. ಕಾರಿನಲ್ಲಿ ಕೂತು, ನಡುರಾತ್ರಿಯಲ್ಲಿ ನಾನೊಬ್ಬನೇ ಬಲವಂತವಾಗಿ ನಿದ್ರೆ ಮಾಡುವ ಯತ್ನ ಮಾಡುತ್ತಿದ್ದಾಗ. ಮೇಲೆ ಐಸಿಯುವಿನಲ್ಲಿದ್ದ ಜೀವಕ್ಕಾಗಿ ಚಡಪಡಿಸುತ್ತಲೇ, ಸೋತು ಹೋಗಿದ್ದ ನನ್ನ ಜೀವವನ್ನು ಕೊಡವಿ ಮೇಲೇಳಿಸಿದ ಕಥೆ ‘ಗರ್ಭ.’ ಆ ಕಥೆ ಮೊಳಕೆಯೊಡೆದ ಮರುಕ್ಷಣ, ಬ್ಯಾಗಿನಲ್ಲಿದ್ದ ಲ್ಯಾಪ್ ಟಾಪ್ ತೆಗೆದು ಒಂದೇ ಉಸಿರಿನಲ್ಲಿ ಬರೆಯಲಾರಂಭಿಸಿದಾಗ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಪಡುಕೋಣೆ ರಮಾನಂದರಾವ್ ಬರೆದ ಕತೆ

“ಹೊರಗಿನಿಂದ ಆ ಬಡ ಜನರ ಗಲಾಟೆ ಇನ್ನೂ ಅವನಿಗೆ ಕೇಳಿಸುತ್ತಿತ್ತು. ಆದರೆ ಅವರ ಮೇಲಿದ್ದ ಅವನ ಕೋಪವೂ ತಾತ್ಸಾರವೂ ಈಗ ಬಹಳ ಮಟ್ಟಿಗೆ ಕಡಿಮೆಯಾದುವು. ಅವರಲ್ಲೊಬ್ಬರಿಗೆ ಒಂದೊಂದು ಅರ್ಧಪಾವು ಅಕ್ಕಿ ಹಾಕಿ ಅವರನ್ನೆಲ್ಲ ಕಳುಹಿಸಿಬಿಡಲೇ ಎಂದು ಆಲೋಚಿಸಿದನು. ಆದರೆ ಅವರ ಗೋಳು ಭಿಕ್ಷೆಯನ್ನೆತ್ತುವುದಕ್ಕಲ್ಲ, ಅಕ್ಕಿಯ ಧಾರಣೆಯನ್ನು ಕಡಿಮೆ ಮಾಡುವುದಕ್ಕೆ ಎಂದು ಅವನು ಚೆನ್ನಾಗಿ ತಿಳಿದಿದ್ದನು. ಅದು ಅವನ ನೆನಪಿಗೆ ಬರುತ್ತಲೆ ಮೆಲ್ಲಮೆಲ್ಲನೆ ದ್ರವಿಸುತ್ತಿರುವ ಅವನ ಹೃದಯ.. “

Read More

ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

“ದಿನಗಳಿಕೆ ಆದಾಯವನ್ನೇ ನೆಚ್ಚಿಕೊಂಡವರಿಗೆ ಇದೆಷ್ಟು ಆತಂಕ ಹುಟ್ಟಿಡುವ ಪರಿಸ್ಥಿತಿ! ಈಗಂತೂ ಆಸ್ಟ್ರೇಲಿಯಾ ದೇಶ ಪೂರ್ತಿ ಹೆಚ್ಚಿನ ಉದ್ಯೋಗ ಸ್ಥಳಗಳಲ್ಲಿ ಚಾಲನೆಯಲ್ಲಿರುವುದು ಅರೆಕಾಲಿಕ ಮತ್ತು ತಾತ್ಕಾಲಿಕ ಕಾಂಟ್ರಾಕ್ಟ್ ಮಾದರಿ. ಅಂದರೆ ವಾರಕ್ಕಿಷ್ಟು ಗಂಟೆಗಳ ಕಾಲ ಕೆಲಸ- ಪ್ರತಿ ಕೆಲ ತಿಂಗಳ ಮಟ್ಟಿಗೆ ಮಾತ್ರ ಅನ್ನೋ ತರಹದ ಕಾಂಟ್ರಾಕ್ಟ್. ಅವರಿಗೆ ರಜೆ, ಬೋನಸ್, ಸಂಸ್ಥೆ ಕೊಡಬೇಕಾದ ಪೆನ್ಷನ್ ಸವಲತ್ತು ಇರಬಹುದು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ