Advertisement

Month: April 2024

ಮಹಾ ಮೊಸರನ್ನ ಪುರಾಣ: ವಾಸುದೇವ ಕೃಷ್ಣಮೂರ್ತಿ ಬರೆದ ಲೇಖನ

“ಹೇಗಾದ್ರು ಮಾಡಿ ಅಮೇರಿಕಾದಲ್ಲಿ ಮೊಸರನ್ನು ಹೆಪ್ಪಾಕ್ಬೇಕು ಅಂತ ಶಪಥ ಮಾಡಿ, ಯೋಗರ್ಟ್ ಅನ್ನು ಹಾಲಿಗೆ ಸೇರಿಸಿ ರಾತ್ರಿ ಇಟ್ಟ. ಅವನಿಗೆ ರಾತ್ರಿಯೆಲ್ಲಾ ಸಂಭ್ರಮ, ಇನ್ನು ನಾಳೆಯಿಂದ ನನ್ನ ಊರಿನಲ್ಲಿ ಸಿಗುವ ಗಟ್ಟಿ ಮೊಸರಿನ ತರಹ ಇಲ್ಲೂ ಕೂಡ ತಯಾರಿಸಬಹುದೆಂದು. ಬೆಳಿಗ್ಗೆ ಬಲಗಡೆ ಎದ್ದು ಮೊಬೈಲ್ ನೋಡದೆ ಮೊಸರನ್ನು ನೋಡಲು ಓಡಿದ. ಪಾತ್ರೆಯ ಮುಚ್ಚಳ ತೆಗೆದು ಸ್ವಲ್ಪ ಮೊಸರಂತೆ..”

Read More

ಈ ಭಾವಕ್ಕೆ ಏನೆಂದು ಹೆಸರಿಡಲಿ….: ಆಶಾ ಜಗದೀಶ್ ಅಂಕಣ

“ರಶೀದ್ ಪುರೋಳನ್ನು ಹೊತ್ತೊಯ್ದು ಮದುವೆಯಾಗಿರುತ್ತಾನೆ ನಿಜ. ಆದರೆ ಅವಳನ್ನು ನಿಜಕ್ಕೂ ಪ್ರೀತಿಸಿರುತ್ತಾನೆ. ಅವಳೂ ಸಹ ಮೊದಮೊದಲಿಗೆ ಇದ್ದ ಬೇಸರವನ್ನು ಅವನ ಒಳ್ಳೆಯ ನಡತೆಯಿಂದಾಗಿ ಮರೆತು ಅವನಲ್ಲಿ ಒಬ್ಬ ಒಳ್ಳೆಯ ಗಂಡನನ್ನು ಕಂಡುಕೊಂಡಿರುತ್ತಾಳೆ. ಪುರೋಳ ಅಣ್ಣ ಒಮ್ಮೆ ರಶೀದನ ಹೊಲಕ್ಕೆ ದ್ವೇಷದಿಂದ ಬೆಂಕಿ ಹಾಕಿದಾಗ ರಶೀದನ ಸಂಬಂಧಿಗಳು ಅವನ ಮೇಲೆ ಕಂಪ್ಲೇಂಟ್ ಮಾಡಲು ಹೇಳುತ್ತಾರೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ