ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ
“ಕರೆದರೂ ಮನೆಗೆ ಬಾರದವರು
ಮನದ ಕದ ತಟ್ಟಲು ಹಿಂತೆಗೆಯುತ್ತಿದ್ದವರು
ಜೊತೆ ಬೆರೆಯಲು ಈಗ ಕನಸ ಹೊಸೆಯುತಿಹರು
ಅಂತವರ ಘನಕ್ಕೂ ಈಗ ಜಿನುಗುವ ಆರ್ದ್ರತೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ
Posted by ಡಾ.ಪ್ರೇಮಲತ | Nov 30, 2020 | ದಿನದ ಕವಿತೆ |
“ಕರೆದರೂ ಮನೆಗೆ ಬಾರದವರು
ಮನದ ಕದ ತಟ್ಟಲು ಹಿಂತೆಗೆಯುತ್ತಿದ್ದವರು
ಜೊತೆ ಬೆರೆಯಲು ಈಗ ಕನಸ ಹೊಸೆಯುತಿಹರು
ಅಂತವರ ಘನಕ್ಕೂ ಈಗ ಜಿನುಗುವ ಆರ್ದ್ರತೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 30, 2020 | ದಿನದ ಪುಸ್ತಕ |
“ಈ ಕತೆಗಳಲ್ಲಿ ಕೆಲವು ಬಹುಕಾಲ ಬಾಳಿ ನಮ್ಮನ್ನು ಕೆದಕುವಂಥವು. ಆರಂಭದ ದಿನಗಳಲ್ಲಿಯೇ ರಶೀದ್ ಬರೆದ ‘ಮೂಸಾ ಮೊಯಿಲಿಯವರ ಮುದ್ದಿನ ಮಗಳು ಮತ್ತು ಹೆಲಿಪೆಟ್ಟರ್ ಎಂಬ ದುಷ್ಟಜಂತು’ ಕತೆಯು ಕನ್ನಡದ ಶ್ರೇಷ್ಟ ಕತೆಗಳಲ್ಲಿ ಒಂದಾಗಿರುವುದಕ್ಕೆ ಕಾರಣವೆಂದರೆ ತುಂಬಾ ಸಹಜವಾಗಿ ಅದು ಪಡೆದುಕೊಳ್ಳುವ ಸಾಂದ್ರತೆ ಮತ್ತು ಬಂಧ. ಮರಗಳಿಗೆ ಕೀಟನಾಶಕವನ್ನು,…”
Read MorePosted by Akhil Vinayak | Nov 29, 2020 | ವಾರದ ಕಥೆ, ಸಾಹಿತ್ಯ |
“ಶ್ರೀನಿಧಿಯ ಪಾಕ ಪ್ರಾವೀಣ್ಯತೆಯನ್ನು ಮೆಚ್ಚಿ ಹೊಗಳುವ, ಅವನು ಬಡಿಸಿದ್ದನ್ನೆಲ್ಲಾ ಅಪ್ಪಟ ಭಾರತೀಯರಂತೆ ಬರಿಗೈಯಲ್ಲಿ ಕಲಸಿ ತಿನ್ನುವ, ಬೆರಳುಗಳನ್ನು ಚೀಪಿ ಚೀಪಿ ಆಸ್ವಾದಿಸುವ ಕ್ಯಾಥರೀನ್ ಆಸ್ಟ್ರೇಲಿಯಾದ ಸಿಡ್ನಿಯಿಂದ ಬಂದವಳಾದರೂ ನೆರೆಯ ತೈವಾನ್ ಮೂಲದವಳು. ಅವಳ ತಾಯಿಯ ತವರಾದ ತೈವಾನ್ ಅವಳಿಗೆ ಮುಖ ಚಹರೆಯನ್ನು, ಅದರದೇ ಉಚ್ಛಾರದ ಮಾತುಗಾರಿಕೆಯನ್ನೂ ಕೊಟ್ಟಿತ್ತು.”
Read MorePosted by ಎಸ್. ಸಿರಾಜ್ ಅಹಮದ್ | Nov 27, 2020 | ದಿನದ ಅಗ್ರ ಬರಹ |
“ಸ್ಟೀವನ್ಸ್ ತನ್ನ ವೃತ್ತಿಯ ಹುಸಿ ಘನತೆ ಮತ್ತು ಹೊಣೆಗಾರಿಕೆಗಳಲ್ಲಿ ಅವನ ಒಳ ಬದುಕು ಎಷ್ಟು ಮುರುಟಿಹೋಗಿದೆ ಎಂದರೆ ಅವನು ಅಪರೂಪಕ್ಕೆ ಎಂಬಂತೆ ರೊಮ್ಯಾಂಟಿಕ್ ಕಾದಂಬರಿಯನ್ನು ಓದುವುದು ತನ್ನ ವೃತ್ತಿಗೆ ಅಗತ್ಯವಾಗಿ ಬೇಕಾದ ಇಂಗ್ಲೀಷನ್ನು ಸರಿಪಡಿಸಿಕೊಳ್ಳಲು ಮಾತ್ರ! ಸ್ಟೀವನ್ಸ್ ಏನು ಓದುತ್ತಾನೆ, ಅವನ ಕತ್ತಲಗೂಡಿನಂತಹ ಕೋಣೆಯಲ್ಲಿ ಯಾಕೆ ಒಂದು ಹೂಗುಚ್ಛವನ್ನೂ ಇಡಲು ಜಾಗವಿಲ್ಲ ಎಂದೆಲ್ಲ ಯೋಚಿಸುತ್ತ, ಅವನ ಅಂತರಂಗವನ್ನು ತಡವಿ, ಒಳಗನ್ನು ಅರಿತುಕೊಳ್ಳುವ ಆಸೆಯಿಂದ ಹೊರಡುವ ಮಿಸ್ ಕೆಂಟನ್ ಗೆ ಅಲ್ಲಿ ಕಾಣುವುದು ಇಂಥ ಒಣ ಶಿಷ್ಟಾಚಾರ, ವೃತ್ತಿಯ ಬಗೆಗಿನ ಕುರುಡು ನಿಷ್ಠೆ. ಮಾತ್ರ.”
ಎಸ್. ಸಿರಾಜ್ ಅಹಮದ್ ಬರೆಯುವ ಅಂಕಣ
Posted by ಯೋಗೀಂದ್ರ ಮರವಂತೆ | Nov 26, 2020 | ಅಂಕಣ |
“ಜಗತ್ತಿನ ದಿಕ್ಕು ದೆಸೆಗಳಿಗೆ ದೂರ ಪ್ರಯಾಣ ಮಾಡುತ್ತಾ ಅಲ್ಲಲ್ಲೇ ಹೊಸ ಆಕೃತಿ ಪಡೆಯುತ್ತ ಹೇಗೂ ಬದಲಾಗಿರುವ ಹಬ್ಬ ಈ ವರ್ಷ ಕೋವಿಡ್ ಕಾಲಕ್ಕೆ ಒಪ್ಪುವಂತೆ ಇನ್ನಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೆ. ಕೋವಿಡ್ ಸೋಂಕು ಅಲೆಅಲೆಯಾಗಿ ಮತ್ತೊಮ್ಮೆ ಇನ್ನೊಮ್ಮೆ ವ್ಯಾಪಕವಾಗಿ ಹಬ್ಬಿ ಜೀವ ಜೀವನಗಳನ್ನು ಬೆದರಿಸುತ್ತಿರುವಾಗ ಹಬ್ಬದ ಆಚರಣೆ ಜೊತೆಗಿನ ಉಲ್ಲಾಸ ಹೊಂದಾಣಿಕೆ ಒಪ್ಪಂದಗಳಿಗೆ ಒಗ್ಗಿಕೊಂಡಿವೆ.”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…
Read More